ಮೇ 2 ಭಯಂಕರ ಮಂಗಳವಾರ 5 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಚಾಮುಂಡೇಶ್ವರಿ ಕೃಪೆಯಿಂದ!

Kannada Astrology :ಮೇ 2ನೇ ತಾರೀಕು ಮಂಗಳವಾರ. ಈ ದಿನ ಈ ರಾಶಿಯವರಿಗೆ ಮಂಗಳಕರವಾಗಿ ಇರುತ್ತದೆ. ಇವರು ಯೋಜಿಸಿದ ಎಲ್ಲಾ ಕಾರ್ಯಗಳು ಕೂಡ ಪೂರ್ಣಗೊಳ್ಳುತ್ತದೆ.ಮಂಗಳವಾರದಿಂದ ತಾಯಿ ಚಾಮುಂಡೇಶ್ವರಿಯಾ ಆಶೀರ್ವಾದ ಈ ರಾಶಿಯವರ ಮೇಲೆ ಬೀಳಲಿದೆ. ಚಾಮುಂಡೇಶ್ವರಿಯಾ ಆಶೀರ್ವಾದ ಇದ್ದರೆ ನೀವು ಯಾವಾಗಲು ಸಹ ಸುಖವಾಗಿ ಇರುತ್ತಿರ.ಜೊತೆಗೆ ಧನವಂತರು ಕೂಡ ಆಗುತ್ತಿರ. ಈ ರಾಶಿಯ ವ್ಯಕ್ತಿಗಳಿಗೆ ಇವರ ಜೀವನದಲ್ಲಿ ಹಾಗು ವೃತ್ತಿಪರ ಜೀವನದಲ್ಲೂ ಕೂಡ ಒಳ್ಳೆಯ ಹಾಗು ಉತ್ತಮ ಫಲಿತಾಂಶವನ್ನು ಪಡೆಯುತ್ತಿದ್ದರೆ. ಹೀಗಾಗಲೇ ಕೆಲಸ ಮಾಡುವ ಕಚೇರಿಯಲ್ಲಿ ಕೆಲವೊಂದು ಹೊಸ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರ.

ಮೂತ್ರ ತಡೆದರೆ ಈ ತೊಂದರೆಗಳು ಬರುತ್ತವೆ!

ಹೊಸ ಕೆಲಸವನ್ನು ನೀವು ನಿರ್ವಹಿಸಲು ನಿಮಗೆ ತುಂಬಾನೇ ಉತ್ತಮವಾದ ಸಮಯವಾಗಿದೆ. ಜೊತೆಗೆ ನೀವು ಹೊಸ ಜವಾಬ್ದಾರಿಯನ್ನು ಪೂರೈಸಿದರೆ ನಿಮಗೆ ನಿಮ್ಮ ಜೀವನದಲ್ಲಿ ತುಂಬಾ ದೊಡ್ಡ ಹುದ್ದೆಯನ್ನು ಅಲಂಕಾರಿಸುವ ಅವಕಾಶವು ಕೂಡ ನಿಮ್ಮನ್ನು ಹುಡುಕಿಕೊಂಡು ಬರುತ್ತದೇ.ಇದರಿಂದ ನಿಮಗೆ ಖುಷಿ ಹಾಗು ಸಂತೋಷ ಕೂಡ ದೊರೆಯುತ್ತದೆ.

ಈ ರಾಶಿಯವರು ವೈಯಕ್ತಿಕವಾದ ಗುರಿಯನ್ನು ಹೊಂದುತ್ತಾರೆ. ಯಾರ ಸಹಾಯವನ್ನು ಬಯಸದೆ ತಮ್ಮ ಗುರಿಯನ್ನು ತಲುಪುವ ಮನೋಭಾವ ಇವರದ್ದು ಆಗಿರುತ್ತದೇ. ಇವರಲ್ಲಿ ಸಹನೆ ಹೆಚ್ಚು ಇರುತ್ತದೆ. ಈ ರಾಶಿಯವರಿಗೆ ಚಾಮುಂಡೇಶ್ವರಿಯಾ ಸಂಪೂರ್ಣ ಆಶೀರ್ವಾದ ಸಿಗುತ್ತದೆ.ಇಷ್ಟೆಲ್ಲಾ ಲಾಭ ಅದೃಷ್ಟವನ್ನು ಪಡೆಯಲಿರುವ ಆ ರಾಶಿಗಳು ಯಾವುವು ಎಂದರೆ ಮೀನ ರಾಶಿ ವೃಶ್ಚಿಕ ರಾಶಿ ವೃಷಭ ರಾಶಿ ಮೇಷ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಚಾಮುಂಡಿ ನಮಃ ಎಂದು ಕಾಮೆಂಟ್ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment