ನಿಮಗೆ ಗ್ಯಾಸ್ಟ್ರಿಕ್ ಬಾರದಿರಲು ಹೀಗೆ ಮಾಡಿ ಸರಳ ಸೂತ್ರ ಅದ್ಬುತ ಮನೆಮದ್ದು!

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾದ ಸಮಯಕ್ಕೆ ತಿನ್ನದೇ ಇರುವುದು ಹೊರಗೆ ಸೇವಿಸುವ ಫಾಸ್ಟ್ ಫುಡ್ ಸೇವನೇಯಿಂದ, ಖರೀದ ಆಹಾರವನ್ನು ಸೇವನೆ ಮಾಡುವುದರಿಂದ ಗ್ಯಾಸ್ಟ್ರಿಕ್ ಸಮಸ್ಸೆ ಕಾಡುತ್ತದೆ. ಎಷ್ಟೋ ಔಷಧಿ ಸೇವನೆ ಮಾಡಿದರೆ ಕೊಡ ಗ್ಯಾಸ್ಟ್ರಿಕ್ ಸಮಸ್ಸೆ ನಿಯಂತ್ರಣಕ್ಕೆ ಬರುವುದಿಲ್ಲ.ಈ ಗ್ಯಾಸ್ಟ್ರಿಕ್ ಸಮಸ್ಸೆ ಆತೋಟಿಗೆ ಇರುವ ಏಕೈಕ ದಾರಿ ಎಂದರೆ ತಿನ್ನುವ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದು.

ಗ್ಯಾಸ್ತ್ತಿಕ್ ಸಮಸ್ಸೆ ಇರುವವರು ಬೆಳ್ಳುಳ್ಳಿ ಹಾಗೂ ಈರುಳ್ಳಿ, ಬಟಾಣಿಯನ್ನು ಅತಿಯಾಗಿ ಸೇವನೆ ಮಾಡಬಾರದು.ಈ ಆಹಾರವನ್ನು ಮೀತಿಯಾಗಿ ತಿಂದರೆ ಒಳ್ಳೆಯದು.ಏಕೆಂದರೆ ಬೆಳ್ಳುಳ್ಳಿಯಲ್ಲಿ ಫ್ರೂಕೋಸ್ ಕಣಗಲು ಇರುವುದರಿಂದ ಇದು ಗ್ಯಾಸ್ಟ್ರಿಕ್ ಸಮಸ್ಸೆಯನ್ನು ಹೆಚ್ಚು ಮಾಡುತ್ತದೆ.ಇನ್ನು ಆಜೀರ್ಣ ಸಮಸ್ಸೆ ಇರುವವರು ಬಟಾಣಿ ಸೇವನೇ ಮಾಡದೇ ಇರುವುದು ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಗ್ಯಾಸ್ಟ್ರಿಕ್ ಸಮಸ್ಸೆ ಇರುವವರು ಊಟದ ಜೊತೆ ಉಪ್ಪಿನಕಾಯಿ ತಿನ್ನುತ್ತಾ ಇದ್ದಾರೆ ಇದನ್ನು ಮಿತವಾಗಿ ತಿನ್ನುವುದು ಒಳ್ಳೆಯದು.ಉಪ್ಪಿನಕಾಯಿ ಗ್ಯಾಸ್ಟ್ರಿಕ್ ಸಮಸ್ಸೆ ಇರುವವರಿಗೆ ಒಳ್ಳೆಯದಲ್ಲ ಮತ್ತು ಕೊಲೆಸ್ಟ್ರೇಲ್ ಹೆಚ್ಚು ಇರುವ ಆಹಾರ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಬೇಕು.ಆದಷ್ಟು ಮಸಾಲೆ ಪದಾರ್ಥಗಳನ್ನು ಸೇವನೆ ಮಾಡಬಾರದು.ಆಸಿಡಿಟಿ ಸಮಸ್ಸೆ ಇರುವವರು ಹೆಚ್ಚು ಆಹಾರವನ್ನು ಸೇವನೆ ಮಾಡಬಾರದು.ತರಕಾರಿ ಹಾಗೂ ಹಣ್ಣುಗಳ ಸೇವನೆಯನ್ನು ಹೆಚ್ಚಾಗಿ ಮಾಡಬೇಕು.

Related Post

Leave a Comment