ಜೂಲೈ 13 ಭಯಂಕರ ಹುಣ್ಣಿಮೆ! 8 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಹನುಮನ ಕೃಪೆ ರಾಜಯೋಗ!

ಜುಲೈ 13 ನೇ ತಾರೀಕು ಬಹಳ ಭಯಂಕರವಾದ ಹುಣ್ಣಿಮೆ ಇದೆ.ಈ ಹುಣ್ಣಿಮೆ ತುಂಬಾನೇ ವಿಶೇಷವಾಗಿದ್ದು ಆಷಾಡ ಮಾಸದಲ್ಲಿ ಸಂಭಾವಿಸಲಿದೆ. ಹಾಗಾಗಿ ಈ ಹುಣ್ಣಿಮೆಯಂದು ಈ 8 ರಾಶಿಯವರಿಗೆ ಹನುಮನ ಕೃಪೆಯಿಂದಾಗಿ ಇವರ ಜೀವನದಲ್ಲಿ ಸಾಕಷ್ಟು ಅಭಿವೃದ್ದಿಯನ್ನು ಕಾಣಲಿದ್ದಾರೆ. ಇವರ ಜೀವನ ಹೊಸ ತಿರುವನ್ನು ಪಡೆದುಕೊಳ್ಳುತ್ತದೆ. ಈ ರಾಶಿಯವರಿಗೆ ಇದೆ ಹುಣ್ಣಿಮೆಯಂದು ಒಬ್ಬರ ಮೇಲೆ ಒಬ್ಬರ ನಂಬಿಕೆ ಹೆಚ್ಚಾಗುತ್ತಾ ಹೋಗುತ್ತದೆ.ನಕಾರಾತ್ಮಕ ಶಕ್ತಿಗಳ ಪ್ರಭಾವ ನಿಮ್ಮ ಮನೆಯ ಮೇಲೆ ಬಿರುವುದಿಲ್ಲ. ನಿಮ್ಮ ಮನೆಯ ಮೇಲೆ ಎಂದಿಗೂ ಕೂಡ ಯಾವುದೇ ಕೆಟ್ಟ ರೀತಿಯ ಸಮಸ್ಸೇಗಳು ಬರುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಿಮ್ಮ ಮನೆಯಲ್ಲಿ ಶುಭ ಸಮಾರಂಭಗಳು ಆಗುತ್ತದೆ. ನಿಮ್ಮ ಮನೆಯವರ ಒಪ್ಪಿಗೆಯನ್ನು ನೀವು ಪಡೆಯುತ್ತಿರ. ನೀವು ತುಂಬಾನೇ ಸಂತೋಷದಿಂದ ಕಾಲವನ್ನು ಕಳೆಯಬಹುದು. ಇಷ್ಟು ದಿನ ಕಚೇರಿಗೆ ಅಲೆದು ಅಲೆದು ಬೇಸತ್ತು ಇದ್ದರೆ ಇದು ಕೂಡ ಪರಿಹಾರ ಆಗಲಿದೆ. ಇದಕ್ಕೆ ನಿಮ್ಮ ಪರವಾಗಿಯೇ ಉತ್ತರ ಸಿಗುತ್ತದೆ.ಶಾಶ್ವತವಾಗಿ ಮುಕ್ತಿಯನ್ನು ಪಡೆಯುತ್ತಿರ.

ನಿಮ್ಮ ಮಕ್ಕಳು ವಿದ್ಯಾಭ್ಯಾಸವನ್ನು ಅತ್ಯುತ್ತಮವಾಗಿ ಮಾಡುತ್ತಾರೆ.ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿ ಇರುತ್ತದೆ. ಸಾಲದ ಸಮಸ್ಸೆಗಳು ಬಗೆಹರಿಯಲಿದೆ.ಎಲ್ಲಾ ರೀತಿಯಿಂದ ಬೆಂಬಲ ದೊರೆಯುತ್ತದೆ.ವೃತ್ತಿಪರ ಜೀವನದಲ್ಲಿ ಉತ್ತಮ ಮಟ್ಟಕ್ಕೆ ಏರುವ ಸದಾ ಅವಕಾಶಗಳು ದೊರೆಯುತ್ತದೆ.ಇದೆ ಹುಣ್ಣಿಮೆಯಿಂದ ಸಂಪೂರ್ಣವಾಗಿ ಹನುಮನ ಆಶೀರ್ವಾದ ಈ 8 ರಾಶಿಯವರಿಗೆ ದೊರೆಯುತ್ತದೆ.ಕುಟುಂಬದಲ್ಲಿ ಇರುವ ಚಿಕ್ಕ ಪುಟ್ಟ ಕಲಹಗಳು ಕೂಡ ಮುಂದಿನ ದಿನಗಳಲ್ಲಿ ಯಾವುದು ಕೂಡ ಇರುವುದಿಲ್ಲ. ಇಷ್ಟೆಲ್ಲಾ ಲಾಭವನ್ನು ಇದೆ ಹುಣ್ಣಿಮೆಯಂದು ಪಡೆಯಲಿರುವ ಆ ರಾಶಿಗಳು ಯಾವುದು ಎಂದರೆ ಮೀನ ರಾಶಿ ಮಕರ ರಾಶಿ ಕಟಕ ರಾಶಿ ಕುಂಭ ರಾಶಿ ತುಲಾ ರಾಶಿ ಸಿಂಹ ರಾಶಿ ಕನ್ಯಾ ರಾಶಿ ಮತ್ತು ಮಿಥುನ ರಾಶಿ.

Related Post

Leave a Comment