ಮಾರ್ಚ್ 25 ಶನಿವಾರ 8 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ಭಜರಂಗಿ ಹನುಮಾನ್ ಕೃಪೆಯಿಂದ ಹಣ ಹೊಳೆಹರಿಯುತ್ತದೆ ಬಾಳು ಬಂಗಾರ!

Kannad Astrology :ನಾಳೆ ಮಾರ್ಚ್ 25 ನೇ ತಾರೀಕು ಬಹಳ ಭಯಂಕರವಾದ ಹಾಗು ಅದ್ಬುತವಾದ ಶನಿವಾರ. ನಾಳೆಯ ಶನಿವಾರದಿಂದ ಈ 8 ರಾಶಿಯವರಿಗೆ ಹನುಮನ ಕೃಪೆ ಸಿಗಲಿದೆ. ನಾಳೆಯ ಶನಿವಾರದಿಂದ ಹನುಮನ ಕೃಪೆ ಈ ರಾಶಿಯವರ ಮೇಲೆ ಇರುವುದರಿಂದ ಮನೆಯಲ್ಲಿ ದುಡ್ಡಿನ ಸುರಿಮಳೆ ಸುರಿಯುತ್ತದೇ. ಆದ್ದರಿಂದ ಇವರಿಗೆ ಗಜಕೇಸರಿ ಯೋಗ ಆರಂಭವಾಗುತ್ತದೆ. ಈ ಕೆಲವೊಂದು ರಾಶಿಯವರ ಜೀವನ ಬದಲಾಗುವ ಲಕ್ಷಣ ಕಾಣುತ್ತಿದೆ. ಈ 8 ರಾಶಿಯವರಿಗೆ ಹನುಮನ ಅನುಗ್ರಹ ಆಶೀರ್ವಾದ ಶುರುವಾಗುತ್ತಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಕೆಲವೊಂದು ರಾಶಿಯವರು ನಾಳೆಯಿಂದ ಯಾವುದೇ ಕೆಲಸವನ್ನು ಮಾಡಬೇಕಾದರೂ ಮೊದಲು ನೀವು ಪ್ರತಿ ಶನಿವಾರ ಆಂಜನೇಯ ಸ್ವಾಮಿಯ ಗುಡಿಗೆ ಹೋಗಿ ಪೂಜೆಯನ್ನು ಸಲ್ಲಿಸಿ.ಅಲ್ಲಿರುವ ಭಕ್ತಾದಿಗಳಿಗೆ ನಿಮ್ಮ ಕೈಲಾದಷ್ಟು ದಾನವನ್ನು ಮಾಡಿದರೆ ನಿಮಗೆ ತುಂಬಾನೇ ಒಳ್ಳೆಯದಾಗುತ್ತದೆ ಹಾಗೂ ಹನುಮನ ಕೃಪೆ ನಿಮ್ಮ ಮೇಲೆ ಬೀಳುತ್ತದೆ.ಹನುಮನ ಅನುಗ್ರಹ ಇದ್ದವರಿಗೆ ಯಾವುದೇ ರೀತಿಯ ಕಷ್ಟಗಳು ಬರುವುದಿಲ್ಲ.

ವ್ಯಾಪಾರ ಮತ್ತು ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ನೀವು ಪಡೆದುಕೊಳ್ಳಬಹುದು. ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಬಹುದು.ಹೊಸ ಉದ್ಯಾಮ ಮತ್ತು ಹೊಸ ವ್ಯಾಪರ ವ್ಯವಹಾರವನ್ನು ಮಾಡುವವರಿಗೆ ಒಳ್ಳೆಯ ಸಮಯ ಎಂದು ಹೇಳಬಹುದು.ಶೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡಬಹುದು. ಜೀವನದಲ್ಲಿ ಹೊಸ ವ್ಯಕ್ತಿಗಳ ಆಗಮನ ಆಗುತ್ತದೆ.ಈ ಹೊಸ ವ್ಯಕ್ತಿಗಳಿಂದ ಜೀವನವೇ ಬದಲಾಗುತ್ತದೆ.ಇಷ್ಟೆಲ್ಲಾ ಅದೃಷ್ಟ ಪಡೆದು ಹನುಮನ ಕೃಪೆ ಪಡೆಯುವ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡುವುದಾದರೆ ಮೇಷ ರಾಶಿ ವೃಷಭ ರಾಶಿ ಕಟಕ ರಾಶಿ ಸಿಂಹ ರಾಶಿ ಕನ್ಯಾ ರಾಶಿ ಕುಂಭ ರಾಶಿ ಮೀನ ರಾಶಿ ತುಲಾ ರಾಶಿ. ಇದರಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಜೈ ಆಂಜನೇಯ ಸ್ವಾಮಿ ಎಂದು ಕಾಮೆಂಟ್ ಮಾಡಿ.

Related Post

Leave a Comment