ಶುದ್ಧವಾದ ಕುಂಕುಮವನ್ನು ಹೇಗೆ ಕಂಡುಹಿಡಿಯುವುದು ನಿಮಗೆ ಗೊತ್ತಾ?

ಭಾರತೀಯ ಸಂಸ್ಕೃತಿಯಲ್ಲಿ ಕುಂಕುಮಕ್ಕೆ ಪವಿತ್ರವಾದ ಸ್ಥಾನವಿದೆ.ಕುಂಕುಮ ಹಿಂದೂ ಧರ್ಮದವರು ತಮ್ಮ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳಲ್ಲಿ ಕುಂಕುಮ ಪುಡಿಯನ್ನು ಬಳಸುತ್ತಾರೆ. ಸಾಮಾನ್ಯವಾಗಿ ಕುಂಕುಮವನ್ನು ಹೇಗೆ ತಯಾರಿ ಮಾಡುತ್ತಾರೆ ಎಂದರೆ, ಅರಿಶಿಣ ಕೊಂಬನ್ನು ಚೆನ್ನಾಗಿ ಒಣಗಿಸಿ ಪುಡಿಮಾಡಿ ಸ್ವಲ್ಪ ನೀರು ಒಡೆಸಿದ ಸುಣ್ಣವನ್ನು ಬೆರೆಸಿದಾಗ ಗಡಾ ಹಳದಿ ಬಣ್ಣದ ಪುಡಿಯು ಕೆಂಪು ಬಣ್ಣಕ್ಕೆ ಬದಲಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆದರೆ ಇಂದು ಮಾರುಕಟ್ಟೆಯಲ್ಲಿ ಸಿಗುತ್ತಿರುವ ಕುಂಕುಮದಲ್ಲಿ ಆರೋಗ್ಯಕ್ಕೆ ಮಾರಕವಾಗುವ ಹೆಚ್ಚಿನ ಪ್ರಮಾಣದ ಸೀಸವಿದೆ. ಈ ಕೆಮಿಕಲ್ ಯಿಂದ ಕೂಡಿರುವ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಚರ್ಮದ ಕಲರ್ ಕೂಡ ಬದಲಾಗುತ್ತದೆ. ಈ ಕೆಮಿಕಲ್ ಯಿಂದ ಕೂಡಿರುವ ಎಷ್ಟು ತೊಳೆದರೂ ಕೂಡ ಅದು ಬೇಗನೆ ಹೋಗುವುದಿಲ್ಲ.ಅಷ್ಟೇ ಅಲ್ಲದೆ ವಿಷಕಾರಿ ಸೀಸ ಚರ್ಮದಿಂದ ರಕ್ತಕ್ಕೆ ಇಳಿಯುವ ಕ್ಷಮತೆ ಹೊಂದಿದ್ದು ವಿಶೇಷವಾಗಿ ಮಕ್ಕಳ ಬುದ್ಧಿಯ ಕ್ಷಮತೆಯನ್ನು ಕಡಿಮೆಗೊಳಿಸಿ ಅವರ ಬೆಳವಣಿಗೆಯೂ ಕೂಡ ಮಾರಕವಾಗಬಹುದು ಎಂದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಮಿಕಲ್ ಯಿಂದ ಕೂಡಿರುವ ಕುಂಕುಮವನ್ನು ಹಚ್ಚುವುದನ್ನು ಆದಷ್ಟು ಕಡಿಮೆ ಮಾಡಿ. ನಿಮಗೆ ಶುದ್ಧವಾದ ಕುಂಕುಮ ಮತ್ತು ಕುಂಕುಮ ತೆಗೆದುಕೊಳ್ಳುವ ಅಂಗಡಿಯಲ್ಲಿ ಸಿಗುತ್ತದೆ.

ಆದರೆ ಅದರ ಬೆಲೆಯೂ ಸ್ವಲ್ಪ ಜಾಸ್ತಿ ಇರುತ್ತದೆ. ಶುದ್ಧವಾದ ಕುಂಕುಮವನ್ನು ಅರಿಶಿಣ ಮತ್ತು ಸುಣ್ಣ, ಇತರ ಗಿಡಮೂಲಿಕೆಗಳನ್ನು ಬಳಸಿಕೊಂಡು ಮಾಡಲಾಗುತ್ತದೆ. ಶುದ್ಧವಾದ ಕುಂಕುಮವನ್ನು ಅರಿಶಿಣವನ್ನು ಬಳಸಿಕೊಂಡು ಮಾಡಿರುತ್ತಾರೆ.ಈ ಅರಿಶಿಣದ ಆರೋಗ್ಯಕರ ಗುಣಗಳು ಮಾನಸಿಕ ಒತ್ತಡದಿಂದ ಸಡಿಲಗೊಳಿಸಲು ನೆರವಾಗುತ್ತದೆ. ಮೆದುಳನ್ನು ಸಕ್ರಿಯೆ ಮತ್ತು ಜಾಗೃತಿ ಸ್ಥಿತಿಯಲ್ಲಿ ಇರಿಸಲು ನೆರವಾಗುತ್ತದೆ. ಹಾಗಾಗಿ ಹಣೆಗೆ ಕುಂಕುಮವನ್ನು ಹಚ್ಚಿಕೊಳ್ಳುವಾಗ ಶುದ್ಧವಾದ ಕುಂಕುಮವನ್ನು ಬಳಸಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment