ಏಪ್ರಿಲ್ 23 ಭಾನುವಾರ 8 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ ಗಜಕೇಸರಿ ಯೋಗ!

Astrology today :ಏಪ್ರಿಲ್ 23ನೆ ತಾರೀಕು ಭಾನುವಾರ. ಸೂರ್ಯದೇವನ ಸಂಪೂರ್ಣ ಕೃಪಾಕಟಾಕ್ಷ ಈ 8 ರಾಶಿಯವರಿಗೆ ಸಿಗುತ್ತದೆ. ಹಾಗಾಗಿ ಈ 8 ರಾಶಿಯವರು ತುಂಬಾನೇ ಉತ್ತಮವಾದ ಜೀವನವನ್ನು ಸಾಗಿಸಲಿದ್ದಾರೆ. ಇವರ ಜೀವನದಲ್ಲಿ ರಾಜಯೋಗ ಶುರುವಾಗುತ್ತದೆ. ಹಣ ಸಂಪತ್ತು ಹೆಚ್ಚಾಗಿ ವೃದ್ಧಿಯಾಗಲಿದೆ. ಸೂರ್ಯದೇವನ ಕೃಪೆಯಿದ್ದರೆ ಯಾವುದೇ ರೀತಿಯ ಕಷ್ಟಗಳು ಬರುವುದಿಲ್ಲ. ಹಾಗಾಗಿ ಸದಾಕಾಲ ಸೂರ್ಯ ದೇವರ ಪೂಜೆ ಹಾಗೂ ಸೂರ್ಯ ದೇವರ ಧ್ಯಾನವನ್ನು ಮಾಡಿ.ಈ 8 ರಾಶಿಯವರು ಬಹಳ ವರ್ಷಗಳಿಂದ ಕಷ್ಟಗಳನ್ನು ಅನುಭವಿಸುತ್ತಿರುತ್ತಾರೆ. ಆದರೆ ಈ ಸಮಯದಲ್ಲಿ ಸೂರ್ಯದೇವ ಆಶೀರ್ವಾದ ಮತ್ತು ಇವರ ಜೀವನದಲ್ಲಿ ರಾಜಯೋಗ ಶುರುವಾಗುವುದರಿಂದ ಅದ್ಭುತ ಜೀವನವನ್ನು ನಡೆಸುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಾಗಾಗಿ ಯಾವುದೇ ಅಡೆತಡೆ ಇಲ್ಲದೆ ಎಲ್ಲಾ ಕೆಲಸಗಳು ಸಾಗುತ್ತವೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಆಗುತ್ತದೆ. ದಾಂಪತ್ಯ ಜೀವನದಲ್ಲಿ ಇರುವ ಎಲ್ಲಾ ಸಮಸ್ಯೆಗಳು ಬಗೆಹರಿದು ನೆಮ್ಮದಿ ಜೀವನವನ್ನು ಸಾಗಿಸುತ್ತಾರೆ.ಕೋರ್ಟು ಕಚೇರಿ ವಿವಾದಗಳಿಂದ ನಿಮಗೆ ಮುಕ್ತಿ ದೊರೆಯುತ್ತದೆ. ನಿಮ್ಮ ಜೀವನದಲ್ಲಿ ನಿಮಗೆ ಉತ್ತಮ ರೀತಿಯ ಫಲಗಳು ದೊರೆಯುತ್ತದೆ. ಕುಟುಂಬದಲ್ಲಿ ಶುಭ ಸಮಾರಂಭಗಳು ಜರುಗುತ್ತದೆ.

ಮನೆಯಲ್ಲಿ ಇದ್ದೆ ಸಮಸ್ಸೆಗಳು ಸೂರ್ಯ ದೇವರ ಆಶೀರ್ವಾದದಿಂದ ಈ ಸಮಯದಲ್ಲಿ ಬಗೆಹರಿಯುತ್ತದೆ. ಯಾವುದೇ ನಕಾರಾತ್ಮಕ ಶಕ್ತಿಗಳ ಪ್ರವೇಶ ಮನೆಯ ಒಳಗಡೆ ಬರದಂತೆ ಸದಾಕಾಲ ಸೂರ್ಯ ದೇವರು ಕಾಪಾಡುತ್ತಾರೆ.ಇಷ್ಟೆಲ್ಲಾ ಲಾಭವನ್ನು ಸೂರ್ಯ ದೇವರ ಕೃಪೆಯಿಂದ ಪಡೆಯಲಿರುವ ಆ ರಾಶಿಗಳು ಯಾವುದು ಎಂದರೇ ಕುಂಭ ರಾಶಿ ಧನಸ್ಸು ರಾಶಿ ಕಟಕ ರಾಶಿ ಮೀನ ರಾಶಿ ವೃಶ್ಚಿಕ ರಾಶಿ ಮೇಷ ರಾಶಿ ಮಿಥುನ ರಾಶಿ ಮತ್ತು ಸಿಂಹ ರಾಶಿ. ಇದರಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಸೂರ್ಯ ದೇವಾಯ ನಮಃ ಎಂದೂ ಕಾಮೆಂಟ್ ಮಾಡಿ.

Related Post

Leave a Comment