ಫೆಬ್ರವರಿ 16 ಗುರುವಾರ ಈ 7 ರಾಶಿಯವರಿಗೆ ಬಾರಿ ಅದೃಷ್ಟ 1 ದುಡ್ಡಿನ ಸುರಿಮಳೆ ಸುರಿಯುತ್ತದೆ ಗುರುರಾಯರ ಕೃಪೆಯಿಂದ!

ವಿಶೇಷವಾದಂತಹ ಫೆಬ್ರವರಿ 16ನೇ ತಾರೀಕು ಗುರುವಾರ. ಗುರುವಾರದಿಂದ ಕೆಲವೊಂದು ರಾಶಿಯವರಿಗೆ ಶುಕ್ರದೆಸೆ ಹಾಗು ಗುರುಬಲ ಆರಂಭ ಆಗುತ್ತಿದೆ. ನಿಮ್ಮ ಬದುಕು ಬಂಗಾರ ಆಗುವ ಸಮಯ ಹತ್ತಿರ ಬಂದಿದೆ ಎಂದೂ ಹೇಳಬಹುದು. ಗುರು ರಾಘವೇಂದ್ರ ಸ್ವಾಮಿಗಳ ಸಂಪೂರ್ಣ ಕೃಪಾಕಟಾಕ್ಷ ಈ 7 ರಾಶಿಯವರಿಗೆ ಸಿಗುತ್ತದೆ.ಈ 7 ರಾಶಿಯವರು ಮುಂದಿನ 4 ತಿಂಗಳ ಕಾಲದವರೆಗೂ ಕೂಡ ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹದಿಂದಾಗಿ ತುಂಬಾನೇ ಅದೃಷ್ಟದ ಜೀವನವನ್ನು ಕಾಣಲಿದ್ದಾರೆ. ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದಗಿ ಮುಂದಿನ 4 ತಿಂಗಳ ಒಳಗಾಗಿ ಇವರ ಜೀವನದಲ್ಲಿ ಯಾವುದೇ ರೀತಿಯ ಕಷ್ಟಗಳು ಎದುರು ಆಗುವುದಿಲ್ಲ.ಜೀವನಪೂರ್ತಿ ಬರೀ ಸುಖ ನೆಮ್ಮದಿ ಸಂತೋಷವೇ ತುಂಬಿರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇವರ ಊಹೆಗೂ ಮೀರಿದ ಜೀವನ ಇವರಿಗೆ ದೊರೆಯುತ್ತದೆ.ಎಲ್ಲಿಲ್ಲದ ಸಂತೋಷ ಇವರ ಜೀವನದಲ್ಲಿ ಬರುತ್ತದೆ. ಈ ಕೆಲವು ರಾಶಿಯವರಿಗೆ ರಾಘವೇಂದ್ರ ಸ್ವಾಮಿಗಳ ಅನುಗ್ರಹದಿಂದಾಗಿ ಬಹಳ ದಿನಗಳಿಂದ ನೆರವೇರದ ನಿಮ್ಮ ಅನೇಕ ಕೆಲಸಗಳು ಈ ಸಮಯದಲ್ಲಿ ನೆರವೇರುತ್ತದೆ.ಹಣದಿಂದ ಅರ್ಧಕ್ಕೆ ನಿಂತ ಕೆಲಸಗಳು ಮರು ಪ್ರಾರಂಭ ಆಗುತ್ತದೆ.ವಿದ್ಯಾಭ್ಯಾಸವನ್ನು ಮುಂದುವರೆಸಿ ಉದ್ಯೋಗವನ್ನು ಪಡೆಯುತ್ತಿರ.ಎಲ್ಲರಿಗೂ ಮಾದರಿಯಾದ ವ್ಯಕ್ತಿ ನೀವಾಗುತ್ತೀರಾ.ಅದರೆ ಯಾವುದೇ ಕೆಲಸವನ್ನು ಮಾಡಬೇಕಾದರೆ ತಾಳ್ಮೆಯಿಂದ ಯೋಚನೆ ಮಾಡಿ.ನಂತರ ಕೆಲಸ ಮಾಡಿ ಆಗ ಖಂಡಿತವಾಗಿಯೂ ಯಾವುದೇ ರೀತಿಯ ಕಷ್ಟಗಳು ಎದುರು ಆಗುವುದಿಲ್ಲ.

ತಂದೆ ತಾಯಿ ಸ್ನೇಹಿತರ ಬೆಂಬಲ ನಿಮ್ಮ ಎಲ್ಲಾ ಕೆಲಸದಲ್ಲೂ ದೊರೆಯುತ್ತದೆ. ಕುಟುಂಬದ ಸದಸ್ಯರ ಮಧ್ಯೆ ಉತ್ತಮ ಬಾಂಧವ್ಯ ಬೆಳೆಯುತ್ತದೆ.ಜಗಳಗಳು ಕಡಿಮೆಯಾಗುತ್ತದೆ. ಕುಟುಂಬದಲ್ಲಿ ಶುಭ ಸಮಾರಂಭಗಳು ಜರುಗುತ್ತವೆ. ದಾಂಪತ್ಯ ಜೀವನದಲ್ಲಿ ಇದ್ದ ಬಿರುಕುಗಳು ಕಡಿಮೆ ಆಗುತ್ತದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆದು ನಾಳೆ ಶುಭ ಗುರುವಾರದಿಂದ ಮುಂದಿನ 4 ತಿಂಗಳ ಕಾಲ ಗುರು ರಾಘವೇಂದ್ರ ಸ್ವಾಮಿಯ ಕೃಪೆಗೆ ಪಾತ್ರರಾಗಲಿರುವ ಆ ರಾಶಿಗಳು ಯಾವುದು ಎಂದರೆ ಕಟಕ ರಾಶಿ ಮೀನ ರಾಶಿ ವೃಶ್ಚಿಕ ರಾಶಿ ತುಲಾ ರಾಶಿ ಧನಸ್ಸು ರಾಶಿ ಕುಂಭ ರಾಶಿ ಮತ್ತು ಮೀನ ರಾಶಿ.ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಗುರು ರಾಘವೇಂದ್ರ ಸ್ವಾಮಿ ನಮಃ ಎಂದೂ ಕಾಮೆಂಟ್ ಮಾಡಿ.

Related Post

Leave a Comment