ಪಲ್ಲಿ ನಿಮ್ಮ ಮೇಲೆ ಬಿದ್ದರೆ ಏನಾಗುತ್ತದೆ ಗೊತ್ತಾ? ಪಲ್ಲಿ ಕೊಡುವ ಮುನ್ಸೂಚನೆ!

ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಪಲ್ಲಿ ಗಳನ್ನು ನೋಡಿರುತ್ತೀರಾ. ಮನೆಯಲ್ಲಿ ಪಲ್ಲಿ ಇರುವುದು ತುಂಬಾನೇ ಒಳ್ಳೆಯದು. ಆದರೆ ಈ ಪಲ್ಲಿಗಳು ಹಲವಾರು ರೀತಿಯ ಮುನ್ಸೂಚನೆಯನ್ನು ಕೊಡುತ್ತವೆ. ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಸಹ ಪಲ್ಲಿ ಇರುತ್ತವೆ. ಮನೆಯಲ್ಲಿ ಪಲ್ಲಿ ಇರುವುದರಿಂದ ಸೊಳ್ಳೆಗಳು ಚಿಕ್ಕಪುಟ್ಟ ಕ್ರಿಮಿಕೀಟಗಳು ಇರುವುದಿಲ್ಲ. ಆದರೆ ಪಲ್ಲಿ ಗಳು ಮನೆಯಲ್ಲಿ ಇದ್ದು ಹಲವಾರು ರೀತಿಯ ಮುನ್ಸೂಚನೆಯನ್ನು ಕೊಡುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪಲ್ಲಿಗಳು ನೀವು ಯಾವುದಾದರೂ ಕೆಲಸಕ್ಕೆ ಹೋಗಿ ಮುಗಿಸಿಕೊಂಡು ಮನೆಗೆ ಬಂದಾಗ ನೀವು ಪಲ್ಲಿ ಯನ್ನು ನೋಡಿದರೆ ಆ ಕೆಲಸ ಆಗುವುದಿಲ್ಲ. ಆ ಕೆಲಸದಲ್ಲಿ ನಿಮಗೆ ನಷ್ಟವಾಗುತ್ತದೆ. ಆದ್ದರಿಂದ ಆದಷ್ಟು ನೀವು ಮನೆಗೆ ಬಂದಾಗ ಮನೆಯ ಮೇಲೇ ನೋಡುವುದನ್ನು ಮಾಡುವುದನ್ನು ತಪ್ಪಿಸಿ. ಇನ್ನು ಮನೆಯಲ್ಲಿ ಪಲ್ಲಿ ನಿಮ್ಮ ಮೇಲೆ ಬಿದ್ದರೆ ಮತ್ತು ತಲೆಯ ಮೇಲೆ ಬಿದ್ದರೆ ನಿಮ್ಮ ಕಷ್ಟಗಳ ಮುನ್ಸೂಚನೆಯನ್ನು ತೋರಿಸುತ್ತದೆ.

ಮುಂದೆ ನಿಮಗೆ ಬಹಳಷ್ಟು ದೊಡ್ಡ ಕಷ್ಟ ಬರುತ್ತದೆ ಹಾಗೂ ಯಾವುದೋ ಗಂಡಾಂತರ ನಿಮಗೆ ಕಾದಿದೆ ಅಂತ ಪಲ್ಲಿ ಈ ರೀತಿಯ ಮುನ್ಸೂಚನೆಯನ್ನು ಕೊಡುತ್ತದೆ. ಒಂದು ವೇಳೆ ಪಲ್ಲಿ ನಿಮ್ಮ ಬಲ ಭುಜದ ಮೇಲೆ ಬಿದ್ದರೆ ನಿಮಗೆ ಯಾವುದೋ ಒಂದು ರೀತಿಯಿಂದ ಹಣ ಬರುತ್ತದೆ ಹಾಗೂ ಲಾಭ ಸಿಗುತ್ತದೆ ಎನ್ನುವ ಮುನ್ಸೂಚನೆಯನ್ನು ಕೊಡುತ್ತದೆ.

ಒಂದು ವೇಳೆ ಹೊಸ ಮನೆಯನ್ನು ತೆಗೆದುಕೊಳ್ಳುವಾಗ ಅಥವಾ ಬಾಡಿಗೆ ಮನೆಗೆ ಹೋದಾರೆ. ಇಂತಹ ಸಮಯದಲ್ಲಿ ಪಲ್ಲಿ ಸತ್ತು ಬಿದ್ದಿರುವುದನ್ನು ನೋಡಿದರೆ ಇದು ಬಹಳಷ್ಟು ಕೆಟ್ಟದ್ದು. ಯಾವುದೇ ಕಾರಣಕ್ಕೂ ಸಹ ಅಂತಹ ಮನೆಗೆ ಹೋಗಬೇಡಿ. ಒಂದು ವೇಳೆ ಅಂತಹ ಮನೆಗೆ ಹೋದರೆ ಆರೋಗ್ಯದಲ್ಲಿ ಏರುಪೇರು ಆಗುತ್ತದೆ ಮತ್ತು ಹಲವಾರು ರೀತಿಯ ನಷ್ಟಗಳನ್ನು ನೀವು ಅನುಭವಿಸಬೇಕಾಗುತ್ತದೆ.

ಅಷ್ಟೇ ಅಲ್ಲದೆ ಹಣದಲ್ಲಿ ಬಹಳಷ್ಟು ತೊಂದರೆಗಳನ್ನು ನೀವು ಅನುಭವಿಸಬೇಕಾಗುತ್ತದೆ. ಆದ್ದರಿಂದ ಪಲ್ಲಿ ಸತ್ತ ಬಿದ್ದಿರುವ ಮನೆಗೆ ಹೋಗಬೇಡಿ. ಹೋಗುವ ಮುನ್ನ ಹೋಮ, ಪೂಜೆಯನ್ನು ಮಾಡಿಕೊಂಡು ಹೋಗಿ. ಇನ್ನು ಯಾವುದೇ ಕಾರಣಕ್ಕೂ ಪಲ್ಲಿಗಳನ್ನು ಸಾಯಿಸಬಾರದು.ನೀವು ಕೈಯಾರೆ ಪಲ್ಲಿಯನ್ನು ಸಾಯಿಸುವುದರಿಂದ ಇನಾಷ್ಟು ಕಷ್ಟ ಆಗುತ್ತದೆ. ನೀವು ಹುಡುಕಿ ಯಾವುದೇ ಕಾರಣಕ್ಕೂ ಪಲ್ಲಿಯನ್ನು ಸಾಯಿಸಬಾರದು.ಮುಖ್ಯವಾಗಿ ಅಡುಗೆಮನೆಯಲ್ಲಿ ಪಲ್ಲಿ ಇರದ ಹಾಗೆ ನೋಡಿಕೊಳ್ಳಬೇಕು. ಒಂದು ವೇಳೆ ಆಹಾರ ಪದಾರ್ಥದಲ್ಲಿ ಪಲ್ಲಿ ಬಿದ್ದರೆ ಬಹಳಷ್ಟು ತೊಂದರೆ ಆಗುತ್ತದೆ ಮತ್ತು ಆರೋಗ್ಯಕ್ಕೆ ಬಹಳ ಕೆಟ್ಟದ್ದು. ಆದ್ದರಿಂದ ಆದಷ್ಟು ಮನೆಯಲ್ಲಿ ಪಲ್ಲಿ ಇರದೇ ರೀತಿ ನೋಡಿಕೊಳ್ಳಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment