ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟರೆ ಹಣ ಪೋಲಾಗದೆ ” ಹಣದ ಹರಿವು ಹೆಚ್ಚಾಗುತ್ತದೆ “

ಪ್ರತಿಯೊಬ್ಬರೂ ಸಹ ಪರ್ಸ್ ಅಥವಾ ವ್ಯಾಲೆಟ್ ಅನ್ನು ದುಡ್ಡು ಇಡುವುದಕ್ಕೆ ಉಪಯೋಗಿಸುತ್ತಾರೆ. ಹಾಗಾಗಿ ಮೊದಲು ಪರ್ಸ್ ಅನ್ನು ಸ್ವಚ್ಛವಾಗಿ ಇಡಬೇಕು.ಯಾಕೇಂದರೆ ಪರ್ಸ್ ನಲ್ಲಿ ಲಕ್ಷ್ಮಿ ಇರುತ್ತಳೆ ಎಂದು ಹಿರಿಯರು ಹೇಳುತ್ತಾರೆ.ಗೊತ್ತಿಲ್ಲದೇ ಮಾಡುವ ತಪ್ಪಿನಿಂದ ಹಣದ ಸಮಸ್ಸೆ ಕಾಡುತ್ತದೆ.ಪರ್ಸ್ ಅನ್ನು ಸುರಕ್ಷಿತವಾದ ಜಾಗದಲ್ಲಿ ಇಡಬೇಕು.ಕೆಲವರು ಪರ್ಸ್ ನಲ್ಲಿ ಹಳೆಯದಾದ ವಸ್ತುಗಳನ್ನು ಇಟ್ಟುಕೊಂಡಿರುತ್ತಾರೆ. ಬೇಡದೆ ಇರುವ ವಸ್ತುಗಳನ್ನು ತೆಗೆದು ಎಷ್ಟು ಸಾಧ್ಯವೋ ಅಷ್ಟು ದುಡ್ಡು ಇಡಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹೊರಗೆ ಹೋಗುವಾಗ ಬೇಕಾಗಿರುವ ವಸ್ತುಗಳನ್ನು ಮಾತ್ರ ಇಟ್ಟುಕೊಳ್ಳಬೇಕು.ಪರ್ಸ್ ನಲ್ಲಿ ಇಡುವ ದುಡ್ಡು ಕೂಡ ಲಕ್ಷ್ಮಿ ದೇವಿ ಸ್ವರೂಪ ಆಗಿರುವುದರಿಂದ ದುಡ್ಡಿನ ಜೊತೆ ಹಳೆಯ ವಸ್ತುಗಳನ್ನು ಜೊತೆಯಲ್ಲಿ ಇಡಬಾರದು.ಪರ್ಸ್ ನಲ್ಲಿ ಲಕ್ಷ್ಮಿ ಯಂತ್ರವನ್ನು ಇಟ್ಟುಕೊಳ್ಳಿ.ಕೆಲವರು ಸತ್ತಿರುವ ಹಿರಿಯರ ಫೋಟೋವನ್ನು ನೆನಪಿಗೋಸ್ಕರ ಇಟ್ಟುಕೊಂಡಿರುತ್ತಾರೆ. ಇದು ವಾಸ್ತು ಪ್ರಕಾರದಲ್ಲಿ ತಪ್ಪಾಗುತ್ತದೆ ಯಾಕೆಂದರೆ ಪರ್ಸ್ ಅನ್ನು ಲಕ್ಷ್ಮಿ ಸ್ವರೂಪ ಎಂದು ಹೇಳುತ್ತಾರೆ.

ದೇವರ ಫೋಟೋ ಜೊತೆಗೆ ಹಿರಿಯರ ಫೋಟೋ ಇಡಬಾರದು. ಯಾಕೆಂದರೆ ಅವರು ಮನುಷ್ಯ ಸ್ವರೂಪದಲ್ಲಿ ಇರುತ್ತಾರೆ ಹಾಗಾಗಿ ಆದಷ್ಟು ಹಿರಿಯರ ಫೋಟೋವನ್ನು ಇಡಬೇಡಿ.ಇನ್ನು ಕೆಲವರು ಪರ್ಸ್ ನಲ್ಲಿ ನೈಲ್ ಕಟರ್, ಬ್ಲೈಂಡ್ ಈ ರೀತಿ ವಸ್ತುಗಳನ್ನು ಸಹ ಇಡಬಾರದು. ಈ ರೀತಿ ವಸ್ತುಗಳನ್ನು ಇಟ್ಟಾಗ ಹಣದ ಕೊರತೆ ಹೆಚ್ಚಾಗುತ್ತದೆ.

ಮುಖ್ಯವಾಗಿ ಯಾವ ಬಣ್ಣದ ಪರ್ಸ್ ತೆಗೆದುಕೊಳ್ಳಬೇಕು ಎಂದರೆ ಗುಲಾಬಿ ಮತ್ತು ಕೆಂಪು ಬಣ್ಣ. ಒಂದು ಗೋಮಾತೆ ಚಕ್ರವನ್ನು ಹಾಗೂ ಹಳದಿ ಲಕ್ಷ್ಮಿ ಕವಡೆ, ಒಂದು ಏಲಕ್ಕಿ ಲವಂಗವನ್ನು ಪರ್ಸ್ ನಲ್ಲಿ ಇಡುವುದರಿಂದ ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ. ಇದೆಲ್ಲಾ ಲಕ್ಷ್ಮಿಗೆ ಪ್ರಿಯವಾದ ವಸ್ತುವಾಗಿದೆ. ಈ ವಸ್ತುಗಳನ್ನು ಪರ್ಸ್ ನಲ್ಲಿ ಇಟ್ಟುಕೊಂಡಾಗ ಆರ್ಥಿಕ ಸಮಸ್ಯೆ ಕಡಿಮೆ ಆಗಿ ಹಣದ ಹರಿವು ಹೆಚ್ಚಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment