ಮನೆಯಲ್ಲಿ ಆಮೆಯ ವಿಗ್ರಹವನ್ನು ಇಡುವುದರಿಂದ ಆಗುವ ಲಾಭಗಳು!

ಸಾಮಾನ್ಯವಾಗಿ ಎಲ್ಲರೂ ಸಹ ಮನೆಯಲ್ಲಿ ಧನಪ್ರಾಪ್ತಿ ಆಗಬೇಕು ಎಂದು ಇಷ್ಟಪಡುತ್ತಾರೆ. ಮನೆಯಲ್ಲಿ ಎಲ್ಲರೂ ಸುಖಶಾಂತಿ ನೆಮ್ಮದಿಯಿಂದ ನೆಲೆಸಿರಬೇಕು ಎಂದು ಆಸೆ ಪಡುತ್ತಾರೆ. ಮನೆಯಲ್ಲಿ ಆಮೆಯ ವಿಗ್ರಹವನ್ನು ಇಡಬೇಕು ಹಾಗೆಯೇ ಈ ರೀತಿ ಆಮೆಯ ವಿಗ್ರಹವನ್ನು ಮನೆಯಲ್ಲಿ ಇಡುವುದರಿಂದ ಹಲವಾರು ಲಾಭಗಳು ಸಹ ಇದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆಮೆಯನ್ನು ವಿಷ್ಣುವಿನ ಅವತಾರ ಅಂತಾನೆ ಹೇಳುತ್ತಾರೆ.ಆಮೆಯನ್ನು ಮನೆಯಲ್ಲಿ ಇಡುವುದರಿಂದ ಲಕ್ಷ್ಮಿಯ ಅವಾಹನೆ ಆಗುತ್ತದೆ. ಇದು ಲಕ್ಷ್ಮೀಯನ್ನು ಆಕರ್ಷಿಸುತ್ತದೆ ಎನ್ನುವುದು ಬಹಳಷ್ಟು ವಾಡಿಕೆ.ಆದ್ದರಿಂದ ನೀವು ಮನೆಯಲ್ಲಿ ಆಮೆಯ ಪ್ರತಿಮೆಯನ್ನು ತಂದು ಇಡಬೇಕು ಆಮೆಯ ಪ್ರತಿಮೆಯನ್ನು ಗುರುವಾರದ ದಿನ ಮನೆಗೆ ತರಬೇಕು.
ಗುರುವಾರದ ದಿನ ಮನೆಗೆ ತರುವುದರಿಂದ ಬಹಳಷ್ಟು ಒಳ್ಳೆಯದಾಗುತ್ತದೆ.

ಮನೆಯವರ ಆಯಸ್ಸು ವೃದ್ಧಿ ಆಗುತ್ತದೆ ಮತ್ತು ಅನಾರೋಗ್ಯದ ಸಮಸ್ಯೆ ನಿವಾರಣೆಯಾಗುತ್ತದೆ.ಮನೆಗೆ ಧನಪ್ರಾಪ್ತಿ ಆಗುತ್ತದೆ ಹಾಗೂ ಲಕ್ಷ್ಮಿಯ ಅವಾಹನೆ ಆಗುತ್ತದೆ.ನೌಕರಿ ಇಲ್ಲದವರಿಗೆ ನೌಕರಿ ಸಿಗುತ್ತದೆ ಹಾಗೂ ಉದ್ಯೋಗ ಕತಾರಿ ನಿಮಗೆ ಆಗುತ್ತದೆ.ಶುಭ ವಿಚಾರಗಳು ನಿಮಗೆ ಕೇಳಿ ಬರುತ್ತದೆ.ಪ್ರತಿದಿನ ಆಮೆಯ ದರ್ಶನ ಮಾಡುವುದರಿಂದ ಮನೆಯಲ್ಲಿ ಸಾಕಾರಾತ್ಮ ಶಕ್ತಿ ಹೆಚ್ಚುತ್ತದೆ.ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಮನೆಗೆ ಪ್ರವೇಶ ಮಾಡುವುದಿಲ್ಲ.ಸಾಲದ ಸಮಸ್ಯೆಯಲ್ಲಿ ಇರುವವರು ಆಮೆಯ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಸಾಲದಿಂದ ಮುಕ್ತಿಯನ್ನು ಹೊಂದುತ್ತಿರ ಹಾಗೂ ಧನ ಪ್ರಾಪ್ತಿ ಆಗುತ್ತೆ.ಹೊಸ ವ್ಯಾಪಾರ ಶುರು ಮಾಡುವ ವ್ಯಕ್ತಿಗಳು ವ್ಯಾಪಾರ ಶುರು ಮಾಡುವ ಜಾಗದಲ್ಲಿ ಆಮೆಯನ್ನು ಒಳಗೆ ಬರುವ ರೀತಿ ಇಡುವುದರಿಂದ ನಿಮಗೆ ಹೊಸ ಹೊಸ ವ್ಯವಹಾರಗಳು, ಹೊಸ ಹೊಸ ಪ್ರಾಜೆಕ್ಟ್ ಗಳು ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವನ್ನು ನೀವು ಗಳಿಸುತ್ತೀರಾ.

ಮನೆಯಲ್ಲಿ ಆಮೆಯ ವಿಗ್ರಹವನ್ನು ಇಡುವುದರಿಂದ ಕುಟುಂಬದ ಜನರ ಜೊತೆ ಒಳ್ಳೆಯ ಬಾಂಧವ್ಯ ಹೆಚ್ಚಾಗುತ್ತದೆ ಹಾಗೂ ಮನೆಯಲ್ಲಿ ನೆಮ್ಮದಿ ನೆಲೆಸಿರುತ್ತದೆ. ಮನೆಯಲ್ಲಿ ಹಿತ್ತಾಳೆ ಆಮೆಯ ವಿಗ್ರಹವನ್ನು ಗುರುವಾರದ ದಿನ ತಂದು ಪೂಜೆಯನ್ನು ಮಾಡಬೇಕು. ಪೂಜೆಯನ್ನು ಮಾಡಿದ ನಂತರ ಗಾಜಿನ ಬೋಟ್ಟಲು ಅಥವಾ ಹಿತ್ತಾಳೆ ಬೋಟ್ಟಲಿನಲ್ಲಿ ನೀರನ್ನು ತುಂಬಿ ಅದರ ಮೇಲೆ ಹಿತ್ತಳೆಯ ಆಮೆಯ ವಿಗ್ರಹವನ್ನು ಇಡಬೇಕು.

ಈ ಆಮೆಯ ವಿಗ್ರಹವನ್ನು ಉತ್ತರ ದಿಕ್ಕಿಗೆ ಇಡಬೇಕು ಹಾಗೂ ಮನೆಯ ಒಳಗೆ ಬರುವ ರೀತಿ ಆಮೆಯ ವಿಗ್ರಹವನ್ನು ಇಡಬೇಕು. ಈ ರೀತಿ ಇಡುವುದರಿಂದ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ. ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗಿ ನಿಮಗೆ ಧನ ಪ್ರಾಪ್ತಿಗಾಗಿ ಲಕ್ಷ್ಮಿಯ ಆವಾಹನೆ ಆಗುತ್ತದೆ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment