ಇಂತಹ ಕನಸು ಬಂದರೆ ಸಾಕು! ಶೀಘ್ರದಲ್ಲೆ ನಿಮ್ಮ ಹಣೆಬರಹ ಬದಲಾಗಿ ಕೋಟ್ಯಾಧಿಪತಿಯಂತೆ ಬದುಕುತ್ತೀರಿ.

ಸಾಮಾನ್ಯವಾಗಿ ಎಲ್ಲರಿಗೂ ಕನಸು ಬೀಳುತ್ತದೆ. ದೇವಋಷಿಯಾಗಿರುವ ಬೃಹಸ್ಪತಿಯು ಬರೆದಿರುವ ಸಪ್ತ ಸೂತ್ರವೆಂಬ ಭಾಗದಲ್ಲಿ ಈ ಏಳು ಕನಸು ಬಿದ್ದರೆ ರಾಜಯೋಗ ಫಲವುಂಟಾಗುತ್ತದೆ ಎನ್ನುವುದನ್ನು ಹೇಳಿದ್ದಾರೆ.ಯಾವ ರೀತಿ ಕನಸು ಬಿದ್ದರೆ ಏನು ಅರ್ಥವೆಂದು ತಿಳಿಯಲು ಇದನ್ನು ಪೂರ್ತಿಯಾಗಿ ಓದಿ…

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಬೆಟ್ಟ, ಮರ , ಎತ್ತು ಮತ್ತು ಆನೆ ಹತ್ತಿತಿರುವ ಕನಸು ಬಿದ್ದರೆ ರಾಜಯೋಗ ಫಲ ಉಂಟಾಗುತ್ತದೆ ಎಂದು ಅರ್ಥ. ಈ ರೀತಿ 4 ಕನಸು ಬಿದ್ದರೆ ಕೆಲಸದಲ್ಲಿ ಉತ್ತಮ ಮಟ್ಟದಲ್ಲಿ ಹೋಗುವ ಸಾಧ್ಯತೆ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಸಿಗುತ್ತದೆ. ಹಣಕಾಸಿನ ವ್ಯವಹಾರಗಳು ತುಂಬಾ ಚೆನ್ನಾಗಿ ಆಗುತ್ತದೆ. ಇದೇ ರೀತಿ ಅಳುತ್ತಿರುವ ಹಾಗೂ ಸತ್ತು ಹೋಗಿರುವ ಕನಸು ಬಿದ್ದರೆ ದೀರ್ಘ ಆಯಸ್ಸು ನಿಮ್ಮದಾಗುತ್ತದ ಎಂದು ಅರ್ಥ.

2, ಒಂದು ವೇಳೆ ದೇವಿಗಳು ಮತ್ತು ದೇವತೆ ಕನಸಿನಲ್ಲಿ ಬಂದರೆ ನಿಮ್ಮ ವಂಶಾಭಿವೃದ್ಧಿ ಆಗುತ್ತದೆ ಎಂದು ಅರ್ಥ. ಮೊಮ್ಮಕ್ಕಳು ಸೊಸೆಯಂದಿರು ಎಲ್ಲರೂ ಸುಖವಾಗಿರುತ್ತಾರೆ.ನೀವು ಮಾಡುವ ಕೆಲಸದಲ್ಲಿ ನಿಮ್ಮ ಸ್ನೇಹಿತರು ಮತ್ತು ನಿಮ್ಮ ಕುಟುಂಬದವರು ಬೆಂಬಲವನ್ನು ನೀಡುತ್ತಾರೆ.

4, ಘೋರವಾಗಿ ಕೆಟ್ಟ ಕನಸುಗಳು ಬೀಳಬಾರದು ಎಂದರೆ ಅಕ್ಕಿಯನ್ನು ಹಾಗೂ ಎರಡು ಕರ್ಪೂರವನ್ನು ತೆಗೆದುಕೊಂಡು ಗಂಟುಕಟ್ಟಿ ಮಲಗುವ ಸ್ಥಳದಲ್ಲಿ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಕೆಟ್ಟ ಕನಸುಗಳು ಕಡಿಮೆ ಆಗುತ್ತವೆ.ಇಲ್ಲವಾದರೆ ಶಿವಾಲಯಕ್ಕೆ ಹೋಗಿ ಶಿವನ ದೇವಸ್ಥಾನದಲ್ಲಿ ದೀಪಾರಾಧನೆ ಮಾಡುವುದರಿಂದ ಕೆಟ್ಟ ಕನಸುಗಳು ಬಿಡುವುದಿಲ್ಲ. ಅಷ್ಟೇ ಅಲ್ಲದೆ ಕೆಟ್ಟ ಕನಸುಗಳು ಬೀಳುವುದು ಸಹ ಕಡಿಮೆಯಾಗುತ್ತದೆ.

5, ಘೋರವಾದ ಮೃಗ ಕನಸಿನಲ್ಲಿ ಬಂದರೆ ಹಾಗೂ ಭಯ ಅದರೆ ಆಂಜನೇಯ ದೇವಸ್ಥಾನಕ್ಕೆ ಹೋಗಿ ದೀಪಾರಾಧನೆ ಮಾಡಬೇಕು. ಹಾಲು ಮತ್ತು ಸಕ್ಕರೆಯ ನೈವೇದ್ಯವನ್ನು ದೇವರಿಗೆ ಅರ್ಪಿಸಬೇಕು.ಈ ರೀತಿ ಮಾಡುವುದರಿಂದ ಘೋರವಾದ ಮೃಗದ ಕನಸು ಬೀಳುವುದು ಕಡಿಮೆಯಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

6, ಕೆಲವೊಮ್ಮೆ ಮುಂಜಾನೆ ಬೀಳುವ ಕನಸು ನನಸಾಗುತ್ತದೆ ಎಂದು ಹೇಳುತ್ತಾರೆ.ವಾತ, ಪಿತ್ತ,ಚಿಂತೆ ಸಮವಾಗಿ ಸರಿಯಾಗಿ ಇದ್ದಾರೆ ಮಾತ್ರ ಮುಂಜಾನೆ ಬೀಳುವ ಕನಸು ನನಸಾಗುತ್ತವೆ.ಚಿಂತೆಯಿಂದ ಮಲಗಿದಾಗ ಮುಂಜಾನೆ ಬೀಳುವ ಕನಸು ನನಸಾಗುವುದಿಲ್ಲ.ಸಪ್ತ ಕನಸುಗಳು ಬಿದ್ದರೆ ರಾಜಯೋಗ ಸಿಗುತ್ತದೆ ಹಾಗೂ ಮಲಗಿದಾಗ ಈ ರೀತಿಯಾಗಿ ಕನಸುಗಳನ್ನು ನೋಡಬಹುದು.

Related Post

Leave a Comment