ಡಿಸೆಂಬರ್ 9 ಗುರುವಾರ 5 ರಾಶಿಯವರಿಗೆ ರಾಜಯೋಗ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ..

0 79

ಡಿಸೆಂಬರ್ 9 ವಿಶೇಷವಾದ ಗುರುವಾರ. ನಾಳೆಯಿಂದ ಕೆಲವೊಂದು ರಾಶಿಯವರಿಗೆ ರಾಘವೇಂದ್ರ ಸ್ವಾಮಿಯ ಕೃಪೆ ಈ ರಾಶಿಯವರ ಮೇಲೆ ಬೀಳಲಿದೆ. ನಾಳೆಯಿಂದ ಈ ರಾಶಿಯವರು ಏನೇ ಒಂದು ಕೆಲಸವನ್ನು ಮಾಡಿದರು ಕೂಡ ಆ ಕೆಲಸಕ್ಕೆ ನಿಮಗೆ ಗುರು ರಾಘವೇಂದ್ರರ ಕೃಪೆ ಸಿಗಲಿದೆ. ಹಾಗಾಗಿ ಆ ಕೆಲಸದಲ್ಲಿ ನೀವು ಜಯವನ್ನು ಸಾಧಿಸಬಹುದು ಹಾಗೂ ಅದರಲ್ಲಿ ದೊಡ್ಡ ಲಾಭವನ್ನು ಕೂಡ ಪಡೆದುಕೊಳ್ಳಬಹುದು. ಭಕ್ತರು ಕಷ್ಟ ಎಂದು ಬಂದಾಗ ಅವರ ಕಷ್ಟಗಳನ್ನು ಅರಿತುಕೊಂಡು ಕಷ್ಟಗಳನ್ನು ನಿವಾರಣೆ ಮಾಡುತ್ತಾರೆ.

ರಾಘವೇಂದ್ರ ಸ್ವಾಮಿಗಳು ತನ್ನನ್ನು ನಂಬಿ ಬಂದ ಭಕ್ತರನ್ನು ಎಂದು ಕೂಡ ಕೈ ಬಿಡುವುದಿಲ್ಲ. ಇನ್ನು ರಾಘವೇಂದ್ರ ಸ್ವಾಮಿ ಯವರ ವಾರ ಗುರುವಾರ. ನಾಳೆಯಿಂದ ರಾಘವೇಂದ್ರ ಸ್ವಾಮಿಯ ಧ್ಯಾನವನ್ನು ಮಾಡುತ್ತ ಭಕ್ತಿಯಿಂದ ಸ್ವಾಮಿಗೆ ಪೂಜೆಯನ್ನು ಮಾಡಿದರೆ ನಿಮ್ಮ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಮತ್ತು ಸ್ವಾಮಿಗಳ ಆಶೀರ್ವಾದ ಸಿಗುತ್ತದೆ. ನಾಳೆಯಿಂದ ಈ ಕೆಲವು ರಾಶಿಗಳಿಗೆ ರಾಘವೇಂದ್ರ ಸ್ವಾಮಿಯ ದೃಷ್ಟಿ ಈ ರಾಶಿಗಳ ಮೇಲೆ ಬೀಳಲಿದೆ.ಇವರು ಮಾಡುವ ಕೆಲಸದಲ್ಲಿ ಲಾಭ ಸಿಗುತ್ತದೆ.

ಈ ರಾಶಿಯವರ ಜೀವನದಲ್ಲಿ ಇರುವ ಎಲ್ಲಾ ದೋಷಗಳು ಕೂಡ ನಿವರಣೆ ಆಗುತ್ತದೆ.ಆ ರಾಶಿಗಳು ಯಾವುದೆಂದರೆ

1, ಧನಸ್ಸು ರಾಶಿ-ಈ ರಾಶಿಯವರು ತುಂಬಾನೇ ಮೃದು ಸ್ವಭಾವದವರಾಗಿರುತ್ತಾರೆ. ಈ ರಾಶಿಯವರು ಯಾವುದೇ ಒಂದು ಕೆಲಸ ಮಾಡುವ ಮೊದಲು ರಾಘವೇಂದ್ರ ಸ್ವಾಮಿಗಳಿಗೆ ಪೂಜೆಯನ್ನು ಮಾಡಿ ಆ ಕೆಲಸವನ್ನು ಮಾಡಿದರೆ ಕೆಲಸದಲ್ಲಿ ಯಶಸ್ಸು ನಿಮಗೆ ಸಿಗುತ್ತದೆ. ನೀವು ಅಂದುಕೊಂಡ ಹಾಗೆ ಜೀವನ ಸಿಗುತ್ತದೆ. ಆದರೆ ಮಾಡುವ ಕೆಲಸದಲ್ಲಿ ನಿಷ್ಠೆ ಮತ್ತು ನಿಯತ್ತು ನಿಮ್ಮದಾಗಿರಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ಮಿಥುನ ರಾಶಿ-ಈ ರಾಶಿಯವರ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆ ಅಗಲಿದ್ದು. ಸುಖಕರ ಜೀವನ ಇವರದ್ದು ಆಗಲಿದೆ. ರಾಘವೇಂದ್ರ ಸ್ವಾಮಿಗಳಿಗೆ ಪೂಜೆಯನ್ನು ಸಲ್ಲಿಸಿ ಬಡವರಿಗೆ ದಾನವನ್ನು ಮಾಡಿದರೆ ತುಂಬಾ ಒಳ್ಳೆಯದು.3, ಕಟಕ ರಾಶಿ-ಈ ರಾಶಿಯವರಿಗೆ ಒಳ್ಳೆಯ ಸ್ಥಾನಮಾನ ಸಿಗಲಿದ್ದು ಯಾವುದೇ ಒಂದು ಕೆಲಸವನ್ನು ಮಾಡುವ ಮೊದಲು ತಂದೆ ತಾಯಿಯ ಆಶೀರ್ವಾದವನ್ನು ಪಡೆದುಕೊಂಡು ಕೆಲಸವನ್ನು ಪ್ರಾರಂಭ ಮಾಡಿ ದೇವರ ಕೃಪೆ ನಿಮ್ಮ ಮೇಲೆ ಸದಾ ಇರುವುದರಿಂದ ಮಾಡುವ ಕೆಲಸದಲ್ಲಿ ನೀವು ಯಶಸ್ವಿ ಆಗುತ್ತಿರ.

4, ತುಲಾ ರಾಶಿ ಮತ್ತು ಕುಂಭ ರಾಶಿ-ಈ ರಾಶಿಯವರು ಶ್ರಮಜೀವಿಗಳು ಆಗಿರುತ್ತಾರೆ. ಇವರು ಪಟ್ಟ ಶ್ರಮಕ್ಕೆ ಕೆಲವು ವರ್ಷಗಳಿಂದ ಇವರಿಗೆ ಒಳ್ಳೆಯ ಲಾಭ ಸಿಗುತ್ತಿಲ್ಲ.ಇವರು ಕೆಲವರಿಂದ ಮೋಸಹೋಗುತ್ತಾರೆ. ನಾಳೆಯಿಂದ ಈ 5 ರಾಶಿಯವರಿಗೆ ಬಾರಿ ಅದೃಷ್ಟ ಹಾಗೂ ಗುರುಬಲ ಶುರುವಾಗುತ್ತಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.