ಮೇ 3 ಬುಧವಾರ 6 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಸುರಿಯುತ್ತದೆ ಕುಬೇರದೇವನ ಕೃಪೆಯಿಂದ!

0 70

Horoscope Today 03 May 2023:ಇಂದು ಮೇ 3ನೇ ತಾರೀಕು ಬಹಳಾನೇ ವಿಶೇಷವಾದ ಬುಧವಾರ. ಇಂದಿನ ಬುಧವಾರದಿಂದ ಗ್ರಹಗತಿಗಳಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ ಎಂದು ಜ್ಯೋತಿಷ್ಯರು ಹೇಳಿದ್ದಾರೆ. ಇದರಿಂದ ಕೆಲವೊಂದು ರಾಶಿಯವರಿಗೆ ಕುಬೇರ ದೇವನ ಸಂಪೂರ್ಣ ಅನುಗ್ರಹ ಲಭಿಸುತ್ತದೆ ಹಾಗು ಇವರು ಮುಟ್ಟಿದ್ದೇಲಾ ಚಿನ್ನ ಆಗುತ್ತದೆ. ನಾಳೆ ಮೇ 3ನೇ ತಾರೀಕು ಬಹಳ ವಿಶೇಷವಾದ ಅದ್ಬುತವಾದ ಬುಧವಾರ. ನಾಳೆಯಿಂದ ಕುಬೇರ ದೇವನ ಅನುಗ್ರಹ ಈ ಒಂದು 6 ರಾಶಿಯವರ ಮೇಲೆ ಇರುತ್ತದೆ. ಇವರ ಜೀವನದಲ್ಲಿ ವಿಪರೀತ ಲಾಭ ಶುಕ್ರದೆಸೆ ಪ್ರಾರಂಭ ಆಗುತ್ತದೆ.

ವಿದ್ಯಾರ್ಥಿಗಳು ಉತ್ತಮವಾದ ಅಂಕವನ್ನು ಘಳಿಸಿ ತಮ್ಮ ಗುರಿಯನ್ನು ಮುಟ್ಟಿ ಮುಂದಿನ ಹೆಜ್ಜೆಯನ್ನು ಇಡುತ್ತಾರೆ. ಉತ್ತಮ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎಂಬ ಬಿರುದನ್ನು ಕೂಡ ಪಡೆದುಕೊಳ್ಳುತ್ತರೆ. ತುಂಬಾನೇ ಅದ್ಬುತವಾದ ಯೋಗ ಫಲಗಳನ್ನು ಇವರು ಪಡೆದುಕೊಳ್ಳುತ್ತಾರೆ. ಇವರಿಗೆ ತುಂಬಾನೇ ಅದೃಷ್ಟ ಹೆಸರು ಹಾಗು ಕೀರ್ತಿ ಎನ್ನುವುದು ಬರುತ್ತದೆ. ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳನ್ನು ಕಾಣುತ್ತಾರೆ.

ಇಷ್ಟು ದಿನ ಅನುಭವಿಸಿದ ಎಲ್ಲಾ ಸಮಸ್ಸೆಗಳು ಕೂಡ ಈ ಒಂದು ಸಮಯದಲ್ಲಿ ಮುಕ್ತಿ ಸಿಗುತ್ತದೆ. ರಾಜರಂತೆ ಜೀವನವನ್ನು ಸಾಗಿಸಬಹುದು ಮತ್ತು ಯಾವುದೇ ರೀತಿಯ ಕೊರತೆ ಇರುವುದಿಲ್ಲ.ಸದಾ ಕಾಲ ಅಷ್ಟ ಐಶ್ವರ್ಯವನ್ನು ಹೊಂದಿ ಐಷಾರಾಮಿ ಜೀವನವನ್ನು ನಡೆಸಬಹುದು. ಇವರಿಗೆ ಕುಬೇರ ದೇವನ ಅನುಗ್ರಹದಿಂದ ಇವರ ಜೀವನದಲ್ಲಿ ಯಾವುದೇ ರೀತಿಯ ಕಷ್ಟಗಳು ಎದುರು ಆಗುವುದಿಲ್ಲ. ತುಂಬಾ ಸರಳವಾಗಿ ಮತ್ತು ಸುಂದರವಾಗಿ ಜೀವನವನ್ನು ನಡೆಸುತ್ತರೇ. ನಾಳೆಯಿಂದ ಉತ್ತಮವಾದ ಉದ್ಯೋಗವನ್ನು ಪಡೆದುಕೊಳ್ಳಬಹುದು.ಇಷ್ಟೆಲ್ಲ ಲಾಭವನ್ನು ಪಡೆದು ಕುಬೇರ ದೇವನ ಅನುಗ್ರಹ ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮೇಷ ರಾಶಿ ಕಟಕ ರಾಶಿ ಸಿಂಹ ರಾಶಿ ಮೀನ ರಾಶಿ ತುಲಾ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಕುಬೇರ ದೇವಾಯ ನಮಃ ಎಂದು ಕಾಮೆಂಟ್ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.