ಮೇ 19 ಶುಕ್ರವಾರ ಭಯಂಕರ ಅಮಾವಾಸ್ಯೆ 6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಲಕ್ಷ್ಮಿ ದೇವಿ ಕೃಪೆಯಿಂದ!

ಮೇ 19ನೇ ತಾರೀಕು ಬಹಳ ವಿಶೇಷವಾದ ಶುಕ್ರವಾರ. ಶುಕ್ರವಾರದಿಂದ ಈ ಕೆಲವೊಂದು ರಾಶಿಯವರಿಗೂ ಕೂಡ ತಾಯಿ ಲಕ್ಷ್ಮಿ ದೇವಿಯ ಅನುಗ್ರಹ ಆಶೀರ್ವಾದದಿಂದ ಮುಂದಿನ 6 ವರ್ಷಗಳು ಈ ರಾಶಿಯವರಿಗೆ ಅದೃಷ್ಟ. ಇವರು ಅಂದುಕೊಂಡಂತೆ ಜೀವನದಲ್ಲಿ ಸಹಬಾಳ್ವೆಯನ್ನು ನಡೆಸಿಕೊಂಡು ಹೋಗುತ್ತಾರೆ. ಈ ರಾಶಿಯವರ ಮನೆಯ ವಾತಾವರಣದಲ್ಲಿ ದೊಡ್ಡ ಸುಧಾಹರಣೆ ಕಂಡುಬರುತ್ತದೆ. ದೀರ್ಘಕಾಲದಿಂದ ನಡೆಯುತ್ತಿರುವ ವಿವಾದಗಳು ಪರಿಹಾರ ಆಗುವ ಸಾಧ್ಯತೆ ಇದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮನೆಯ ಹಿರಿಯರೊಂದಿಗೆ ಯಾವುದೇ ಪ್ರಮುಖ ಮತ್ತು ಗಂಭೀರ ವಿಚಾರಗಳನ್ನು ಚರ್ಚಿಸಿದರೆ ಕೆಲಸ ಕೈಗೂಡುತ್ತದೆ ಮತ್ತು ತುಂಬಾ ಬುದ್ಧಿವಂತಿಕೆಯಿಂದ ವ್ಯವಹರಿಸಬೇಕು.ಕೆಲಸವನ್ನು ಕಡಿಮೆ ಮಾಡಲು ನಿಮಗೆ ಸೂಚನೆಯನ್ನು ನೀಡಲಾಗಿದೆ.ಕೋಪವನ್ನು ಜಾಸ್ತಿ ಮಾಡಿಕೊಳ್ಳುವುದಕ್ಕೆ ಹೋಗಬಾರದು. ವ್ಯಾಪಾರಸ್ಥರು ಇಂದು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು.

ವಿಶೇಷವಾಗಿ ಕೆಲಸದಲ್ಲಿ ಆಮದು ಮತ್ತು ರಫ್ತು ವಿಚಾರಕ್ಕೆ ಸಂಬಂಧಿಸಿದರೆ ಅದಕ್ಕೆ ನಿರ್ಧರಿಸಿದಂತೆ ಫಲಿತಾಂಶವನ್ನು ಕೂಡ ಪಡೆಯುತ್ತೀರಿ. ವಿದ್ಯಾರ್ಥಿಗಳಿಗೆ ಬಹಳ ಶುಭ ದಿನವಾಗಿರುತ್ತದೆ.ನಿಮ್ಮ ಕೆಲಸದಲ್ಲಿ ಬಹಳ ಯಶಸ್ಸನ್ನು ಕಾಣುತ್ತೀರಾ.ಹಣದ ಹರಿವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.ನಿಮ್ಮ ಆದಾಯ ಹೆಚ್ಚಿಸಲು ನಿಮ್ಮ ಪ್ರಯತ್ನ ಮುಂದುವರಿಸಬೇಕು. ಶೀಘ್ರದಲ್ಲೇ ಯಶಸ್ಸನ್ನು ಪಡೆಯಬಹುದು. ಇದು ವ್ಯಾಪಾರಸ್ಥರಿಗೆ ಬಹಳ ಶುಭವಾಗಲಿದೆ.ಸ್ವಲ್ಪ ಸಮಯವಿದ್ದಾಗ ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯುವ ಸಾಧ್ಯತೆ ಇದೆ.

ಕಚೇರಿಯಲ್ಲಿ ಯಾವುದೇ ಕೆಲಸವನ್ನು ನಿರ್ಲಕ್ಷ ವಹಿಸದೆ ಮಾಡಿದರೆ ನಿಮಗೆ ಒಳ್ಳೆಯದಾಗುತ್ತದೆ. ಖಾಸಗಿ ಕೆಲಸ ಮಾಡಿದರೆ ಉತ್ತಮ ಧನಲಾಭವಾಗುವ ಸ್ಥಾನವನ್ನು ಪಡೆಯುತ್ತೀರಿ. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಸಂಗಾತಿಯೊಂದಿಗೆ ಸಂಬಂಧ ಸಾಮರಸ್ಯವಾಗಿರುತ್ತದೆ. ಆರು ವರ್ಷಗಳ ಕಾಲ ತಾಯಿ ಲಕ್ಷ್ಮಿ ದೇವಿಯ ಪುತ್ರರಾಗಿರುತ್ತಾರೆ.ಈ ಅದೃಷ್ಟವನ್ನು ಪಡೆಯುತ್ತಿರುವ ಆ 6 ರಾಶಿಗಳು ಯಾವುವು ಎಂದರೆ ಸಿಂಹ ರಾಶಿ, ಕಟಕ ರಾಶಿ, ಮೀನ ರಾಶಿ,ತುಲಾ ರಾಶಿ ಧನಸ್ಸು ರಾಶಿ ಮತ್ತು ವೃಷಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರು ಭಕ್ತಿಯಿಂದ ಓಂ ಲಕ್ಷ್ಮಿ ದೇವಿ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment