ಇಂದು ಭಯಂಕರ ಹುಣ್ಣಿಮೆ ನಾಳೆ ಮಾರ್ಚ್ 8 ಬುಧವಾರ 6 ರಾಶಿಯವರಿಗೆ ದುಡ್ಡಿನ ಸುರಿಮಳೆ ಸುರಿಯುತ್ತದೆ ಕುಬೇರ ದೇವನ ಕೃಪೆಯಿಂದ!

ಇಂದು ಬಹಳ ವಿಶೇಷವಾದ ಹಾಗು ಭಯಂಕರವಾದ ಶಕ್ತಿಶಾಲಿ ಹೋಳಿ ಹುಣ್ಣಿಮೆ ಮುಗಿದಿದೇ . ಈ ಹುಣ್ಣಿಮೆ ಮುಗಿದ ನಂತರ ಮಾರ್ಚ್ 8 ಬಹಳ ವಿಶೇಷವಾದ ಬುಧವಾರ.ಈ 6 ರಾಶಿಯವರಿಗೂ ಕೂಡ ಕುಬೇರ ದೇವರ ಕೃಪಾಕಟಾಕ್ಷ ಸಿಗುತ್ತದೆ. ಹಾಗಾಗಿ ಈ 6 ರಾಶಿಯವರು ತುಂಬಾನೇ ಅದೃಷ್ಟವನ್ನು ಪಡೆಯುತ್ತಾರೆ. ಲಕ್ಷ್ಮೀದೇವಿಯ ಕೃಪಾಕಟಾಕ್ಷ ಪಡೆಯುತ್ತಿರುವ ಈ 6 ರಾಶಿಗಳು ತುಂಬಾನೇ ಅದೃಷ್ಟವಂತರಾಗುತ್ತಾರೆ ಹಾಗೂ ತಮ್ಮ ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಪರಿಹಾರ ಮಾಡಿಕೊಂಡು ನೆಮ್ಮದಿಯ ಜೀವನವನ್ನು ನಡೆಸಲಿದ್ದಾರೆ. ಓಂ ಶ್ರೀ ಶಿರಡಿ ಸಾಯಿಬಾಬಾ […]

Continue Reading

ತುಳಸಿ ಬೀಜ ಹೀಗೆ ಸೇವಿಸಿ ಸಕ್ಕರೆ ಕಾಯಿಲೆ ಜೀವನದಲ್ಲಿ ಬರಲ್ಲ!

ತುಳಸಿ ಬೀಜಗಳಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿದ್ದು, ಇವುಗಳನ್ನು ಸಾಮಾನ್ಯವಾಗಿ ಸಿಹಿತಿಂಡಿ ಮತ್ತು ಪಾನೀಯಗಳಲ್ಲಿ ಬಳಸಲಾಗುತ್ತದೆ. ಆಯುರ್ವೇದ ಮತ್ತು ಪ್ರಾಚೀನ ಚೀನೀ ಔಷಧದ ಭಾಗವಾಗಿ ಸಹ ಇದನ್ನು ಶಿಫಾರಸು ಮಾಡಲಾಗುತ್ತದೆ.ತುಳಸಿ ಬೀಜಗಳು ಪೌಷ್ಠಿಕಾಂಶದಿಂದ ಕೂಡಿದ್ದು, ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್, ಫೈಬರ್ ಮತ್ತು ಕಬ್ಬಿಣದ ಅಂಶವಿದೆ. ಆದ್ದರಿಂದಲೇ ಅನೇಕ ವರ್ಷಗಳಿಂದ ತುಳಸಿ ಬೀಜಗಳನ್ನು ಮನೆಮದ್ದಾಗಿ ಬಳಸಲಾಗುತ್ತಿದೆ ಸಿಹಿತಿಂಡಿ, ಪಾನೀಯಗಳಲ್ಲಿ ಬಳಕೆ–ತುಳಸಿ ಬೀಜಗಳಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿದ್ದು, ಇವುಗಳನ್ನು ಸಾಮಾನ್ಯವಾಗಿ ಸಿಹಿತಿಂಡಿ ಮತ್ತು ಪಾನೀಯಗಳಲ್ಲಿ ಬಳಸಲಾಗುತ್ತದೆ. ಆಯುರ್ವೇದ ಮತ್ತು ಪ್ರಾಚೀನ […]

Continue Reading

ಮಕ್ಕಳಿಗೆ ಯಾವ ಸಮಯದಲ್ಲಿ ದೃಷ್ಟಿಯನ್ನ ತೆಗೆಯಬೇಕು? ಯಾವ ರೀತಿ?

Kannada News:ಹಿಂದೂ ಸಂಸ್ಕೃತಿಯಲ್ಲಿ ಅನೇಕ ಆಚರಣೆಗಳಿವೆ. ಅಂತಹ ಆಚರಣೆಗಳಲ್ಲಿ ದೃಷ್ಟಿ ತೆಗೆಯುವುದು ಸಹ ಒಂದು. ಪುಟ್ಟ ಮಗುವಿಗೆ, ಗರ್ಭಿಣಿಗೆ, ಮಧುಮಗ, ಮಧುಮಗಳಿಗೆ ಮತ್ತು ವ್ಯಾಪಾರ ಅಥವಾ ಉದ್ಯೋಗದಲ್ಲಿ ಅಭಿವೃದ್ಧಿ ಹೊಂದಿದಾಗ ಯಾವುದೇ ಕೆಟ್ಟ ದೃಷ್ಟಿ ತಾಗದಿರಲಿ ಎಂದು ದೃಷ್ಟಿ ನಿವಾಳಿಸಿ ತೆಗೆಯುವುದು ರೂಢಿ. ಇದು ಮೂಢ ನಂಬಿಕೆ ಎಂದು ಮೇಲ್ನೋಟಕ್ಕೆ ಕಂಡರೂ ಇದು ನಿಜವೇ ಆಗಿದೆ. ಯಾರದ್ದಾದರು ಕೆಟ್ಟದೃಷ್ಟಿ ಬಿದ್ದರೆ ಆಗುವ ಕೆಲಸ ಆಗುವುದಿಲ್ಲ, ಆರೋಗ್ಯ ಹಾಳಾಗುವುದು, ಮಗು ಹಾಲುಕುಡಿಯದಿರುವುದು ಹೀಗೆ ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. […]

Continue Reading

ಇಂದು ಮಾರ್ಚ್ 7 ಶಕ್ತಿಶಾಲಿ ಹುಣ್ಣಿಮೆ ಮುಗಿದ ಮಧ್ಯರಾತ್ರಿಯಿಂದ 7 ರಾಶಿಯವರಿಗೇ ಬಾರಿ ಅದೃಷ್ಟ ನೀವೇ ಕೋಟ್ಯಾಧಿಪತಿಗಳು !

ಮೇಷ ರಾಶಿ: ಇಂದು, ಉದ್ಯೋಗದಲ್ಲಿ ಯಾವುದೇ ವಿಶೇಷ ಕೆಲಸಕ್ಕೆ ಸಂಬಂಧಿಸಿದ ಯೋಜನೆಗಳು ಯಶಸ್ವಿಯಾಗುತ್ತವೆ. ಇಂದು ಆದಾಯ ಕಡಿಮೆ ಇರುತ್ತದೆ ಮತ್ತು ಖರ್ಚುಗಳು ಹೆಚ್ಚು. ಇಂದು ನ್ಯಾಯಾಲಯ-ಕೋರ್ಟ್ ವಿಷಯಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನೀವು ಸಾಕಷ್ಟು ಹಣವನ್ನು ಹೊಂದಿರುತ್ತೀರಿ, ಮನಸ್ಸಿನ ಶಾಂತಿಯೂ ಇರುತ್ತದೆ. ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ […]

Continue Reading