ಗಂಟಲು ನೋವು ಗಂಟಲಲ್ಲಿ ಗಳಲೆ, ಇನಫಕ್ಷನ್ ಆಗುತ್ತೆ ತಂಡಿ ಶೀತ ನೆಗಡಿ ತಕ್ಷಣ ಕಡಿಮೆಯಾಗುತ್ತೆ!

ಮಳೆಗಾಲ ಮತ್ತು ಚಳಿಗಾಲ ಬಂದರೆ ಗಂಟಲು ನೋವು ಎಲ್ಲರಿಗೂ ಜಾಸ್ತಿ ಆಗುತ್ತದೆ. ಈ ಮನೆಮದ್ದು ಬಳಸುವುದರಿಂದ ನಿಮ್ಮ ಎಲ್ಲಾ ರೀತಿಯ ಸಮಸ್ಸೆ ನಿವಾರಣೆ ಆಗುತ್ತದೆ.ಬೇಕಾಗುವ ಸಾಮಗ್ರಿಗಳು1, ಶುಂಠಿ2, ಅರಿಶಿಣ3, ಉಪ್ಪು ಇನ್ನು ಶುಂಠಿಯನ್ನು ತೆಳುವಾಗಿ ಲೇಯೆರ್ ತರ ತೆಗೆದುಕೊಳ್ಳಬೇಕು. ಶುಂಠಿ ಇಮ್ಯೂನಿಟಿ ಅನ್ನು ಬೂಸ್ಟ್ ಮಾಡುತ್ತದೆ. ನೋವನ್ನು ಕಡಿಮೆ ಮಾಡುವ ಗುಣ ಈ ಶುಂಠಿಗೆ ಇದೆ. ಒಂದು ಸ್ಲೀಸ್ ಶುಂಠಿಯನ್ನು ಉಪ್ಪಿನಿಂದ ಕೋಟ್ ಮಾಡಿ ಮತ್ತು ಇನ್ನೊಂದು ಸ್ಲೀಸ್ ಅನ್ನು ಅರಿಶಿನ ಪುಡಿಯಿಂದ ಕೋಟ್ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಉಪ್ಪು ಅಚ್ಚಿರುವ ಶುಂಠಿ ಸ್ಲೀಸ್ ಅನ್ನು ಬಾಯಲ್ಲಿ ಇಟ್ಟುಕೊಳ್ಳಬೇಕು. ನಿಧಾನವಾಗಿ ರಸವನ್ನು ಹೀರಬೇಕು. ನಂತರ ಅರಿಶಿಣದ ಶುಂಠಿ ಸ್ಲೀಸ್ ಅನ್ನು ಬಾಯಲ್ಲಿ ಇಟ್ಟುಕೊಂಡು ರಸವನ್ನು ಹೀರಿಕೊಳ್ಳಬೇಕು. ಇನ್ನು ಮಕ್ಕಳಿಗೆ ಕಾಲು ಇಂಚಿನ ಸ್ಲೀಸ್ ಸಾಕಾಗುತ್ತದೆ. ಈ ರೀತಿ ಪ್ರತಿದಿನ 3 ಬಾರಿ ಮಾಡಬೇಕು. ಇದರಿಂದ ಗಂಟಲಿನಲ್ಲಿ ಉಂಟಾದ ಬಾಕ್ಟೆರಿಯಲ್ ಇನ್ಫಕ್ಷನ್ ಕಡಿಮೆ ಆಗುತ್ತದೆ. ಇದರ ಜೊತೆ ಇನ್ನೊಂದು ವಿಧಾನವನ್ನು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ಗ್ಲಾಸ್ ನೀರಿಗೆ ಎರಡು ಶುಂಠಿ ಸ್ಲೀಸ್ ಹಾಕಬೇಕು ಮತ್ತು ಇದರ ಜೊತೆ ಅರ್ಧ ಚಮಚ ಅರಿಶಿಣ ಪುಡಿಯನ್ನು ಹಾಕಬೇಕು. ಈ ನೀರನ್ನು ಚೆನ್ನಾಗಿ ಕುದಿಸಬೇಕು. ಇದನ್ನು ಬೆಳಗ್ಗೆ ಎದ್ದ ತಕ್ಷಣ ಕುಡಿಯಬೇಕು.ಈ ವಿಧಾನ ವನ್ನು ತುಂಬಾ ಶೀತ ನೆಗಡಿ ಆದಾಗ ಮಾಡಬೇಕು. ಇನ್ನು ಈ ನೀರಿನಿಂದ ಗರ್ಗಾಲ್ ಮಾಡಿದರೆ ಬೇಗನೆ ಗಂಟಲು ನೋವು ಕಡಿಮೆ ಆಗುತ್ತದೆ.

Related Post

Leave a Comment