ಪೊರಕೆಯನ್ನು ಈ ಸಮಯದಲ್ಲಿ ಬಳಸುವುದರಿಂದ ತಾಯಿ ಮಹಾಲಕ್ಷ್ಮಿ ಒಲಿಯುತ್ತಾಳೆ!

ಪೊರಕ್ಕೆ ಎಲ್ಲರ ಮನೆಯಲ್ಲಿ ಇರುತ್ತದೆ.ಇದು ಮನೆಯಲ್ಲಿ ಇರುವ ಮಲಿನತೆಯನ್ನು ಹೊರ ಹಾಕುತ್ತದೆ.ಯಾರ ಮನೆ ಸ್ವಚ್ಛವಾಗಿ ಇರುತ್ತದೆಯೋ ಅಲ್ಲಿ ಲಕ್ಷ್ಮಿ ದೇವಿ ವಾಸವನ್ನು ಮಾಡುತ್ತಾಳೆ.ಹಾಗಾಗಿ ಪೊರಕೆಯನ್ನು ಲಕ್ಷ್ಮಿ ದೇವಿಯ ರೂಪ ಎಂದು ತಿಳಿಯಲಾಗಿದೆ.ಪೊರಕೆಯನ್ನು ಸರಿಯಾಗಿ ಬಳಸಿ ತಾಯಿ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬಹುದು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1,ಮೊದಲು ನೀವು ಪೊರಕೆಯನ್ನು ಯಾವುದೇ ಕಾರಣಕ್ಕೂ ಸಹ ತೆರೆದ ಸ್ಥಾನದಲ್ಲಿ ಇಡಬಾರದು. ಮನೆಯಲ್ಲಿ ಹಣ ಸಂಪತ್ತು ಮುಚ್ಚಿ ಇಡುತ್ತಿರೋ ಅದೇ ರೀತಿಯಾಗಿ ಪೊರಕೆಯನ್ನು ಕೂಡ ಇಡಬೇಕು.ಇದರಿಂದಾಗಿ ಕೆಟ್ಟ ದೃಷ್ಟಿ ಮನೆಗೆ ಬೀಳುವುದಿಲ್ಲ.ಸಂಪತ್ತು ಮನೆಯಲ್ಲಿ ನೆಲೆಸಿರುತ್ತದೆ.2, ಇನ್ನು ಮನೆಯಲ್ಲಿ ನಕಾರಾತ್ಮಕ ವಾತಾವರಣ ಇದ್ದಾರೆ ರಾತ್ರಿ ವೇಳೆ ಪೊರಕೆಯನ್ನು ನೀವು ನಿಮ್ಮ ಮನೆಯ ಮುಖ್ಯದ್ವಾರದ ಬಳಿ ಇಡಬೇಕು.ಆಗ ನಕಾರಾತ್ಮಕ ಶಕ್ತಿ ಒಳಗೆ ಬರುವುದಿಲ್ಲ.ಮನೆಯಲ್ಲಿ ಇರುವ ಪೊರಕೆಯನ್ನು ಸಮಯಕ್ಕೆ ಸರಿಯಾಗಿ ಬದಲಾಯಿಸಬೇಕು.ಪೊರಕೆಯನ್ನು ಯಾವಾಗಲು ಶನಿವಾರದ ದಿನ ಖರೀದಿ ಮಾಡಬೇಕು.

3, ಮುಂಜಾನೆ ಸಮಯದಲ್ಲಿ ಕಸವನ್ನು ಗುಡಿಸಬೇಕು. ಇದರಿಂದಾಗಿ ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಗಳು ಮನೆಯಿಂದ ಹೊರ ಹೋಗುತ್ತದೆ.ಸಂಜೆ ವೇಳೆ ಪೊರಕೆಯನ್ನು ಯಾವುದೇ ಕಾರಣಕ್ಕೂ ಬಳಸಬಾರದು.ಇಲ್ಲವಾದರೆ ಲಕ್ಷ್ಮಿ ದೇವಿ ಮನೆಯಲ್ಲಿ ನೆಲೆಸುವುದಿಲ್ಲ.4, ಮನೆಯ ಸದಸ್ಯರು ಯಾವುದೊ ಕೆಲಸಕ್ಕೆ ಹೊರ ಹೋಗುತ್ತಿದ್ದಾರೆ ಅವರು ಹೋದ ತಕ್ಷಣ ನೀವು ಕಸವನ್ನು ಗುಡಿಸಬಾರದು.ಇಲ್ಲವಾದರೆ ಶುಭಕಾರ್ಯದಲ್ಲಿ ಅಡೆತಡೆ ಉಂಟಾಗುತ್ತದೆ.

5, ಯಾವುದೇ ಕಾರಣಕ್ಕೂ ಮನೆಯಲ್ಲಿ ಪೊರಕೆಯನ್ನು ನಿಲ್ಲಿಸಿ ಇಡಬಾರದು.ಇದರಿಂದ ನೆಗೆಟಿವಿಟಿ ಮನೆಯಲ್ಲಿ ಹರಡುತ್ತದೆ.6,ಪಶ್ಚಿಮ ದಿಕ್ಕಿಗೆ ಯಾವಾಗಲು ಪೊರಕೆಯನ್ನು ಇಡಬೇಕು.ಅಡುಗೆ ಊಟ ಮಾಡುವ ಸ್ಥಳದಲ್ಲಿ ಪೊರಕೆಯನ್ನು ಇಡಬಾರದು.ಇದರಿಂದ ವಾಸ್ತು ದೋಷ ಕಡಿಮೆ ಆಗುತ್ತದೆ.

7, ನೀವು ಯಾರ ಬಳಿ ಕೂಡ ಪೊರಕೆಯನ್ನು ಉದರಿ ಪಡೆಯಬಾರದು.ಉದರಿ ಪಡೆದರೆ ಮನೆಯಲ್ಲಿ ಕಷ್ಟ, ನಕಾರಾತ್ಮಕ ಶಕ್ತಿ ನಿಮ್ಮ ಮನೆಗೆ ಬರುತ್ತದೆ.ನಿಮ್ಮ ಹಣದಿಂದ ಪೊರಕೆಯನ್ನು ಖರೀದಿ ಮಾಡಬೇಕು.ಬೇರೆಯವರ ಮನೆಯ ಪೊರಕೆಯನ್ನು ಯಾವತ್ತಿಗೂ ಕೂಡ ತರಬೇಡಿ ಹಾಗೂ ನಿಮ್ಮ ಮನೆಯ ಪೊರಕೆಯನ್ನು ಕೂಡ ಬೇರೆಯವರಿಗೆ ಉಪಯೋಗಿಸಲು ಕೊಡಬೇಡಿ.ಈ ರೀತಿ ಮಾಡುವುದರಿಂದ ಮನೆಯಲ್ಲಿ ಶುದ್ಧತೆ ನೆಲೆಸುತ್ತದೆ ಹಾಗೂ ಲಕ್ಷ್ಮಿ ದೇವಿ ಮನೆಯಲ್ಲಿ ವಾಸ ಮಾಡುತ್ತಾಳೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment