ಹಸಿದು ಹಲಸು ಉಂಡು ಮಾವು 10 ಕಾರಣಕ್ಕದರೂ ಮಾವಿನ ಹಣ್ಣು ತಿನ್ನಲೇಬೇಕು..! ವೈದ್ಯ ಲೋಕಕ್ಕೆ ಸವಾಲ್ ಎಸೆಯುವ ಲಾಭಗಳು!

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇದರಲ್ಲಿ ಹಲವಾರು ಪೋಷಕಾಂಶ ಅಡಗಿಕೊಂಡಿದೆ. ಶರೀರಕ್ಕೆ ಬೇಕಾಗುವ ಎಲ್ಲಾ ರೀತಿಯ ಪೋಷಕಾಂಶ ಸಮೃದ್ಧವಾಗಿ ಇದರಲ್ಲಿ ಇದೆ. ತುಂಬಾನೇ ರುಚಿಕರವಾದ ಹಣ್ಣು ಎಂದರೆ ಮಾವಿನ ಹಣ್ಣು. ಇದರಲ್ಲಿ ಪೊಟಾಷ್ಯಿಯಂ ಮ್ಯಾಗ್ನಿಷಿಯಂ ಕ್ಯಾಲ್ಸಿಯಂ ವಿಟಮಿನ್ ಎ ಆಂಟಿಆಕ್ಸಿಡೆಂಟ್ ಹೇರಳವಾಗಿ ಇದೆ. ಇದು ಜೀರ್ಣಾಂಗ ಕ್ರಿಯೆಯನ್ನು ಸರಾಗವಾಗಿ ಮಾಡುತ್ತದೆ.ಆಹಾರ ಸೇವನೆ ಮಾಡಿದ ನಂತರ ಮಾವಿನ ಹಣ್ಣನ್ನು ಸೇವನೆ ಮಾಡಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಕೆಲವು ಹಣ್ಣುಗಳನ್ನು ಹಾಲಿನೊಂದಿಗೆ ಬೆರೆಸಿ ಸೇವನೆ ಮಾಡುವುದು ನಿಷೇದ ಆಗಿದೆ.ಅದರೆ ಮಾವಿನ ಹಣ್ಣನ್ನು ಹಾಲಿನ ಜೊತೆ ತೆಗೆದುಕೊಳ್ಳಬಹುದು. ಮಾವಿನ ಹಣ್ಣು ಸೇವನೆ ಮಾಡುವುದರಿಂದ ರಕ್ತಸಂಚಾರ ಸರಾಗವಾಗಿ ಆಗುತ್ತದೆ. ನಿಮ್ಮ ಕರುಳು ಶುದ್ಧಿಯಾಗುತ್ತದೆ. ಗ್ಯಾಸ್ಟಿಕ್ ಅಸಿಡಿಟಿ ಅಜೀರ್ಣತೆ , ಮಲಬದ್ಧತೆ ಸಮಸ್ಯೆ ಕೂಡ ಬರುವುದಿಲ್ಲ.ಮಾವಿನ ಹಣ್ಣು ಸೇವನೇಯಿಂದ ರಸ ರಕ್ತ ಮಾಂಸ ಮೇದ ಅಸ್ತಿ ಮಜ್ಜೆ ಶುಕ್ರ ಸಪ್ತ ದಾತುಗಳು ಪುಷ್ಟಿಗೊಳ್ಳುತ್ತವೆ. ಮುಖ್ಯವಾಗಿ ಬಂಜೆತನ ಸಮಸ್ಯೆ ನಿವಾರಣೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಾವಿನ ಹಣ್ಣು ಸೇವನೆ ಮಾಡುವುದರಿಂದ ಕಣ್ಣಿನ ಸಮಸ್ಯೆ ಬರದೆ ರೀತಿ ನೋಡಿಕೊಳ್ಳುತ್ತದೆ.ಇನ್ನು ಸಣ್ಣ ಇರುವವರು ಮಾವಿನ ಹಣ್ಣನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ದೇಹದ ತೂಕ ಜಾಸ್ತಿ ಆಗುತ್ತದೆ.ಈ ಹಣ್ಣು ಸೇವನೆ ಮಾಡುವುದರಿಂದ ಹಾರ್ಮೋನ್ ಇಂಬ್ಯಾಲೆನ್ಸ ಆಗುತ್ತದೆ.ಮಾವಿನ ಹಣ್ಣು ಸೇವನೆ ಮಾಡುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.ಅಷ್ಟೇ ಅಲ್ಲದೆ ಬೋನ್ ಸ್ಟ್ರಾಂಗ್ ಆಗತ್ತೆ ಮತ್ತು ನರ ಮಂಡಲ ಸ್ಟ್ರಾಂಗ್ ಆಗತ್ತೆ.ಇದರಿಂದ ಮುಖದಲ್ಲಿ ಇರುವ ಚರ್ಮ ಫಳ ಫಳ ಹೊಳೆಯುತ್ತದೆ ಮತ್ತು ಕೂದಲು ಸದೃಢವಾಗಿ ಬೆಳೆಯುತ್ತದೆ. ಮುಖ್ಯವಾಗಿ ಮಾವಿನ ಹಣ್ಣು ಸೇವನೆ ಮಾಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.ಪಿತ್ತ ವಾತ ವಿಕಾರಾಗಳನ್ನು ದೂರ ಮಾಡುವುದರ ಮೂಲಕ ನಿಮ್ಮ ಎಲ್ಲಾ ಮನೋರೋಗಗಳನ್ನು ಸಹ ಇದು ದೂರ ಮಾಡುತ್ತದೆ.ಆದ್ದರಿಂದ ಮಾವಿನ ಸೀಸನ್ ಬಂದಾಗ ಮಾವಿನ ಹಣ್ಣು ತಿನ್ನುವುದನ್ನು ಮಾತ್ರ ಬಿಡಬೇಡಿ.

Related Post

Leave a Comment