ಮಣ್ಣಿನ ಗಣಪತಿಯನ್ನು ತರುವ ವಿಧಿವಿಧಾನಗಳು / ಮೂರ್ತಿ ಆಯ್ಕೆ ಮಾಡುವಾಗ ಈ ಸಂಗತಿಗಳ ಬಗ್ಗೆ ಎಚ್ಚರವಿರಲಿ.

ಗಣೇಶನನ್ನು ಮನೆಗೆ ತರಲು ಮೊದಲು ಈ ನಿಯಮಗಳನ್ನು ಪಾಲನೆ ಮಾಡಬೇಕು.ಗಣೇಶನನ್ನು ತರಲು ಹೋಗಬೇಕಾದರೆ ಮೊದಲು ಒಂದು ಪ್ಲೇಟ್ ತೆಗೆದುಕೊಂಡು ಸ್ವಲ್ಪ ಅಕ್ಕಿಯನ್ನು ಹಾಗೂ ಎರಡು ವಿಳೇದೆಲೆ, ಅಡಿಕೆ, ಬಾಳೆ ಹಣ್ಣು, ದಕ್ಷಿಣೆ. ಗಣೇಶನನ್ನು ತೆಗೆದುಕೊಂಡು ಬರುವಾಗ ದಕ್ಷಿಣೆ ಕೊಟ್ಟು ಆಶೀರ್ವಾದ ಮಾಡಿಸಿಕೊಂಡು ಗಣೇಶನನ್ನು ಮನೆಗೆ ತರಬೇಕು.ಗಣೇಶನನ್ನು ಮನೆಗೆ ತರಬೇಕಾದರೆ ಈ ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ಪ್ಲೇಟ್ ಅಕ್ಕಿಯಲ್ಲಿ ಗಣೇಶನನ್ನು ಇಡಬೇಕು ಹಾಗೂ ಗಣೇಶನ ಮುಖ ನಿಮ್ಮ ಕಡೆ ಇರಬೇಕು ಹಾಗೂ ಯಾರಿಗೂ ಕಾಣದೆ ರೀತಿ ವಸ್ತ್ರವನ್ನು ಮುಚ್ಚಿಕೊಂಡು ತರಬೇಕು. ಗಣೇಶನನ್ನು ತರುವಾಗ ಮೊದಲು ಗಣೇಶನ ವಿಗ್ರಹವನ್ನು ಸಂಪೂರ್ಣವಾಗಿ ಪರೀಕ್ಷೆ ಮಾಡಬೇಕು. ಯಾವುದೇ ಕಾರಣಕ್ಕೂ ಮುರಿದುಹೋದ ಗಣೇಶನ ವಿಗ್ರಹವನ್ನು ಮನೆಗೆ ತರಬಾರದು.ಆದ್ದರಿಂದ ಗಣೇಶನ ವಿಗ್ರಹವನ್ನು ಮೊದಲು ಪರೀಕ್ಷೆ ಮಾಡಿ ತೆಗೆದುಕೊಂಡು ಬನ್ನಿ.

ವಿಸರ್ಜನೆ ಮಾಡುವಾಗ ಕೂಡ ಯಾವುದೇ ರೀತಿಯ ವಿಘ್ನ ಆಗಬಾರದು.ಮೊದಲು ಗಣೇಶ ಬಂದಾಗ ಗಣೇಶ ತಂದವರಿಗೆ ಕಾಲು ನೀರು ಹಾಕಿದ ನಂತರ ಗಣೇಶನ ಮೇಲೆ ಹಾಕಿರುವ ವಸ್ತ್ರವನ್ನು ತೆಗೆದು ಬಿಟ್ಟು ಅರಿಶಿಣ ಕುಂಕುಮ ಹಚ್ಚಿ , ಊದುಬತ್ತಿ ಬೆಳಗಿನ ನಂತರ ಕಳಸವನ್ನು ಗಣೇಶನಿಗೆ ಬೆಳಗಬೇಕು.ಆರತಿ ಮಾಡುವಾಗ ಗಣೇಶನನ್ನು ಕೇಳಿಕೊಳ್ಳಬೇಕು ಖುಷಿಯಾಗಿ ಮನೆಯ ಒಳಗೆ ಬಾ ಹಾಗೂ ಸಂಪತ್ತು, ಅರೋಗ್ಯ, ಅಭಿವೃದ್ಧಿ ಕೊಟ್ಟು ಕಾಪಾಡು ಎಂದು ಕೇಳಿಕೊಳ್ಳಬೇಕು.

ನಂತರ ಗಣೇಶನನ್ನು ಮನೆ ಒಳಗೆ ತಂದು ಪೀಠದ ಮೇಲೆ ಕುರಿಸಬೇಕು.ನಂತರ ಗಣೇಶನಿಗೆ ಹೂವಿನ ಅಲಂಕಾರ ಮಾಡಿ ನೈವೇದ್ಯವನ್ನು ಇಟ್ಟು ಹಾಗೂ ಪೂಜೆ ಮಾಡಿದ ನಂತರ ಮಹಾಮಂಗಳಾರತಿ ಮಾಡಬೇಕು. ಗಣೇಶನನ್ನು ಇಟ್ಟು ಪೂಜೆ ಮಾಡುವವರಿಗೆ ವರ್ಷದ ಒಳಗೆ ಶುಭ ಸುದ್ದಿಯನ್ನು ಕೇಳುತ್ತೀರಾ.ಗಣೇಶನನ್ನು ಇಟ್ಟು ಪೂಜೆ ಮಾಡುವುದು ತುಂಬಾ ಒಳ್ಳೆಯದು.ಮುಖ್ಯವಾಗಿ ಗಣೇಶನನ್ನು ತರುವಾಗ ಮತ್ತು ವಿಸರ್ಜನೆ ಮಾಡುವಾಗ ಯಾವುದೇ ಕಾರಣಕ್ಕೂ ಚಪ್ಪಲಿಯನ್ನು ಹಾಕಬಾರದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment