ಗೌರಿ ಗಣೇಶ ಹಬ್ಬದಲ್ಲಿ ಹಚ್ಚುವಂತಹ ವಿಶೇಷ ದೀಪಾರಾಧನೆ / ಎಷ್ಟು ತುಪ್ಪದ ಬತ್ತಿಯ ಆರತಿ ಬೆಳಗಬೇಕು?

ಭಾರತದಲ್ಲಿ ತುಂಬಾ ವೈಭವದಿಂದ ಆಚರಿಸಲ್ಪಡುವ ಹಬ್ಬವೆಂದರೆ ಗಣೇಶ ಚತುರ್ಥಿ. ಹಾಗಾಗಿ ಪ್ರತಿವರ್ಷ ಭದ್ರಪದ ಮಾಸದ ಶುಕ್ಲ ಪಕ್ಷ ಚತುರ್ಥಿಯ ದಿನ ಈ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಾರೆ. ಈ ಗಣೇಶ ಹಬ್ಬದ ದಿನ ವಿಶೇಷವಾಗಿ ತುಪ್ಪದ ಬತ್ತಿಯಿಂದ ಆರತಿ ಮಾಡಿದರೆ ಸರ್ವ ಕಷ್ಟಗಳು ಪರಿಹಾರವಾಗುತ್ತದೆ. ದೀಪಾರಾಧನೆ ಯಾವ ರೀತಿ ಮಾಡುವುದು ಎನ್ನುವುದನ್ನು ಮೊದಲು ತಿಳಿದುಕೊಳ್ಳಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

16 ಮೌಲ್ಡ್ ಇರುವ ಆರತಿ ತಟ್ಟೆಯನ್ನು ಸ್ವರ್ಣಗೌರಿ ಅಥವಾ ಮಂಗಳಗೌರಿಯಲ್ಲಿ ಆರತಿಯನ್ನು ಮಾಡಿ ಬೆಳಗಬಹುದು. ಒಂದೇ ತಟ್ಟೆಯಲ್ಲಿ 21 ಆರತಿ ಮಾಡುವುದು ಕೂಡ ಸಿಗುತ್ತದೆ.ಎರಡು ತುಪ್ಪದ ಬತ್ತಿಯನ್ನು ಒಂದು ಬತ್ತಿಯಾಗಿ ಮಾಡಿ ಆರತಿ ತಟ್ಟೆಯಲ್ಲಿ ಒಂದೊಂದು ದೀಪಕ್ಕೂ ಕೂಡ ಇಡಬೇಕು ಹಾಗೂ ಇದಕ್ಕೆ ಸ್ವಲ್ಪ ಕರ್ಪೂರವನ್ನು ಹಚ್ಚಬೇಕು . ಯಾಕೆಂದರೆ ಬೇಗ ಅತ್ತಿಕೊಳ್ಳುವುದಕ್ಕೆ.ಒಟ್ಟು 21 ದೀಪರಾಧನೆ ಮಾಡಬೇಕು.

ಇದಕ್ಕೆ ಪರಶುದ್ಧವಾದ ಹಸುವಿನ ತುಪ್ಪವನ್ನು ತಯಾರಿಸಬೇಕಾಗುತ್ತದೆ. ಗಣೇಶ ಹಬ್ಬದಲ್ಲಿ ಗಣೇಶನಿಗೆಗೋಸ್ಕರ ಆರತಿ ತಟ್ಟೆಯನ್ನು ಈ ರೀತಿ ರೆಡಿ ಮಾಡಿಕೊಳ್ಳಬೇಕು.ಇದನ್ನು ಗಣೇಶನನ್ನು ಮನೆಗೆ ತೆಗೆದುಕೊಂಡು ಬಂದು ಪೂಜೆ ಮಾಡಿದ ನಂತರ ಕೊನೆಯಲ್ಲಿ ಮಹಾಮಂಗಳಾರತಿ ಮಾಡುವ ಸಮಯದಲ್ಲಿ ಈ ದೀಪವನ್ನು ಬೆಳಗಬೇಕು. ಆದಷ್ಟು ಊದುಬತ್ತಿಯಿಂದ ದೀಪಾರಾಧನೆ ಮಾಡಬೇಕು. ಮನಸ್ಸಿನಲ್ಲಿ ನಿಮ್ಮ ಕಷ್ಟಗಳನ್ನು ಗಣೇಶನ ಹತ್ತಿರ ಹೇಳಿಕೊಂಡು ಈ ರೀತಿ 21 ದೀಪಗಳ ಆರತಿಯನ್ನು ಮಾಡುವುದರಿಂದ ನಿಮ್ಮ ಕಷ್ಟಗಳು ಹಾಗೂ ನಿಮ್ಮ ಕೋರಿಕೆಗಳು ಈಡೇರುತ್ತವೆ. ಪ್ರತಿದಿನ ಹೇಗೆ ಪೂಜೆ ಮಾಡುತ್ತಿರೋ ಅದೇ ರೀತಿ ಗಣೇಶ ಚತುರ್ಥಿ ದಿನ ಒಂದು ಪುಟ್ಟದಾದ ಗಣೇಶನನ್ನು ಇಟ್ಟು ಪೂಜೆ ಮಾಡಿ ಹಾಗು ಅದರ ಜೊತೆ ನೀವು ಈ ರೀತಿ ವಿಶೇಷವಾಗಿ 21 ತುಪ್ಪದ ದೀಪವನ್ನು ಹಚ್ಚುವುದರಿಂದ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment