ಶ್ರೀಮಂತರಾಗಲು ಈ ಮೂರು ಕೆಲಸಗಳನ್ನು ಮಾಡಿ!

0 88

ಚಾಣಕ್ಯ ನೀತಿ ಆಚಾರ್ಯ ಚಾಲುಕ್ಯರಿಂದ ಒಂದು ರಚಿಸಲಾದ ನೀತಿ ಗ್ರಂಥವಾಗಿದೆ.ಇದರಲ್ಲಿ ಜೀವನವನ್ನು ಸುಖಮಯ ಮತ್ತು ಸಫಲವಾಗಿಸಲು ಕೆಲವು ಉಪಯೋಗಕಾರಿ ವಿಷಯಗಳನ್ನು ತಿಳಿಸಿದ್ದಾರೆ. ಈ ಗ್ರಂಥದ ಮುಖ್ಯ ಉದ್ದೇಶವು ಮಾನವ ಜೀವನಕ್ಕಾಗಿ ವ್ಯವಹಾರಿಕ ಜ್ಞಾನವನ್ನು ನೀಡುವುದಾಗಿದೆ. ಆಚಾರ್ಯ ಚಾಣಕ್ಯರು ಒಬ್ಬ ಮಹಾನ್ ಜ್ಞಾನಿ ಆಗಿದ್ದರು. ಇವರು ತಮ್ಮ ನೀತಿಗಳ ಮೂಲಕ ಚಂದ್ರಗುಪ್ತ ಮೌರ್ಯರನ್ನು ರಾಜ ಸಿಂಹಾಸನದ ಮೇಲೆ ಕೂರಿಸಿದ್ದರು.ಆಚಾರ್ಯ ಚಾಣಕ್ಯರ ಕೆಲವು ಮಹತ್ವಪೂರ್ಣ ವಿಷಯಗಳು ಯಾವ ರೀತಿ ಇದೆ ಎಂದರೆ ಇವು ನಿಮ್ಮ ಜೀವನದಲ್ಲಿ ಯಾವುದಾದರೂ ಒಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತವೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಭಾರತ ದೇಶದಲ್ಲಿ ಅನೇಕ ಮಹಾನ್ ಪುರುಷರು ಇದ್ದಾರೆ. ಅವರಲ್ಲಿ ಆಚಾರ್ಯ ಚಾಣಕ್ಯರು ಕೂಡ ಒಬ್ಬರು. ಅವರು ತಮ್ಮ ಜೀವನದಲ್ಲಿ ಎಲ್ಲರಿಗೂ ಮಾನವೀಯತೆಯ ಪಾಠವನ್ನು ಕಲಿಸಿದ್ದಾರೆ ಮತ್ತು ಸರಿಯಾದ ದಾರಿಯನ್ನು ಕೂಡ ಜನರಿಗೆ ತೋರಿಸಿಕೊಟ್ಟಿದ್ದಾರೆ. ಆಚಾರ್ಯ ಚಾಣಕ್ಯರು ಈ ರೀತಿ ಹೇಳುತ್ತಾರೆ. ಒಂದು ವೇಳೆ ನಿಮ್ಮ ಚರಿತ್ರೆ ಏನಾದರೂ ಚೆನ್ನಾಗಿ ಇದ್ದಾರೆ ಅಂದು ನಿಮ್ಮನ್ನ ಮಹಾನ್ ವ್ಯಕ್ತಿಯನ್ನಾಗಿಸುತ್ತವೆ. ಜೊತೆಗೆ ಒಳ್ಳೆಯ ವಿಚಾರಗಳು ಕೂಡ ಚರಿತ್ರವನ್ನು ಇಂಪ್ರೂವ್ ಮಾಡುತ್ತವೆ.ಆಚಾರ್ಯ ಚಾಣಕ್ಯರ ಅನುಸಾರವಾಗಿ ಯಾರು ತಮ್ಮ ಕಳೆದುಹೋದ ಸಮಯವನ್ನು ಪದೇಪದೇ ನೆನಪಿಸಿಕೊಳ್ಳುತ್ತಿರುತ್ತಾರೋ ಅಂತ ಜನರು ತಮ್ಮ ಜೀವನದಲ್ಲಿ ಯಾವತ್ತಿಗೂ ಖುಷಿಯಾಗಿ ಇರುವುದಿಲ್ಲ. ಒಂದು ವೇಳೆ ನೀವು ಕೂಡ ಸುಂದರವಾದ ಯಶಸ್ವಿ ಜೀವನವನ್ನು ಕಳೆಯಲು ಇಷ್ಟಪಡುತ್ತಿದ್ದಾರೆ ನಿಮ್ಮ ಭೂತಕಾಲದ ನೆನಪುಗಳನ್ನು ಮರೆತು ವರ್ತಮಾನದಲ್ಲಿ ನೀವು ಬದುಕಲು ಕಲಿಯಬೇಕು.

ಆಚಾರ್ಯ ಚಾಣಕ್ಯರ ಅನುಸಾರವಾಗಿ ಯಾರು ವಿವೇಕವನ್ನು ಹೊಂದಿರುತ್ತಾರೊ ಅವರು ತಮ್ಮ ಭೂತಕಾಲವನ್ನು ಮತ್ತು ಭವಿಷ್ಯವನ್ನು ಬಿಟ್ಟು ವರ್ತಮಾನದಲ್ಲಿ ಬದುಕುತ್ತಾರೆ. ಯಾರು ದುರ್ಬಲ ಆಗಿದ್ದು ತಮ್ಮನ್ನೇ ತಾವು ಶಕ್ತಿ ಶಾಲಿ ಎಂದು ತಿಳಿದುಕೊಂಡಿರುತ್ತಾರೋ, ಯಾರು ತಮ್ಮ ಸೋಲನ್ನು ತಮ್ಮ ಗೆಲುವು ಎಂದು ಅಂದುಕೊಳ್ಳುತ್ತಾರೋ ಆ ವ್ಯಕ್ತಿ ಒಂದು ದಿನ ಶಕ್ತಿಶಾಲಿ ಆಗುತ್ತಾರೆ.ನಂತರ ಆ ವ್ಯಕ್ತಿಯನ್ನು ಯಶಸ್ವಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಾಗುವುದಿಲ್ಲ.ಆಚಾರ್ಯ ಚಾಣಕ್ಯರು ಹೇಳುತ್ತಾರೆ, ಯಾರು ತಮ್ಮ ಕೆಲಸ ಕಾರ್ಯಗಳನ್ನು ಮಾಡಲು ಆಲಸಿ ತನವನ್ನು ತೋರಿಸುತ್ತಾರೋ ಅವರು ಸತತ ತಮ್ಮ ಕೈಗಳಿಂದ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಾರೆ.ಯಾರು ಆಲಸಿ ಆಗಿರುತ್ತಾರೋ ಅವರಿಗೆ ಭವಿಷ್ಯ ಇರುವುದಿಲ್ಲ ಅಥವಾ ವರ್ತಮಾನವು ಇರುವುದಿಲ್ಲ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆಚಾರ್ಯ ಚಾಣಕ್ಯರು ಈ ರೀತಿ ಕೂಡ ಹೇಳಿದ್ದಾರೆ ಯಾರು ಶ್ರಮವನ್ನು ಪಡುತ್ತಾರೋ ಅವರಿಗೆ ಖಂಡಿತ ಯಶಸ್ಸು ಸಿಕ್ಕೇ ಸಿಗುತ್ತದೆ.ಅದರೆ ತುಂಬಾ ಜನ ಯಾವ ರೀತಿ ಇರುತ್ತಾರೆ ಎಂದರೆ ಅಸಫಲತೆ ಭಯದ ಕಾರಣದಿಂದ ತಮ್ಮ ಕೆಲಸವನ್ನು ಅಲ್ಲಿಯೇ ಬಿಟ್ಟು ಬಿಡುತ್ತಾರೆ.ಈ ರೀತಿಯಾಗಿ ಮಾಡಬಾರದು.ಏನೇ ಕೆಲಸ ಮಾಡಿದರು ಪೂರ್ತಿ ಶ್ರೇದ್ದೆ ಶಕ್ತಿಯಿಂದ ಮಾಡಬೇಕು.ಖಂಡಿತ ಹೀಗೆ ಮಾಡಿದರೆ ನಿಮಗೆ ಯಶಸ್ಸು ಸಿಕ್ಕೇ ಸಿಗುತ್ತದೆ.ಎಲ್ಲಿಯ ತನಕ ನೀವು ನಿಮ್ಮ ಪ್ರತಿ ಸ್ಪರ್ಧೆಯಿಂದ ಮುಂದೆ ಸಾಗಲು ಧೈರ್ಯ ಮಾಡುವುದಿಲ್ಲವೋ ಅಲ್ಲಿಯತನಕ ನೀವು ಗೆಲ್ಲಲು ಸಾಧ್ಯ ಆಗುವುದಿಲ್ಲ.

ಯಾವುದೇ ಕೆಲಸವನ್ನು ಪ್ರಾರಂಭ ಮಾಡುವ ಮುನ್ನ ಒಂದು ಬಾರಿ ಅದರ ಬಗ್ಗೆ ಚೆನ್ನಾಗಿ ತಿಳಿಯಬೇಕು.ಅದು ಆ ಕಾರ್ಯದ ಅಂತ್ಯ ಏನಾಗಿದೆ ಎಂದು ತಿಳಿಯಬೇಕು.ಕೆಲಸda ಬಗ್ಗೆ ತಿಳಿದುಕೊಳ್ಳುವುದು ತುಂಬಾನೇ ಇಂಪಾರ್ಟೆಂಟ್ ಆಗಿರುತ್ತದೆ. ಆಚಾರ್ಯ ಚಾಣಕ್ಯರು ಈ ರೀತಿ ಹೇಳುತ್ತಾರೆ ರಸ್ತೆಯಲ್ಲಿರುವ ಮುಳ್ಳುಗಳನ್ನು ನೋಡಿ ಯಾರು ಮರಳಿ ಬರುತ್ತಾರೋ ಎಂದರೆ ಅದು ಹೇಡಿಗಳು ಮಾತ್ರ.ಬಹಾದ್ದೂರ್ ವ್ಯಕ್ತಿಗಳು ರಸ್ತೆಯನ್ನು ಕ್ಲೀನ್ ಮಾಡಿ ಮುಂದೆ ಸಾಗುತ್ತಾರೆ.ಯಶಸ್ಸನ್ನು ಪಡೆಯಲು ಒಳ್ಳೆಯ ಸ್ನೇಹಿತರ ಅವಶ್ಯಕತೆ ಇರುತ್ತದೆ.ಹೆಚ್ಚಿನ ಸಫಲತೆ ಪಡೆಯಲು ಶತ್ರುಗಳ ಅವಶ್ಯಕತೆಯು ಇರುತ್ತದೆ.ಅದರೆ ಯಾರು ಸರಳವಾದ ತಮ್ಮ ದಾರಿಯನ್ನು ಗುರಿಯನ್ನು ಮುಟ್ಟಲು ತಮ್ಮ ಆಯ್ಕೆ ಮಾಡುತ್ತಾರೋ ಅಂತವರಿಗೆ ಭಾಗ್ಯವು ಸತ್ ಕೊಡುವುದಿಲ್ಲ. ಯಾರು ಕಠಿಣವಾದ ದಾರಿಯನ್ನು ಆಯ್ಕೆ ಮಾಡುತ್ತಾರೊ ಅಂತವರ ಜೊತೆ ಭಾಗ್ಯವು ಸೇರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.