ನಿಮ್ಮ ವಿಘ್ನಗಳನ್ನು ತೊಲಗಿಸುವ ಸಂಪೂರ್ಣ ಶಕ್ತಿ ಈ ಪೂಜಾ ವಸ್ತುಗಳಿಗೆ ಇದೆ!! ಗಣೇಶ ಹಬ್ಬದ ಪೂಜಾ ಸಾಮಗ್ರಿ ಪಟ್ಟಿ

ಸೆಪ್ಟೆಂಬರ್ 10 ನೇ ತಾರೀಕು ಭದ್ರಪದ ಮಾಸ ಶುಕ್ಲ ಪಕ್ಷದ ಚೌತಿಯ ದಿನ ಗಣೇಶ ಹಬ್ಬವನ್ನು ಆಚರಿಸುತ್ತಾರೆ. ಗಣೇಶ ಹಬ್ಬವು 10.15 ರಿಂದ ಮಧ್ಯಾಹ್ನ 1:18ರವರೆಗೆ ಗಣೇಶ ಪೂಜೆಯನ್ನು ಮಾಡಬೇಕಾಗುತ್ತದೆ. ಗಣೇಶ ಪೂಜೆ ಮಾಡುವುದಕ್ಕಿಂತ ಮುಂಚೆ ಈ ಪೂಜಾ ವಸ್ತುಗಳನ್ನು ಮೊದಲು ಮನೆಗೆ ತಂದಿಟ್ಟುಕೊಳ್ಳಿ. ಮೊದಲು ಭಕ್ತಿ ತುಂಬಾ ಮುಖ್ಯವಾಗಿದೆ ಮತ್ತು ಭಕ್ತಿಯಿಲ್ಲದ ಆಡಂಬರವಾಗಿ ಪೂಜೆಯನ್ನು ಮಾಡಿದರೆ ದೇವರು ಒಲಿಯುವುದಿಲ್ಲ. ಅಷ್ಟೇ ಅಲ್ಲದೆ ಪೂಜೆಯ ಫಲ ಕೂಡ ಸಿಗುವುದಿಲ್ಲ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪೂಜೆ ಮಾಡುವಾಗ ಮನಸ್ಸು ಯಾವಾಗಲೂ ಪ್ರಶಾಂತವಾಗಿ ಇರಬೇಕು. ಪ್ರಶಾಂತತೆ ಮತ್ತು ಭಕ್ತಿ ಇದ್ದರೆ ದೇವರ ಪೂಜೆಯನ್ನು ನಿರ್ವಿಘ್ನವಾಗಿ ಮಾಡಬಹುದು. ಪೂಜೆ ಮಾಡುವಾಗ ಮನಸ್ಸಿನಲ್ಲಿ ಯಾವುದೇ ರೀತಿಯ ಆತಂಕ, ಚಿಂತೆ ಕೂಡ ಇರಬಾರದು.ಪೂಜೆಗೆ ಬೇಕಾಗಿರುವ ಸಾಮಗ್ರಿಗಳು : ಗಣೇಶನ ಮೂರ್ತಿ ಅರಿಶಿಣ ಕುಂಕುಮ, ಗಂಧ,ಅಕ್ಷತೆ, ಗಂಧದ ಕಡ್ಡಿ, ದೂಪಾ, ಕಳಸವನ್ನು ಇಡುವುದಕ್ಕೆ 2 ತೆಂಗಿನಕಾಯಿ, ಬಾಳೆ ಹಣ್ಣು, ದಾಸವಾಳ,21 ಗರಿಕೆ ಹುಲ್ಲು, ತೋರಣಕ್ಕೆ ಬೇಕಾಗುವ ಮಾವಿನ ಎಲೆ, ಪಂಚಾಮೃತ, ಕಳಸವನ್ನು ಇಡುವುದಕ್ಕೆ ಚೊಂಬು, ತಟ್ಟೆ, ಅಕ್ಕಿ,ದೀಪಾ, ದೀಪದ ಎಣ್ಣೆ, ಹೂವಿನ ಹಾರ, ಎಲೆ ಅಡಿಕೆ.

ಮೊದಲು ತಟ್ಟೆಯ ಮೇಲೆ ಅಕ್ಕಿಯನ್ನು ಹಾಕಿ. ಅದರ ಮೇಲೆ ಚಂಬು ಇಟ್ಟು 5 ವಿಳೇದೆಲೆ ಇಡಬೇಕಾಗುತ್ತದೆ.ಚಂಬಿನ ಒಳಗೆ ಹೂವು, ಅರಿಶಿಣ,ಕುಂಕುಮ,ಒಂದು ಕಾಯಿನ್, ನೀರನ್ನು ಹಾಕಿ ತೆಂಗಿನಕಾಯಿಯನ್ನು ಕಳಸದ ರೂಪದಲ್ಲಿ ಇಡಬೇಕು. ಈ ವಸ್ತುಗಳನ್ನು ಮೊದಲೇ ತಂದಿಟ್ಟುಕೊಳ್ಳಬೇಕು.

ಗಂಟೆ ಮತ್ತು ಕರ್ಪೂರವನ್ನು ಮಂಗಳಾರತಿ ಮಾಡುವುದಕ್ಕೆ ತಂದಿಟ್ಟುಕೊಳ್ಳಬೇಕು.ಪೂಜೆ ಮಾಡುವಾಗ ಮಡಿಯಿಂದ ಮಾಡಬೇಕು ಹಾಗೂ ಗಣೇಶನಿಗೆ ಬಟ್ಟೆಯನ್ನು ಸಮರ್ಪಣೆ ಮಾಡಬೇಕು. ಪೂಜೆ ಮಾಡುವ ಸಂದರ್ಭದಲ್ಲಿ ಹೆಂಗಸರು ಬೋಟ್ಟನ್ನು ಇಟ್ಟುಕೊಳ್ಳಬೇಕು.ಪುರುಷರು ವಿಭೂತಿ ಅಥವಾ ಕುಂಕುಮವನ್ನು ಇಟ್ಟುಕೊಂಡು ಪೂಜೆಯನ್ನು ಮಾಡಬಹುದು.ಹಬ್ಬಕ್ಕಿಂತ ಮೊದಲು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ಈ ರೀತಿ ಹಬ್ಬಕೆ ಮೊದಲೇ ಎಲ್ಲಾ ತಯಾರಿ ಮಾಡಿಕೊಳ್ಳಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment