ರಾತ್ರಿ ಮಲಗುವಾಗ 1 ತಿಂದರೆ ಕಾಯಿಲೆ ನಿಮ್ಮ ಹತ್ತಿರ ಬರುವುದಿಲ್ಲ ಚಳಿಗಾಲದ ಎಲ್ಲಾ ಕಾಯಿಲೆಗಳಿಗೆ ರಾಮಬಾಣ

0 59

ಪ್ರತಿದಿನ ಮನೆಯಲ್ಲಿ ಅಡುಗೆ ಮನೆಯಲ್ಲಿ ಪರಿಮಳಕ್ಕಾಗಿ ಬಳಸುವಂತಹ ಲವಂಗದಲ್ಲಿ ತುಂಬಾ ಔಷಧಿ ಗುಣಗಳು ಇವೇ. ಆಯುರ್ವೇದದಲ್ಲಿ ಹೆಚ್ಚಾಗಿ ಲವಂಗವನ್ನು ಬಳಸುತ್ತಾರೆ. ಲವಂಗದಲ್ಲಿ ಎರಡು ವಿಧ ಇದೆ. ಒಂದು ಹಸಿರು ಲವಂಗ ಮತ್ತು ಇನ್ನೊಂದು ಕಪ್ಪು ಲವಂಗ. ಕಪ್ಪು ಲವಂಗವನ್ನು ಸಾಮಾನ್ಯವಾಗಿ ಮನೆಗಳಲ್ಲಿ ಇರುತ್ತದೆ.ಅದರೆ ಹಸಿರು ಲವಂಗವನ್ನು ಎಣ್ಣೆಯನ್ನು ತಯಾರು ಮಾಡಲು ಮಾತ್ರ ಬಳಸುತ್ತಾರೆ.ಲವಂಗವನ್ನು ಸರಿಯಾದ ಸಮಯದಲ್ಲಿ ಸರಿಯಾದ ಪ್ರಮಾಣ ನಿಯಮಿತವಾಗಿ ಸೇವಿಸುತ್ತಾ ಬಂದರೆ ಹಲವಾರು ಕಾಯಿಲೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ದೇಹಕ್ಕೆ ಅಗತ್ಯವಾಗಿ ಬೇಕಾಗಿರುವಂತಹ ಕ್ಯಾಲ್ಸಿಯಂ, ಐರನ್, ಪೊಟ್ಯಾಶಿಯಂ ಕೊರತೆಯನ್ನು ಈ ಲವಂಗ ಸೇವಿಸುವುದರ ಮೂಲಕ ಪಡೆದುಕೊಳ್ಳಬಹುದು.2, ಹಲ್ಲಿನ ಸಮಸ್ಯೆಗೆ ಸಂಬಂಧಪಟ್ಟಂತೆ ಹಲ್ಲು ಹುಳುಕು, ವಸಡುಗಳಲ್ಲಿ ರಕ್ತಸ್ರಾವ ಉಂಟಾಗುವುದು, ಹಲ್ಲಿನ ಸಮಸ್ಸೆಗೆ ಲವಂಗ ಸೇವನೆಯಿಂದ ಕಡಿಮೆ ಮಾಡಿಕೊಳ್ಳಬಹುದು.

3, ನಿಮ್ಮ ತಲೆಯಲ್ಲಿ ಡ್ಯಾಂಡ್ರಫ್ ಅಥವಾ ಹೊಟ್ಟು, ಕೂದಲು ಉದುರುವ ಸಮಸ್ಸೆ ಇದ್ದಾರೆ ರಾತ್ರಿ ಮಲಗುವ ಮೊದಲು ಎರಡು ಲವಂಗ ತಿಂದು ಉಗುರು ಬೆಚ್ಚನೆ ಇರುವ ನೀರನ್ನು ಕುಡಿಯಬೇಕು. ಈ ರೀತಿ ಒಂದು ತಿಂಗಳು ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಕೂದಲು ಹೆಚ್ಚಾಗಿ ಬೆಳೆಯುತ್ತದೆ.4, ಒಂದು ವೇಳೆ ಸೈನಸ್ ಸಮಸ್ಸೆ, ಶೀತ ಸಮಸ್ಸೆಗೆ ಬೆಳಗ್ಗೆ ಮತ್ತು ರಾತ್ರಿ ಒಂದು ಲವಂಗ ತಿಂದು ನೀರು ಕುಡಿಯುವುದರಿಂದ ಇಂತಹ ತೊಂದರೆಗಳಿಂದ ಮುಕ್ತಿ ಪಡೆಯಬಹುದು.

5, ಕೀಲು ನೋವು ಮತ್ತು ಜಾಯಿಂಟ್ ನೋವಿಗೆ ಲವಂಗ ಎಣ್ಣೆಯನ್ನು ನೋವು ಇರುವ ಜಾಗಕ್ಕೆ ಹಚ್ಚಿಕೊಂಡು ಮಸಾಜ್ ಮಾಡಿದರೆ ನೋವು ಕಡಿಮೆ ಆಗುತ್ತದೆ.6, ಹಾರ್ಮೋನ್ ಇಂಬ್ಯಾಲೆನ್ಸ್ ಯಿಂದ ಬರುವ ಡಯಾಬಿಟಿಸ್ ಮತ್ತು ಥೈರಾಯ್ಡ್ ಕಡಿಮೆಯಾಗುತ್ತದೆ. ಲವಂಗ ಸೇವನೆಯಿಂದ ಡೈಬಿಟಿಸ್ ಸಮಸ್ಯೆಯನ್ನು ದೂರ ಮಾಡಬಹುದು.7, ನಿಯಮಿತವಾಗಿ ಲವಂಗ ಸೇವನೆ ಮಾಡುವುದರಿಂದ ಬೊಜ್ಜಿನ ಸಮಸ್ಯೆ ಮತ್ತು ತೂಕ ಕಡಿಮೆ ಮಾಡಿಕೊಳ್ಳಬಹುದು.8, ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾದರೆ ಪ್ರತಿದಿನ ಲವಂಗವನ್ನು ಸೇವಿಸುತ್ತಾ ಬಂದರೆ ನಿಮ್ಮಲ್ಲಿರುವ ನಿಶಕ್ತಿ, ಹಿಮೊಗ್ಲೋಬಿನ್ ಸಮಸ್ಯೆ ಕೂಡ ಕಡಿಮೆಯಾಗುತ್ತದೆ.ಅಷ್ಟೇ ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

9, ಬೆಳಗ್ಗೆ ಎದ್ದು ಒಂದು ಲವಂಗ ತಿಂದು ಉಗುರು ಬೆಚ್ಚನೆ ನೀರು ಕುಡಿಯುವುದರಿಂದ ಗ್ಯಾಸ್, ಆಸಿಡಿಟಿ ಸಮಸ್ಯೆ ನಿವಾರಣೆಯಾಗುತ್ತದೆ.ಹೊಟ್ಟೆಗೆ ಸಂಬಂಧಪಟ್ಟ ಹಲವಾರು ಸಮಸ್ಸೆಗಳನ್ನು ಕಡಿಮೆ ಮಾಡಿಕೊಳ್ಳಬಹುದು.10, ನೋವು ನಿವಾರಕ ಮಾತ್ರೆ ತೆಗೆದುಕೊಳ್ಳುವವರು ಈ ಲವಂಗ ಸೇವನೆ ಮಾಡಬಾರದು ಮತ್ತು ಗರ್ಭಿಣಿಯರು ಲವಂಗ ಸೇವನೆ ಮಾಡಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.