ದಿನ 1 ಎಸಳು 7 ದಿನ ತಿನ್ನಿ ವಾರದಲ್ಲಿ ಹೊಟ್ಟೆ ಸೊಂಟದ ಬೊಜ್ಜು ಐಸ್ ತರಹ ಕರಗೊಕೆ ಶುರು! ಬೋಜ್ಜಿಗೆ ಬೈ

ತಿಂಗಳಿಗೆ 7 ಕೆಜಿ ತೂಕವನ್ನು ಖಂಡಿತವಾಗಿ ಇಳಿಸಿಕೊಳ್ಳಬಹುದು. ಈ ಮನೆಮದ್ದು ಬಳಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡುತ್ತದೆ, ಜೀರ್ಣಕ್ರಿಯೆ ಇಂಪ್ರೂ ಮಾಡುತ್ತದೆ, ಮೆಟಬೋಲಿಸಂ ಹೆಚ್ಚು ಮಾಡುತ್ತದೆ ಮತ್ತು ತೂಕವನ್ನು ಕಡಿಮೆ ಮಾಡುವುದಕ್ಕೆ ಇದು ಸಹಾಯ ಮಾಡುತ್ತದೆ.ಬೆಳ್ಳುಳ್ಳಿಯನ್ನು ತಿನ್ನುವುದರಿಂದ ದೇಹದಲ್ಲಿ ಎನರ್ಜಿ ಹಾಗೆ ಉಳಿಯುತ್ತದೆ. ತಿಂದ ಆಹಾರ ಎನರ್ಜಿ ಯಾಗಿ ಕನ್ವರ್ಟ್ ಆಗುವುದಕ್ಕೆ ಇದು ಸಹಾಯ ಮಾಡುತ್ತದೆ.ಅಷ್ಟೇ ಅಲ್ಲದೆ ದೇಹದಲ್ಲಿ ಇರುವ ಬೊಜ್ಜನ್ನು ಕರಗಿಸುತ್ತದೆ.ಇದು ದೇಶದಲ್ಲಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯಕ್ಕೆ, ಚರ್ಮಕ್ಕೂ ತುಂಬಾ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು 6 ರಿಂದ 7 ಎಸಳು ಬೆಳ್ಳುಳ್ಳಿಯನ್ನು ರೋಸ್ಟ್ ಮಾಡಿಕೊಳ್ಳಬೇಕು.2 ಬೆಳ್ಳುಳ್ಳಿ ತಿಂದ ನಂತರ ಜೊತೆಗೆ ಒಂದು ಗ್ಲಾಸ್ ಉಗುರು ಬೆಚ್ಚಗೆ ಇರುವ ನೀರಿಗೆ ಒಂದು ಚಮಚ ಜೀರಿಗೆ ಪೌಡರ್ ಹಾಕಿ ಮಿಕ್ಸ್ ಮಾಡಿಕೊಂಡು ಕುಡಿಯಬಹುದು. ಈ ರೀತಿ ಕುಡಿಯುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ತುಂಬಾನೇ ಒಳ್ಳೆಯದು.ಜೀರಿಗೆ ನೀರನ್ನು ಕುಡಿಯುವುದರಿಂದ ವೇಗವಾಗಿ ದೇಹದಲ್ಲಿನ ತೂಕ ಕಡಿಮೆಯಾಗುತ್ತದೆ.ದೇಹದಲ್ಲಿರುವ ಕಲ್ಮಶವನ್ನು ಹೊರ ಹಾಕುತ್ತದೆ. ಬೆಳಗ್ಗೆ ಎದ್ದ ತಕ್ಷಣ ಒಂದು ಎಸಳು ಬೆಳ್ಳುಳ್ಳಿ ತಿನ್ನಬೇಕು ಮತ್ತು ಜೀರಿಗೆ ನೀರನ್ನು ಕುಡಿಯಬೇಕು.ಇದು ಆರೋಗ್ಯ ದೃಷ್ಟಿಯಿಂದ ತುಂಬಾನೆ ಒಳ್ಳೆಯದು.

ಮುಖ್ಯವಾಗಿ ರನ್ನಿಂಗ್ ಮಾಡಿ ಮತ್ತು ಮೊದಲು ತರಕಾರಿ ತಿಂದು ಅನ್ನವನ್ನು ತಿನ್ನಬೇಕು.ಇಂತಹ ಸಮಯದಲ್ಲಿ ಎಕ್ಸಸೈಜ್ ವಾಕಿಂಗ್ ಅದರಲ್ಲೂ ಸೂರ್ಯ ನಮಸ್ಕಾರ ಮಾಡುವುದರಿಂದ ನಿಮ್ಮ ದೇಹದ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು. ಆದಷ್ಟು ಬಿಸಿನೀರನ್ನು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ಬಿಸಿ ನೀರು ಕುಡಿಯುವುದರಿಂದ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ. ದೇಹದಲ್ಲಿನ ಫ್ಯಾಟ್ ಮತ್ತು ಕೊಬ್ಬನ್ನು ಕರಗುವುದಕ್ಕೆ ಇದು ತುಂಬಾನೇ ಸಹಾಯ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment