ಬೇಗನೆ ಶ್ರೀಮಂತರಾಗಲು ಇಷ್ಟ ಇದ್ರೆ ತಕ್ಷಣ ಮನೆಯಿಂದ ಈ ವಸ್ತುಗಳನ್ನು ತೆಗೆದು ಹಾಕಿರಿ

0 52

ಒಂದು ವೇಳೆ ಉಪಯೋಗವಿಲ್ಲದ ವಸ್ತುಗಳು ನಿಮ್ಮ ಮನೆಯಲ್ಲಿ ಇದ್ದರೆ ಅವುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ಈ ಕೆಲವು ವಸ್ತುಗಳು ಉಪಯೋಗ ಇಲ್ಲದಿದ್ದರೆ ಮೊದಲು ಮನೆಯಿಂದ ಹೊರಗೆ ಹಾಕಿ.ಯಾಕೆಂದರೆ ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1 , ಮನೆಯಲ್ಲಿ ಮುರಿದ ಕುರ್ಚಿ, ಟೇಬಲ್ ಇದ್ದಾರೆ ಅದನ್ನು ಮನೆಯಿಂದ ಹೊರಗೆ ಹಾಕಿ. ಮುರಿದ ಕುರ್ಚಿ ಟೇಬಲ್ ಇರುವುದರಿಂದ ಆದಾಯ ಕೂಡ ಬರುವುದಿಲ್ಲ. ಧನ ಸಂಪತ್ತಿನಲ್ಲಿ ಕೊರತೆಗಳು ಕಾಡುತ್ತವೆ.ಯಾವುದೇ ರೀತಿಯ ಮುರಿದ ವಸ್ತುವನ್ನು ಇಟ್ಟುಕೊಳ್ಳಬಾರದು.ಇವುಗಳಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇಂತಹ ವಸ್ತುಗಳು ಮನೆಯಲ್ಲಿರುವುದರಿಂದ ಮಾನಸಿಕ ತೊಂದರೆಗಳು ಉಂಟಾಗುತ್ತದೆ.2, ಮುರಿದು ಹೋದ ಕನ್ನಡಿ,ಹರಿದು ಹೋದ ಫೋಟೋಗಳನ್ನು ಅಂಟಿಸಬಾರದು.3, ಮುರಿದುಹೋದ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.

4, ದೀಪಾವಳಿಯಲ್ಲಿ ಬಳಸಿದ ಹಳೆಯ ಬಟ್ಟಲುಗಳನ್ನು, ಮುರಿದ ಟೀ ಕಪ್ ಗಳು ಮನೆಯಲ್ಲಿ ಇರಬಾರದು.5, ಮನೆಯಲ್ಲಿ ಯಾವುದೇ ರೀತಿಯಾಗಿ ಯುದ್ಧದ ಚಿತ್ರಗಳನ್ನು ಅಂಟಿಸಬಾರದು ಮತ್ತು ಹರಿಯುತ್ತಿರುವ ನೀರಿನ ಚಿತ್ರವನ್ನು, ಮುಳುಗುತ್ತಿರುವ ಹಡಗಿನ ಚಿತ್ರವನ್ನು , ಕ್ರೂರ ಪ್ರಾಣಿಗಳ ಚಿತ್ರವನ್ನು, ಮುಳ್ಳು ಇರುವ ಚಿತ್ರವನ್ನು ಆಂಟಿಸಬಾರದು. ವಾಸ್ತುಶಾಸ್ತ್ರದ ಅನುಸಾರವಾಗಿ ಮನೆಯಲ್ಲಿ ಇಂತಹ ಚಿತ್ರಗಳನ್ನು ಇಟ್ಟುಕೊಳ್ಳುವುದರಿಂದ ಇವುಗಳ ಕೆಟ್ಟ ಪ್ರಭಾವ ಮನುಷ್ಯನ ಜೀವನದ ಮೇಲೆ ಬೀರುತ್ತದೆ. ವಿಶೇಷವಾಗಿ ಮಕ್ಕಳ ಮೇಲೆ ಬೀರುತ್ತದೆ.6, ಕಾರಂಜಿ ಚಿತ್ರ ಮನೆಯಲ್ಲಿದ್ದರೆ ಹಣ ಬರುತ್ತದೆ ಆದರೆ ಅದು ವ್ಯರ್ಥವಾಗಿ ಹೋಗುತ್ತದೆ.

7, ಮನೆಯಲ್ಲಿ ಒಣಗಿದ ಸಸ್ಯಗಳು ಮರಗಳು ಇರಬಾರದು. ಗಿಡಗಳು ಒಣಗದಂತೆ ನೀವು ನೋಡಿಕೊಳ್ಳಬೇಕು ಹಾಗೂ ಮನೆಯೊಳಗೆ ತುಳಸಿ ಸಸ್ಯವನ್ನು ಇಡಬಾರದು.8, ಮನೆಯಲ್ಲಿ ಒಡೆದುಹೋದ ಭಗವಂತನ ಫೋಟೋಗಳನ್ನು ಮತ್ತು ಮೂರ್ತಿಗಳನ್ನು ಇಟ್ಟುಕೊಳ್ಳಬಾರದು.ಇದರಿಂದ ಆರ್ಥಿಕ ಸಮಸ್ಯೆ ಎದುರಾಗುತ್ತದೆ.9, ದೇವರ ಚಿತ್ರಗಳನ್ನು ಕೇವಲ ದೇವರಕೋಣೆಯಲ್ಲಿ ಅಂಟಿಸಬೇಕು ಮತ್ತು ಬೆಡ್ ರೂಮ್ ಗಳಲ್ಲಿ ದೇವರ ಚಿತ್ರವನ್ನು ಆಂಟಿಸಬಾರದು.10, ಕಸವನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬಾರದು. ಇದರಿಂದ ಆರ್ಥಿಕ ಸ್ಥಿತಿಗಳು ತೊಂದರೆಗೆ ಒಳಗಾಗುತ್ತವೆ. ಆದ್ದರಿಂದ ಉಪಯೋಗ ಮಾಡದೇ ಇರುವ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕಿದರೆ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.