ನಿಮ್ಮ ಮನೆಯ ಬೀರುವಿನ ಒಳಗಡೆ ಈ ಎರಡು ವಸ್ತು ಇಟ್ಟರೆ ನಿಮ್ಮ ಸಂಪತ್ತು 10 ರಷ್ಟು ಹೆಚ್ಚಾಗುತ್ತದೆ!

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ವಸ್ತುಗಳನ್ನು ಈ ರೀತಿಯಾಗಿ ಇಟ್ಟರೆ ಲಕ್ಷ್ಮಿ ದೇವಿ ಅನುಗ್ರಹ ನಿಮಗೆ ಸಿಗುತ್ತದೆ. ಸಾಮಾನ್ಯವಾಗಿ ಚಿನ್ನ ಆಭರಣ, ಅಸ್ತಿ ಪತ್ರವನ್ನು ಮನೆಯ ಬೀರುವಿನಲ್ಲಿ ಇಡುತ್ತಾರೆ. ಆದ್ದರಿಂದ ಮನೆಯಲ್ಲಿ ಬಿರುವನ್ನು ಇಡುವಾಗ ಅತೀ ಜಾಗ್ರತೆಯಿಂದ ಇಟ್ಟರೆ ಮನೆಯಲ್ಲಿ ಲಕ್ಷ್ಮಿ ದೇವಿ ಅನುಗ್ರಹ ಸಿಗುತ್ತದೆ. ಇನ್ನು ಬಿರುವನ್ನು ಯಾವಾಗಲು ನೈರುತ್ಯ ಮೂಲೆಯಲ್ಲಿ ಇಡಬೇಕು. ಬೀರುವಿನ ಬಾಗಿಲು ತೆಗೆದಾಗ ಉತ್ತರ ದಿಕ್ಕಿಗೆ ತೆರೆಯಬೇಕು. ಈ ರೀತಿ ಇದ್ದರೆ ಮಾತ್ರ ಮನೆಯಲ್ಲಿ ಹಣಕಾಸಿನ ಅರಿವು ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಉತ್ತರ ದಿಕ್ಕು ಕುಬೇರನ ದಿಕ್ಕು ಎಂದು ಹೇಳಲಾಗುತ್ತದೆ. ಇನ್ನು ಬೀರುವಿನ ಬಾಗಿಲು ತೆರೆದ ನಂತರ ಆ ಬೀರುವಿನಿಂದ ಒಳ್ಳೆಯ ಸುವಾಸನೆ ಬರುವಂತೆ ನೋಡಿಕೊಳ್ಳಬೇಕು. ಬಟ್ಟೆಯ ವಾಸನೆಯ ಬರಬಾರದು.ಬೀರು ಯಾವಾಗಲೂ ಸುಗಂಧಭರಿತ ಸುವಾಸನೆಯಿಂದ ಕೂಡಿರಾಬೇಕಾಗುತ್ತದೆ.

ಬೀರುವನ್ನು ಈಶಾನ್ಯ ದಿಕ್ಕಿನಲ್ಲಿ ಇಟ್ಟರೆ ಖರ್ಚು ಹೆಚ್ಚಾಗುತ್ತದೆ.ಹಣಕಾಸಿನ ಸಂಕಷ್ಟಗಳು ಹೆಚ್ಚಾಗುತ್ತದೆ. ಹಾಗಾಗಿ ಈಶಾನ್ಯ ದಿಕ್ಕಿನಲ್ಲಿ ಬೀರುವನ್ನು ಇಡಬಾರದು. ಇನ್ನು ಬಾಗಿಲನ್ನು ತೆರೆದಾಗ ದಕ್ಷಿಣಕ್ಕೆ ಬರದಂತೆ ನೋಡಿಕೊಳ್ಳಬೇಕಾಗುತ್ತದೆ. ಅದರಿಂದ ಹಣಕಾಸಿನ ಖರ್ಚುಗಳು ಹೆಚ್ಚಾಗುತ್ತದೆ. ಯಾವಾಗಲೂ ಬೀರುವಿನ ಬಾಗಿಲು ಉತ್ತರ ದಿಕ್ಕಿಗೆ ನೋಡುವಂತೆ ಇಟ್ಟುಕೊಳ್ಳಬೇಕು.ಇನ್ನು ಒಂದು ಕಾಗದ ಮೇಲೆ ಕುಬೇರ ರಂಗೋಲಿಯನ್ನು ಬರೆದು ಅದರ ಮೇಲೆ ದುಡ್ಡು ಇಡುವ ಮತ್ತು ಮುಖ್ಯ ಪತ್ರಗಳನ್ನು ಇಟ್ಟರೆ ಬಹಳ ಒಳ್ಳೆಯದು. ಈ ರೀತಿ ಮಾಡಿದರೆ ಶುಭ ಯೋಗಗಳು ಹೆಚ್ಚಾಗುತ್ತದೆ. ಮಹಾಲಕ್ಷ್ಮಿ ಅನುಗ್ರಹದ ಜೊತೆಗೆ ಕುಬೇರ ದೇವರ ಅನುಗ್ರಹ ಆಗುತ್ತದೆ. ಯಾವುದೇ ಕಾರಣಕ್ಕೂ ಮನೆಯಲ್ಲಿ ಈಶಾನ್ಯದಿಕ್ಕಿನಲ್ಲಿ ಬೀರುವನ್ನು ಇಡಬಾರದು.

Related Post

Leave a Comment