ಮೇ 6 ಶನಿವಾರ 6 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಸುರಿಯುತ್ತದೆ ಶನಿದೇವನ ಕೃಪೆಯಿಂದ!

0 63

Kannada Astrology:ಇಂದು ಮೇ 6 ನೇ ತಾರೀಕು ಬಹಳ ವಿಶೇಷವಾದ ಶನಿವಾರ. ಇಂದಿನ ಶನಿವಾರದಿಂದ ಈ 6 ರಾಶಿಯವರಿಗೆ ಗುರುಬಲ ಪ್ರಾರಂಭವಾಗುತ್ತಿದೆ. ಶನಿದೇವನ ಕೃಪೆಯಿಂದ ಈ ಕೆಲವೊಂದು ರಾಶಿಯವರಿಗೆ ಧನ ಲಾಭ ಆಗುತ್ತದೆ.ಈ 6 ರಾಶಿಯವರಿಗೆ ಶನಿದೇವರ ಕೃಪೆ ಬೀಳುವುದರಿಂದ ಈ 6 ರಾಶಿಯವರಿಗೆ ಇಂದಿನ ಮಧ್ಯರಾತ್ರಿಯಿಂದಲೇ ಎಲ್ಲಾ ಅದೃಷ್ಟಗಳು ಶುರುವಾಗುತ್ತದೆ. ಜ್ಯೋತಿಷ್ಯದ ಬಗ್ಗೆ ಬಹಳಷ್ಟು ನಂಬಿಕೆಯನ್ನು ಜನರು ಹೊಂದಿರುತ್ತಾರೆ. ಇವರು ಮಾಡುವ ಎಲ್ಲಾ ಕೆಲಸದಲ್ಲೂ ಅಪಾರವಾದ ಲಾಭವನ್ನು ಗಳಿಸುತ್ತಾರೆ.

ಜೀವನದಲ್ಲಿ ಇರುವ ಎಲ್ಲಾ ಸಮಸ್ಯೆಗಳು ಮುಕ್ತಿಯನ್ನು ಪಡೆದುಕೊಳ್ಳುತ್ತವೆ.ಈ ಒಂದು 6 ರಾಶಿಯವರು ಕೂಡ ಒಂದು ಕೆಲಸವನ್ನು ಮಾಡಿದರೆ ಅದರಲ್ಲಿ ಜಯವನ್ನು ಸಾಧಿಸುತ್ತಾರೆ. ಹೊಸ ವೃತ್ತಿಯನ್ನು ಆರಂಭ ಮಾಡುವವರು ಆರಂಭದಲ್ಲಿ ಸ್ವಲ್ಪ ನಷ್ಟವನ್ನು ಎದುರಿಸಬೇಕಾಗುತ್ತದೆ. ಹೊಸವರ್ಷದಲ್ಲಿ ಮುಂದಿನ ದಿನಗಳಲ್ಲಿ ಅಪಾರವಾದ ಲಾಭವನ್ನು ಗಳಿಸಬಹುದು.ಇನ್ನು ಮನೆಯಲ್ಲಿ ಹಾಳಾದ ನೆಮ್ಮದಿ ಸುಖ ಶಾಂತಿ ಶುರು ಆಗುತ್ತದೆ.

ಇನ್ನು ಸುಖಕರವಾದ ಜೀವನ ನಿಮ್ಮದಾಗಿರುತ್ತದೆ.ಮನೆಯ ಸದಸ್ಯರು ಕಷ್ಟಗಳಿಗೆ ಹೆಗಲನ್ನು ಕೊಡುತ್ತಾರೆ. ಮುಂದಿನ ವರ್ಷದಲ್ಲಿ ಕಂಕಣಭಾಗ್ಯ ಕೂಡಿ ಬರಲಿದ್ದು ಈ ಸಮಯದಲ್ಲಿ ನಿಮಗೆ ಮದುವೇ ಅದರೆ ನಿಮ್ಮ ಸಂಸಾರಿಕ ಜೀವನ ಆನಂದಮಯವಾಗಿರುತ್ತದೆ ಮತ್ತು ಆದಷ್ಟು ಬೇಗ ಪುತ್ರ ಸಂತಾನ ಭಾಗ್ಯ ಬರುತ್ತದೆ. ಇನ್ನು ದೂರ ಪ್ರಯಾಣವನ್ನು ಆದಷ್ಟು ಬೇಗ ಕಡಿಮೆ ಮಾಡಿದರೆ ಒಳ್ಳೆಯದು.ಈ ಒಂದು ಹೊಸ ವರ್ಷದಲ್ಲಿ ನೀವು ಮೋಸ ಹೋಗುವ ಸಾಧ್ಯತೆ ಇರುವುದರಿಂದ ಕೆಲವರಿಂದ ನೀವು ಆದಷ್ಟು ದೂರ ಇರುವುದು ತುಂಬಾ ಒಳ್ಳೆಯದು.

ಆರೋಗ್ಯದ ಕಡೆ ಹೆಚ್ಚು ಗಮನ ಕೊಡುವುದು ಒಳ್ಳೆಯದು. ಇನ್ನು ವಾರದಲ್ಲಿ ಒಮ್ಮೆಯಾದರೂ ಶನಿದೇವರನ್ನು ಭಕ್ತಿಯಿಂದ ನೀವು ಪೂಜೆಯನ್ನು ಮಾಡಬೇಕು. ಆಗ ಶನಿದೇವರ ಕೃಪೆ ಸಿಗುತ್ತದೆ.ಶೇರು ಮಾರುಕಟ್ಟೆಯಲ್ಲಿ ನಿಮಗೆ ನಷ್ಟ ಆಗುವ ಸಾಧ್ಯತೆ ಇದ್ದು ಸ್ವಲ್ಪ ಊಡಿಕೆ ಮಾಡುವುದನ್ನು ಕಡಿಮೆ ಮಾಡಿ. ಶನಿ ದೇವರ ಕೃಪೆ ಪಡೆದು ರಾಜಯೋಗವನ್ನು ಪಡೆದುಕೊಳ್ಳುತ್ತಿರುವ ಆ ರಾಶಿಗಳು ಯಾವುದು ಎಂದರೆ ಸಿಂಹ ರಾಶಿ ಕನ್ಯಾ ರಾಶಿ ತುಲಾ ರಾಶಿ ಮೇಷ ರಾಶಿ ವೃಷಭ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಶನಿದೇವ ಎಂದು ಕಾಮೆಂಟ್ ಮಾಡಿ.Kannada Astrology

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.