ಕರಿಬೇವಿನಿಂದ ಹೀಗೆ ಮಾಡಿದರೆ ಜನ್ಮದಲ್ಲಿ ಕೂದಲು ಉದುರುವುದಿಲ್ಲ!

ಮನುಷ್ಯನಿಗೆ ಕೂದಲು ಬಹು ಮುಖ್ಯವಾದುದು. ಕೂದಲು ತಲೆ ತುಂಬಾ ಇದ್ದರೆ ಅವನು ಸುಂದರವಾಗಿ ಕಾಣುತ್ತಾನೆ. ಹೆಣ್ಣು ಮಕ್ಕಳಿಗಂತೂ ಕೂದಲ ಹಾರೈಕೆಗೆ ಬಹಳಷ್ಟು ಶ್ರಮ ಪಡುತ್ತಾರೆ. ಈಗಿನ ವಾತಾವರಣದಲ್ಲಿ ಕೂದಲು ಬಹಳ ಬೇಗ ಉದುರುತ್ತದೆ. ಗಂಡು ಮಕ್ಕಳ ತಲೆ ಕೂದಲುದರಿ ಬೊಕ್ಕ ತಲೆ ಆಗುತ್ತಿದೆ. ಅದಕ್ಕೆ ಕಾರಣ ವಂಶಪಾರಂಪರ್ಯವೂ ಕಾರಣವಿದೆ ಅದರೂ ನಾವು ಕೂದಲ ಆರೈಕೆ ಬಗ್ಗೆ ಉದಾಸೀನ ತೋರುತ್ತಿರುವುದು. ಕೂದಲಿಗೆ ಸರಿಯಾಗಿ ಪ್ರತಿ ದಿನ ಕೊಬ್ಬರಿ ಎಣ್ಣೆ ಹಾಕಿಕೊಳ್ಳುವುದಿಲ್ಲ. ಅಮ್ಮ ಎಷ್ಟು ಹೇಳಿದರೂ ನಾವು ಕೂದಲು ಒಣಗಿದ್ದರೇ […]

Continue Reading

ಕಬ್ಬಿನ ರಸ ಸಕ್ಕರೆ ಕಾಯಿಲೆಗೆ ಒಳ್ಳೆಯದ ಪ್ರೆಶ್ನೆಗೆ ಉತ್ತರ ಇಲ್ಲಿದೆ!

ಕಬ್ಬಿನ ಹಾಲು ಅಥವಾ ಕಬ್ಬಿನ ಜ್ಯೂಸ್ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆಗೆ ಅದ್ಭುತವಾಗಿದೆ. ನೆಗಡಿ ಮತ್ತು ಇತರ ಸೋಂಕುಗಳನ್ನು ಗುಣಪಡಿಸಲು ಕಬ್ಬಿನಹಾಲು ಸಹಾಯಮಾಡುತ್ತದೆ ಮತ್ತು ದೇಹದಲ್ಲಿ ಪ್ರೋಟೀನ್ ಮಟ್ಟವನ್ನು ಹೆಚ್ಚಿಸುವುದರಿಂದ ಜ್ವರದ ವಿರುದ್ಧ ಹೋರಾಡುತ್ತದೆ. ಕಬ್ಬಿನ ಹಾಲು ಮತ್ತು ಒಣ ಶುಂಠಿ, ನಿಂಬೆ ರಸ, ಚೂರು ಕಲ್ಲು ಉಪ್ಪು ಬೆರೆಸಿ ಸೇವಿಸಿದರೆ ಕಬ್ಬಿನ ಹಾಲಿನ ರುಚಿ ಹೆಚ್ಚುತ್ತದೆ. ಈ ರಸದ ಸೇವನೆಯ ಪ್ರಯೋಜನದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ […]

Continue Reading

ಮಾರ್ಚ್ 10 ಶುಕ್ರವಾರ ಈ 4 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ ಲಕ್ಷ್ಮಿ ದೇವಿ ಕೃಪೆಯಿಂದ!

ಇಂದು ಮಾರ್ಚ್ 10ನೇ ತಾರೀಕು ಬಹಳ ಭಯಂಕರವಾದ ಹಾಗು ಬಹಳ ವಿಶೇಷವಾದ ಶುಕ್ರವಾರ ಇರುವುದರಿಂದ ಈ ಕೆಲವೊಂದು ರಾಶಿಯವರಿಗೆ ಲಕ್ಷ್ಮೀದೇವಿಯ ಕೃಪೆಯಿಂದ ಸಾಕಷ್ಟು ಲಾಭವನ್ನು ಪಡೆಯಲಿದ್ದರೆ.ಹಾಗಾಗಿ ಈ 4 ರಾಶಿಯವರು ಕೂಡ ತಾಯಿ ಲಕ್ಷ್ಮಿ ದೇವಿಯ ಸಂಪೂರ್ಣ ಕೃಪಾಕಟಾಕ್ಷಕ್ಕೆ ಪಾತ್ರರಾಗುತ್ತಿದ್ದಾರೆ. ಈ ರಾಶಿಯವರು ನಾಳೆಯ ಶುಕ್ರವಾರದಿಂದ ಉತ್ತಮ ಕೆಲಸವನ್ನು ಮಾಡಿದರೆ ಉತ್ತಮ ಪ್ರತಿಫಲ ಸಿಗುತ್ತದೆ.ದಾನ ಧರ್ಮ ಮಾಡುವುದರಿಂದ ಒಳ್ಳೆಯ ಫಲ ಸಿಗುತ್ತದೆ. ವಿವಿಧ ಮೂಲಗಳಿಂದ ಆಧಾಯ ಉಕ್ಕಿ ಹರಿದು ಬರುತ್ತದೆ. ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ […]

Continue Reading