ತುಳಸಿ ಗಿಡ ಮನೆಯಲ್ಲಿ ಇದ್ದರೆ ಈ ತಪ್ಪುಗಳನ್ನು ಮಾಡಬೇಡಿ!

ತುಳಸಿ ವಿಶೇಷತೆ ಬಗ್ಗೆ ಪ್ರತಿಯೊಬ್ಬರಿಗೂ ತಿಳಿದಿದೆ. ಯಾವ ಮನೆಯಲ್ಲಿ ತುಳಸಿ ಇರುತ್ತದೆಯೋ ಆ ಒಂದು ಮನೆ ತುಂಬಾನೇ ಶ್ರೇಷ್ಠ ಆಗುತ್ತದೆ ಎಂದು ಹೇಳಬಹುದು. ಇದರಿಂದ ಲಕ್ಷ್ಮಿ ದೇವಿ ಕೃಪೆ ಸದಾಕಾಲ ಮನೆಯ ಮೇಲೆ ಇರುತ್ತದೆ.ತುಳಸಿ ಗಿಡ ಮನೆಯಲ್ಲಿ ಇದ್ದಾಗ ಯಾವ ರೀತಿ ತಪ್ಪುಗಳನ್ನು ಮಾಡಬಾರದು ಎನ್ನುವುದು ಮನೆಯವರಿಗೆ ಗೊತ್ತಿರುವುದಿಲ್ಲಾ.

1, ತುಳಸಿ ಪಾರ್ಟ್ ನಲ್ಲಿ ಇರುವ ಮಣ್ಣನ್ನು ಸ್ವಚ್ಛವಾಗಿ ಇಡಬೇಕು.ಒಂದು ವೇಳೆ ಕಸ ಇದ್ದಾರೆ ಲಕ್ಷ್ಮಿ ಬೇಸರಗೊಳ್ಳುತ್ತಾಳೆ ಮತ್ತು ನಿಮ್ಮ ಮನೆಗೆ ಲಕ್ಷ್ಮಿ ಪ್ರವೇಶ ಮಾಡುವುದಿಲ್ಲ.ಹಾಗಾಗಿ ಈ ಒಂದು ಚಿಕ್ಕ ವಿಚಾರವನ್ನು ನೀವು ನೆನಪಿನಲ್ಲಿ ಇಟ್ಟುಕೊಂಡು ಸ್ವಚ್ಛವಾಗಿ ತುಳಸಿ ಗಿಡವನ್ನು ಇಟ್ಟುಕೊಳ್ಳಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ತುಳಸಿ ಎಲೆಯನ್ನು ಎಂದಿಗೂ ಕೂಡ ಒಣಗುವುದಕ್ಕೆ ಬಿಡಬಾರದು.ಒಣಗಿದ ಎಲೆಯನ್ನು ಕಿತ್ತು ನೀರಿಗೆ ವಿಸರ್ಜನೆ ಮಾಡಿದರೆ ಒಳ್ಳೆಯದು.ಯಾವುದೇ ಕಾರಣಕ್ಕೂ ಒಣಗಿದ ಎಲೆಯನ್ನು ಗಿಡದಲ್ಲಿ ಬಿಡಬಾರದು.ಇದರಿಂದ ದಾರಿದ್ರ ಬರುವ ಸಾಧ್ಯತೆ ಇದೆ.

3, ಮಹಿಳೆಯರು ಮುಟ್ಟಿನ ಸಮಯದಲ್ಲಿ ತುಳಸಿ ಗಿಡಕ್ಕೆ ಯಾವುದೇ ಕಾರಣಕ್ಕೂ ನೀರನ್ನು ಹಾಕಬಾರದು.4,ಇನ್ನು ತುಳಸಿ ಗಿಡಕ್ಕೆ ಜಲ ಅರ್ಪಣೆ ಮಾಡುವಾಗ ಚಪ್ಪಲಿ ಧರಿಸಿಕೊಂಡು ಎಂದಿಗೂ ಜಲವನ್ನು ಹಾಕಬಾರದು. ಏಕೆಂದರೆ ತುಳಸಿ ಗಿಡವನ್ನು ದೇವರಿಗೆ ಹೋಲಿಸಲಾಗಿದೆ. ಹಾಗಾಗಿ ಚಪ್ಪಲಿ ಹಾಕಿಕೊಂಡು ನೀರನ್ನು ಹಾಕಬಾರದು.

5, ತುಳಸಿ ಗಿಡ ಪೊಟ್ ನಲ್ಲಿ ಮತ್ತೊಂದು ಗಿಡ ಹುಟ್ಟಿದರೆ ತುಂಬಾನೇ ಒಳ್ಳೆಯದು. ಇದರಿಂದ ಸಾಕಷ್ಟು ಒಳ್ಳೆಯ ಲಾಭಗಳು ಸಿಗುತ್ತದೆ.ಈ ಗಿಡವನ್ನು ತೆಗೆದು ಅಕ್ಕ ಪಕ್ಕದವರಿಗೆ ಕೊಡಬಹುದು.ಯಾವುದೇ ಕಾರಣಕ್ಕೂ ಇದನ್ನು ಎಸೆಯಬಾರದು.6, ಬೆಳಗ್ಗೆ ಎದ್ದ ತಕ್ಷಣ ತುಳಸಿ ಗಿಡವನ್ನು ನೋಡುವುದರಿಂದ ಒಳ್ಳೆಯ ಲಾಭ ಸಿಗುತ್ತದೆ .

Related Post

Leave a Comment