ಬೆಳಗ್ಗೆ ಎದ್ದ ತಕ್ಷಣ ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ನೋಡಬೇಡಿ!

ಬೆಳಗ್ಗೆ ಎದ್ದ ತಕ್ಷಣ ಹಲವಾರು ರೀತಿಯ ವಸ್ತುಗಳನ್ನು ನೋಡುತ್ತೀರಾ. ಆದರೆ ಬೆಳಗ್ಗೆ ಎದ್ದ ತಕ್ಷಣ ಯಾವ ಯಾವ ವಸ್ತುಗಳನ್ನು ನೋಡಬಾರದು ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಆರಂಭ ಅದ್ಭುತವಾಗಿದ್ದಾರೆ ಅಂದುಕೊಂಡ ಕೆಲಸ ಅದರಲ್ಲಿ ಅರ್ಧ ಮುಗಿದು ಹೋಗಿರುತ್ತದೆ.ಅಂದರೆ ಮೊದಲು ಯಾವ ಮನಸ್ಥಿಯಿಂದ ಕೆಲಸ ಶುರು ಮಾಡುತ್ತಿರೋ ಅದೇ ರೀತಿ ದಿನ ಪೂರ್ತಿಯಾಗಿ ಇರುತ್ತದೆ.ಆದ್ದರಿಂದ ಬೆಳಗ್ಗೆ ಎದ್ದ ತಕ್ಷಣ ಬಹಳಷ್ಟು ಒಳ್ಳೆಯ ವಸ್ತುಗಳನ್ನು ನೋಡಬೇಕು. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ಕೂಡಲೇ ಈ ಕೆಲವು ನೋಡಬಾರದು. ಒಂದು ವೇಳೆ ನೋಡಿದರೆ ಇಡೀ ದಿನದ ಕೆಲಸ ಹಾಳು ಎಂದು ಹೇಳುತ್ತಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಬೆಳಗ್ಗೆ ಎದ್ದ ತಕ್ಷಣ ಮುರಿದ ಪಾತ್ರೆಗಳನ್ನು ನೋಡಬಾರದು. ಹರಿದುಹೋದ ಬಟ್ಟೆಯನ್ನು ಮತ್ತು ಬಟ್ಟೆಯ ಗಂಟನ್ನು ಸಹ ನೋಡಬಾರದು .ಒಂದು ವೇಳೆ ಬೆಳಗ್ಗೆ ಎದ್ದ ಕೂಡಲೇ ಇದನ್ನು ನೋಡಿದರೆ ಇಡೀ ದಿನ ಮಾನಸಿಕ ಕಿರಿಕಿರಿ ಆಗುತ್ತದೆ ಜೊತೆಗೆ ನೆಮ್ಮದಿ ಇರುವುದಿಲ್ಲ.2, ಕೆಲವರಿಗೆ ಎದ್ದ ತಕ್ಷಣ ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳುವ ಅಭ್ಯಾಸ ಇದೆ. ಆದರೆ ಇದು ಬಹಳಷ್ಟು ಕೆಟ್ಟದು.ಈ ರೀತಿ ಮಾಡುವುದರಿಂದ ಇಡೀ ದಿನ ಅಹಿತಕರವಾದ ಘಟನೆಗಳು ನಡೆಯುತ್ತವೆ.ಆದ್ದರಿಂದ ಹಿರಿಯರು ಹೇಳಿಕೊಟ್ಟಿರುವಂತೆ ಬೆಳಗ್ಗೆ ಎದ್ದ ತಕ್ಷಣ ನಿಮ್ಮ ಎರಡು ಕೈಯನ್ನು ಜೋಡಿಸಿ ನಮಸ್ಕಾರ ಮಾಡಬೇಕು ಹಾಗೂ ಅಗೈಯನ್ನು ನೋಡಿ

ಕರಾಗ್ರೆ ವಾಸತೇ ಲಕ್ಷ್ಮಿ ಕರ ಮಧ್ಯೆ ಸರಸ್ವತಿ ಕರೆಮುಲೆ ಸ್ಥಿತಗೌರಿ ಪ್ರಭಾತೆ ಕರದಕ್ಷಣಂ” ಅಂತ ಮಂತ್ರವನ್ನು ಹೇಳಿ ಕೈಯನ್ನು ನೋಡಿ.ಈ ರೀತಿ ಮಾಡುವುದರಿಂದ ತುಂಬಾನೆ ಒಳ್ಳೆಯದು.ಈ ರೀತಿ ಮಾಡುವುದರಿಂದ ಪಾಸಿಟಿವ್ ಎನರ್ಜಿ ಹೆಚ್ಚಾಗಿ ಬರುತ್ತದೆ.ಇನ್ನು ಬೆಳಗ್ಗೆ ಎದ್ದ ತಕ್ಷಣ ಸೂಜಿ ದಾರ ಎಣ್ಣೆ ಮತ್ತು ಪಾತ್ರೆಗಳನ್ನು ನೋಡಲೇ ಬಾರದು.ಇವುಗಳು ಶುಭ ಸೂಚಕದ ವಸ್ತುಗಳಲ್ಲ.3, ಬೆಳಗ್ಗೆ ನಿಮ್ಮ ನೆರಳನ್ನು ಕೂಡ ನೋಡಬಾರದು.ಒಂದು ಸೂರ್ಯದಯದ ವೇಳೆ ನಿಮ್ಮ ನೆರಳನ್ನು ಪಶ್ಚಿಮದಲ್ಲಿ ನೋಡಿಕೊಂಡರೆ ಬಹಳ ಕೆಟ್ಟ ದೋಷ ಉಂಟಾಗುತ್ತದೆ.

4, ಮುಖ್ಯವಾಗಿ ಗಲೀಜು ಆಗಿರುವ ಪಾತ್ರೆಗಳನ್ನು ನೋಡಬಾರದು. ಆದ್ದರಿಂದ ಆದಷ್ಟು ರಾತ್ರಿ ಪಾತ್ರೆಗಳನ್ನು ತೊಳೆದು ಮಲಗಬೇಕು. ಒಂದು ವೇಳೆ ನೋಡಿದರೆ ಹಣಕಾಸಿನ ತೊಂದರೆ ಉಂಟಾಗುತ್ತದೆ.ಅಷ್ಟೇ ಅಲ್ಲದೆ ಈ ಎಲ್ಲ ಮಾತುಗಳನ್ನು ತಪ್ಪದೇ ಪಾಲಿಸಿ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment