ಗಣೇಶ ವಿಗ್ರಹ / ಫೋಟೋ /ವಾಸ್ತು ಟಿಪ್ಸ್ /ಯಾವ ದಿಕ್ಕಿನಲ್ಲಿ ಇಡಬೇಕು ಮತ್ತು ಇಡಲೇಬಾರದು? ಸೊಂಡಿಲು ಯಾವ ಭಾಗದಲ್ಲಿ ಇರಬೇಕು?

ಯಾವುದೇ ಪೂಜೆಯನ್ನು ಮಾಡಿದರು ಮೊದಲು ಗಣೇಶ ಪೂಜೆ ಮಾಡದೇ ಸಂಪೂರ್ಣ ಆಗುವುದಿಲ್ಲ.ಯಾವ ರೀತಿಯ ವಿಘ್ನಗಳು ಬರದೇ ಇರಲಿ ಅಂತ ಗಣೇಶನ ಪೂಜೆ ಮಾಡುತ್ತಾರೆ.ಜೀವನದಲ್ಲಿ ಪ್ರತಿಯೊಂದು ಕೊಡುವಂತಹ ಗಣೇಶನು ಖುಷಿ, ಸಮೃದ್ಧಿ, ನೆಮ್ಮದಿಯ ಸಂಕೇತ ಕೂಡ. ಸಾಮಾನ್ಯವಾಗಿ ಗಣೇಶ ಚತುರ್ಥಿಯಲ್ಲಿ ಮಣ್ಣಿನ ಗಣೇಶವನ್ನು ತೆಗೆದುಕೊಂಡು ಬಂದು ಪೂಜೆ ಮಾಡಿ ವಿಸರ್ಜನೆ ಮಾಡುವ ಪದ್ಧತಿ ಇರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೆಲವರ ಮನೆಯಲ್ಲಿ ಪ್ರತಿದಿನ ಗಣೇಶನ ಫೋಟೋ ಅಥವಾ ವಿಗ್ರಹ ಇಟ್ಟು ಪೂಜೆ ಮಾಡುತ್ತಾರೆ. ಅದರೆ ಯಾವ ದಿಕ್ಕಿನಲ್ಲಿ ಇಟ್ಟು ಪೂಜೆ ಮಾಡಬೇಕು ಎಂದರೆ ಪೂರ್ವ, ಪಶ್ಚಿಮ, ಈಶನ್ಯ ದಿಕ್ಕಿನಲ್ಲಿ ಇಟ್ಟರೆ ತುಂಬಾನೇ ಶುಭ ಆಗುತ್ತದೆ. ಗಣೇಶ ವಿಗ್ರಹವನ್ನು ಉತ್ತರ ದಿಕ್ಕಿಗೆ ಮುಖ ಮಾಡಿ ಇಡಬೇಕು.ಯಾಕೇಂದರೆ ಶಿವನು ಕೂಡ ಉತ್ತರ ದಿಕ್ಕಿನ ಕಡೆ ಇರುವುದರಿಂದ ಗಣೇಶ ಫೋಟೋ, ವಿಗ್ರಹವನ್ನು ಉತ್ತರ ದಿಕ್ಕಿಗೆ ಮುಖ ಮಾಡಿ ಇಟ್ಟಾಗ ಶುಭ ಫಲಗಳು ಹೆಚ್ಚಾಗುತ್ತಾ ಹೋಗುತ್ತವೆ.

ಯಾವುದೇ ಕಾರಣಕ್ಕೂ ಗಣೇಶ ಫೋಟೋ, ವಿಗ್ರಹವನ್ನು ದಕ್ಷಿಣ ದಿಕ್ಕಿನ ಕಡೆ ಇಡಲೆಬಾರದು.ಮುಖ್ಯವಾಗಿ ಕುಳಿತಿರುವ ಬಂಗಿ ಆಗಿರುವ ಗಣೇಶನ ವಿಗ್ರಹವನ್ನು ತೆಗೆದುಕೊಳ್ಳಬೇಕು.ಯಾವುದೇ ವಿಗ್ರಹ ತೆಗೆದುಕೊಂಡರು ಕುಳಿತಿರುವ ವಿಗ್ರಹವನ್ನು ಮಾತ್ರ ತೆಗೆದುಕೊಳ್ಳಬೇಕು.ನಮ್ಮ ಮುಷ್ಟಿಯಲ್ಲಿ ಇರುವಂತ ವಿಗ್ರಹವನ್ನು ತೆಗೆದುಕೊಳ್ಳಬೇಕಾಗುತ್ತದೆ.ಆದಷ್ಟು ಪುಟ್ಟ ಪುಟ್ಟ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುವುದರಿಂದ ಶುಭ ಫಲ ಹೆಚ್ಚಾಗುತ್ತಾ ಹೋಗುತ್ತದೆ.

ಗಣೇಶ ವಿಗ್ರಹ ತೆಗೆದುಕೊಂಡಾಗ ಸೊಂಡಿಲು ಎಡ ಭಾಗಕ್ಕೆ ಇರಬೇಕು.ಬಲ ಭಾಗ ಸೊಂಡಿಲು ಇರುವ ಗಣಪನನ್ನು ವಿಶೇಷ ದಿನಗಳಲ್ಲಿ ಅಂದರೆ ಗಣೇಶ ಚತುರ್ಥಿ ದಿನ ಬಲ ಭಾಗ ಸೊಂಡಿಲು ಇರುವ ಗಣಪನನ್ನು ತೆಗೆದುಕೊಂಡು ಬಂದು ಪೂಜೆ ಮಾಡಿದರೆ ತುಂಬಾನೇ ಶುಭ ಫಲಗಳು ಹೆಚ್ಚಾಗುತ್ತಾ ಹೋಗುತ್ತವೆ.ಅದರೆ ಪ್ರತಿದಿನ ಪೂಜೆ ಮಾಡುವುದಾದರೆ ಎಡ ಭಾಗ ಸೊಂಡಿಲು ಇರುವ ಗಣೇಶನನ್ನು ಪೂಜೆ ಮಾಡಬೇಕು.ಈ ರೀತಿ ಮಾಡುವುದರಿಂದ ಮನೆಯಲ್ಲಿ ಸಾಕಾರತ್ಮಕ ಶಕ್ತಿ ಹೆಚ್ಚಾಗುತ್ತದೆ.

ಗಣೇಶ ವಿಗ್ರಹ ತೆಗುಕೊಳ್ಳುವಾಗ ಕಾಲಿನ ಕೆಳಗೆ ಇಲಿ ಹಾಗೂ ಕೈಯಲ್ಲಿ ಮೋದಕ ಇರಬೇಕು.ಗಣೇಶನಿಗೆ ಮೋದಕ ಎಂದರೆ ತುಂಬಾನೇ ಪ್ರೀತಿ.ಮುಖ್ಯವಾಗಿ ಗಣೇಶ ಚತುರ್ಥಿ ದಿನ ಮಣ್ಣಿನ ಗಣಪನನ್ನು ಮನೆಗೆ ತೆಗೆದುಕೊಂಡು ಬನ್ನಿ ಹಾಗೂ ಕೆಂಪು ಬಣ್ಣ ಇರುವ ಗಣಪ ಇದ್ದಾರೆ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment