ನವೆಂಬರ್ 8 ಭಯಂಕರ ಚಂದ್ರ ಗ್ರಹಣ!6 ರಾಶಿಯವರಿಗೆ ಶುಕ್ರದೆಸೆ ಗುರುಬಲ ದಿಡೀರ್ ದುಡ್ಡಿನ ಸುರಿಮಳೆ ನೋಡಿ!

ಇದೆ ನವೆಂಬರ್ 8ನೇ ತಾರೀಕು ಬಹಳ ಭಯಂಕರವಾದ ಚಂದ್ರ ಗ್ರಹಣ ಸಂಭವಿಸಲಿದೆ ಮತ್ತು ಅದೇ ದಿನ ಹುಣ್ಣಿಮೆ ಕೂಡ ಇದೆ. ಈ 6 ರಾಶಿಯವರು ಆಗರ್ಭ ಶ್ರೀಮಂತರು ಆಗುತ್ತಾರೆ. ಈ ರಾಶಿಯವರಿಗೆ ಶನಿ ದೇವ ಮತ್ತು ಹನುಮನ ನೇರ ದೃಷ್ಟಿಯಿಂದ ರಾಜಯೋಗ ಪ್ರಾಪ್ತಿಯಾಗಲಿದೆ . ಇವರ ಸ್ವಂತ ಮನೆಯ ಕನಸು ಹಾಗು ಮದುವೆ ಭಾಗ್ಯ ಎಲ್ಲಾ ಭಾಗ್ಯ ಈ ಒಂದು ಹುಣ್ಣಿಮೆ ನಂತರ ಮತ್ತು ಚಂದ್ರ ಗ್ರಹಣದ ನಂತರ ಇವರಿಗೆ ಸಿಗುತ್ತದೆ. ಈ ಬಾರಿ ಚಂದ್ರ ಗ್ರಹಣ ನವೆಂಬರ್ 8 ನೇ ತಾರೀಕು ಮಂಗಳವಾರದ ದಿನ ಸಂಭವಿಸಲಿದೆ. ಇದು ಸಂಪೂರ್ಣವಾದ ಚಂದ್ರ ಗ್ರಹಣವಾಗಿದೆ. ಇದರಿಂದ ಕೆಲವೊಂದು ರಾಶಿಯವರಿಗೆ ರಾಜಯೋಗವನ್ನು ತಂದುಕೊಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಒಂದು ದಿನ ಗರ್ಭಿಣಿ ಮಹಿಳೆಯರು ಕೆಲವೊಂದು ರಾಶಿಯವರು ಕೆಲವು ಮುನ್ನೆಚ್ಚರಿಕೆಗಳನ್ನು ಕ್ರಮಗಳನ್ನು ಕೈಗೊಳ್ಳಬೇಕು.ಧಾರ್ಮಿಕ ಗ್ರಂಥಗಳ ಪ್ರಕಾರ ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯಾರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೆ ಇದು ಪರಿಣಾಮವನ್ನು ಬಿರುತ್ತದೆ.

ಈ ಹಾನಿಕಾರಕ ಕಿರಣಗಳಿಂದ ಗರ್ಭಿಣಿಯಾರು ಮತ್ತು ಮಕ್ಕಳು ಹೆಚ್ಚು ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. ಹಾಗಾಗಿ ಮುನ್ನೆಚ್ಚರಿಕೆಯ ಕ್ರಮವನ್ನು ತೆಗೆದುಕೊಳ್ಳಬೇಕು. ಇನ್ನು ಸೂರ್ಯ ಗ್ರಹಣದ ದಿನ ಈ ಕೆಲವೊಂದು ರಾಶಿಯವರಿಗೆ ಬಹಳಷ್ಟು ಅದೃಷ್ಟ ಕುಲಹಿಸುತ್ತದೆ. ಈ ರಾಶಿಯವರ ಅದೃಷ್ಟ ದುಪ್ಪಟ್ಟು ಆಗುತ್ತದೆ. ಯಾವುದೇ ಒಂದು ಕೆಲಸ ಕಾರ್ಯವನ್ನು ಈ ಚಂದ್ರ ಗ್ರಹಣದ ನಂತರ ಈ ರಾಶಿಯವರು ಆರಂಭ ಮಾಡಿದರೆ ಬಹಳಷ್ಟು ಯಶಸ್ಸನ್ನು ಪಡೆಯುತ್ತಾರೆ. ಜೊತೆಗೆ ಲಾಭವನ್ನು ಗಳಿಸುತ್ತಾರೆ. ಇನ್ನು ವ್ಯಾಪಾರ ವ್ಯವಹಾರದಲ್ಲಿ ಸಾಕಷ್ಟು ಆರ್ಥಿಕ ಲಾಭವನ್ನು ಇವರು ಕಂಡುಕೊಳ್ಳುತ್ತಾರೆ.

ಜೊತೆಗೆ ಇವರ ವೈವಾಹಿಕ ಜೀವನ ಉತ್ತಮವಾಗಿ ಇರುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಮಕ್ಕಳು ಪ್ರಗತಿಯನ್ನು ಸಾಧಿಸುತ್ತಾರೆ. ಆದರೂ ಕೂಡ ದೂರದ ಪ್ರಯಣವನ್ನು ಸ್ವಲ್ಪ ಮುಂದುಡುವುದು ತುಂಬಾ ಒಳ್ಳೆಯದು. ಸಾಧ್ಯವಾದರೆ ಚಂದ್ರ ಗ್ರಹಣ ಸಮಯದಲ್ಲಿ ಮನೆಯಲ್ಲಿ ಇರುವುದು ಉತ್ತಮ ಎಂದು ಸೂಚಿಸಲಾಗಿದೆ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮೇಷ ರಾಶಿ ವೃಷಭ ರಾಶಿ ಕನ್ಯಾ ರಾಶಿ ಧನಸ್ಸು ರಾಶಿ ಮಕರ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರು ಶನಿ ಮತ್ತು ಆಂಜನೇಯ ಸ್ವಾಮಿ ನಮಃ ಎಂದು ಕಾಮೆಂಟ್ ನಲ್ಲಿ ತಿಳಿಸಿ.

Related Post

Leave a Comment