” ಅನಂತನ ಹುಣ್ಣಿಮೆ “ಪೂಜಾ ಸಮಯ ಮತ್ತು ಪೂಜಾ ವಿಧಾನ

ಭದ್ರಪದ ಮಾಸದ ಅನಂತನ ಹುಣ್ಣಿಮೆಯನ್ನು ಈ ರೀತಿ ಆಚರಣೆ ಮಾಡಿದರೆ ತುಂಬಾ ಒಳ್ಳೆಯದು.ಭದ್ರಪದ ಮಾಸದ ಅನಂತನ ಹುಣ್ಣಿಮೆ ತುಂಬಾನೇ ವಿಶೇಷವಾದದ್ದು.ಇದಕ್ಕೆ ಮುಖ್ಯವಾಗಿ ನದಿ ಸ್ನಾನ ಮಾಡಬೇಕು.ತೀರ್ಥ ಕ್ಷೇತ್ರಕ್ಕೆ ಹೋಗುವ ಅವಕಾಶ ಸಿಕ್ಕರೆ ಅಲ್ಲಿ ನೀವು ಹೋಗಿ ನದಿ ಸ್ನಾನ ಮಾಡಿಕೊಂಡು ಶ್ರೀ ರಂಗನಾಥ ದೇವಸ್ಥಾನಕ್ಕೆ ಹೋದರೆ ತುಂಬಾನೇ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಹುಣ್ಣಿಮೆ ದಿನ ಶ್ರೀಮನ್ ನಾರಾಯಣ ಸ್ವಾಮಿಯ ಪೂಜೆಯನ್ನು ಮಾಡುವುದರಿಂದ ಸಕಲ ಇಷ್ಟರ್ಥ ಈಡೇರುತ್ತದೆ.ಅಷ್ಟು ರಂಗನಾಥ ದೇವಸ್ಥಾನಕ್ಕೆ ಹೋದರೆ ತುಂಬಾ ಒಳ್ಳೆಯದು.ಇನ್ನು ಯಾವುದೇ ತೀರ್ಥ ಕ್ಷೇತ್ರದಲ್ಲಿ ನದಿ ಸ್ನಾನ ಮಾಡುವುದರಿಂದ ಯಾವುದೇ ಒಂದು ದೃಷ್ಟಿ ದೋಷ ಇದ್ದರು ಕೂಡ ನಿವಾರಣೆ ಆಗುತ್ತದೆ.ಒಂದು ವೇಳೆ ಕುಟುಂಬದಲ್ಲಿ ಏನಾದರು ಸಮಸ್ಸೆಯನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಭದ್ರಪದ ಮಾಸದ ಅನಂತನ ಹುಣ್ಣಿಮೆ ಆಚರಣೆ ಮಾಡುವುದರಿಂದ ನಿಮಗೆ ತುಂಬಾನೇ ಉಪಯೋಗ ಆಗಲಿದೆ.

ತೀರ್ಥ ಸ್ನಾನ ಮಾಡಿಕೊಂಡು ದೇವರ ದರ್ಶನ ಮಾಡುವುದು ತುಂಬಾನೇ ಒಳ್ಳೆಯದು.ಇನ್ನು ಸತ್ಯ ನಾರಾಯಣ ಪೂಜೆಯನ್ನು ಈ ದಿನ ಮಾಡಿದರೆ ತುಂಬಾ ಒಳ್ಳೆಯದು. ಇನ್ನು ಕಳಸದ ನೀರನ್ನು ಬದಲಾಯಿಸಿ ಅದರಮೇಲೆ ಐದು ವಿಳೇದೆಲೆ ಇಡಬೇಕು. ನಂತರ ಅಮಾವಾಸ್ಯೆ ದಿನ ಇಟ್ಟ ಕಾಯಿಯನ್ನು ಇಟ್ಟು ಪೂಜೆಯನ್ನು ಮಾಡಬೇಕು.ಮನೆಯಲ್ಲಿ ಪೂಜೆ ಮುಗಿಸಿಕೊಂಡು ನಂತರ ದೇವಸ್ಥಾನಕ್ಕೆ ಹೋಗಿ ಬನ್ನಿ.

ಪ್ರತಿಯೊಂದು ದೇವಸ್ಥಾನದಲ್ಲಿ ಅವತ್ತಿನ ದಿನ ವಿಶೇಷವಾದ ಪೂಜೆಯನ್ನು ಮಾಡುತ್ತಾರೆ. ಯಾವುದೇ ರೀತಿಯ ಕೆಟ್ಟ ದೃಷ್ಟಿ ಮನೆಯ ಮೇಲೆ ಬಿದ್ದರೂ ಸಹ ಹುಣ್ಣಿಮೆ ದಿನ ಆಚರಣೆ ಮಾಡುವುದರಿಂದ ತುಂಬಾ ಒಳ್ಳೆಯದು.ಈ ಪೂಜೆಯನ್ನು ಸೋಮವಾರ 20 ನೇ ತಾರೀಕು ಬೆಳಗ್ಗೆ 4:02 ನಿಮಿಷಕ್ಕೆ ಪ್ರಾರಂಭವಾಗುತ್ತದೆ ಹಾಗೂ ಮುಕ್ತಾಯ 21ನೇ ತಾರೀಕು ಮಂಗಳವಾರ ಬೆಳಗ್ಗೆ 4:34 ನಿಮಷದವರೆಗೂ ಇರುತ್ತದೆ.ಆದಷ್ಟು ಬ್ರಾಹ್ಮೀ ಮುಹೂರ್ತದಲ್ಲಿ ಪೂಜೆ ಮಾಡುವುದರಿಂದ ತುಂಬಾ ಒಳ್ಳೆಯದು.ಆದಷ್ಟು ತೀರ್ಥ ಕ್ಷೇತ್ರಕ್ಕೆ ಭೇಟಿ ಮಾಡಿ ನದಿ ಸ್ನಾನ ಮಾಡಿ ದೇವರ ದರ್ಶನ ಮಾಡಿದಾರೆ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment