ಮೈಗ್ರೇನ್ ತಲೆ ನೋವಿಗೆ ಇಲ್ಲಿದೆ ಸಿಂಪಲ್ ಪರಿಹಾರ!

ಸಾಮಾನ್ಯವಾಗಿ ಕೆಲವು ಜನರು ಮೈಗ್ರೇನ್ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಆಯುರ್ವೇದದಲ್ಲಿ ಇದನ್ನು ಸುರ್ಯವರ್ತ ಎಂದು ಹೇಳುತ್ತಾರೆ. ತಲೆಯ ಯಾವುದೋ ಒಂದು ಅರ್ಧ ಭಾಗದಲ್ಲಿ ತಲೆನೋವು ಬರುವುದು. ವಿಪರೀತವಾದಂತಹ ತಲೆನೋವು ಕಾಣಿಸಿಕೊಳ್ಳುವುದು.ಸೂರ್ಯನ ಬಿಸಿಲು ನೆತ್ತಿಯ ಮೇಲೆ ಬಂದ ಹಾಗೆ ತಲೆ ನೋವು ಜಾಸ್ತಿಯಾಗುತ್ತದೆ. ಸೂರ್ಯ ಮುಳುಗಿದ ತಕ್ಷಣ ತಲೆನೋವು ಕಡಿಮೆಯಾಗುತ್ತದೆ. ಆದ್ದರಿಂದ ಸುರ್ಯವರ್ತ ಎಂದು ಕರೆಯುತ್ತಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ತಲೆನೋವು ಬಂದರೆ ಕೆಲವರು ವೈದ್ಯರ ಬಳಿ ಹೋಗಿ ಸ್ಕ್ಯಾನ್ ಮಾಡಿಸುತ್ತಾರೆ. ಎಲ್ಲಾ ನಾರ್ಮಲ್ ಆಗಿ ಇದ್ದರು ಆದರೂ ತಲೆನೋವಿನ ಸಮಸ್ಯೆ ನಿವಾರಣೆಯಾಗುವುದಿಲ್ಲ. ತಲೆ ನೋವು ಇರುವುದು ಹೊಟ್ಟೆಯಲ್ಲಿ.ಮೈಗ್ರೇನ್ ಗೆ ಕಾರಣ ಹೊಟ್ಟೆಯಲ್ಲಿ ಇದೆ.ಹೊಟ್ಟೆಯಲ್ಲಿ ಅಗ್ನಿ ಅಥವಾ ಪಿತ್ತ ಜಾಸ್ತಿ ಅದರೆ ಹೊಟ್ಟೆಯಲ್ಲಿ ಇರುವ ಪಿತ್ತ ಮೇಲೆ ಬರುತ್ತದೆ.ಇದು ಪಿತ್ತದಿಂದ, ಉಷ್ಣದಿಂದ ಬರುವ ತಲೆ ನೋವು.

ಪಿತ್ತ ಜಾಸ್ತಿ ಇದ್ದಾಗ ಮತ್ತೆ ಸೂರ್ಯನ ಬಿಸಿಲಿಗೆ ಮೈಯನ್ನು ಒಡ್ಡಿದಾಗ, ಕೆಲಸ ಮಾಡಿದಾಗ ಪಿತ್ತ ಜಾಸ್ತಿಯಾಗಿ ತಲೆ ನೋವು ಬರುತ್ತದೆ.ನೋವು ನಿವಾರಕ ಟಬ್ಲೆಟ್ ತೆಗೆದುಕೊಂಡರೆ ಆ ಕ್ಷಣದಲ್ಲಿ ನೋವು ಕಡಿಮೆ ಆಗುತ್ತದೆ ಅದರೆ ವಾಸಿವಾಗುವುದಿಲ್ಲ.ಮೆಡಿಸಿನ್ ಎಫೆಕ್ಟ್ ಕಡಿಮೆ ಅದರೆ ಮತ್ತೆ ಉಷ್ಣ ಜಾಸ್ತಿಯಾಗಿ ತಲೆ ನೋವು ಬರುತ್ತದೆ.

ಪರಿಹಾರ : ದೇಹದಲ್ಲಿ ಅಗ್ನಿ ಶಾಂತವಾದರೆ ಅವರು ಸಾವಿಗೆ ಹತ್ತಿರ ಆಗುತ್ತಾರೆ.ದೇಹದಲ್ಲಿ ಅಗ್ನಿ ಜಾಸ್ತಿ ಅದರೆ ಮೊದಲು ಇದನ್ನು ಕಡಿಮೆ ಮಾಡಿಕೊಳ್ಳಬೇಕು.ಹೊಟ್ಟೆಯಲ್ಲಿ ಇರುವ ಆಸಿಡ್ ಕಡಿಮೆ ಮಾಡುವುದಕ್ಕೆ ಅಲ್ಕಾಲಿ ಬಳಸಬೇಕು.ಅಂದರೆ ಎಳನೀರು ಕುಡಿಯುವುದರಿಂದ ಹೊಟ್ಟೆಯಲ್ಲಿ ಇರುವ ಆಸಿಡ್ ಕಡಿಮೆ ಆಗುತ್ತದೆ.ಎಳನೀರಿಗೆ ಒಂದು ಚಮಚ ಕಲ್ಲು ಸಕ್ಕರೆ ಬೆರೆಸಿ ಬೆಳಗ್ಗೆ ಮತ್ತು ಸಂಜೆ ಮೂರು ತಿಂಗಳು ಕುಡಿದರೆ ಹೊಟ್ಟೆಯಲ್ಲಿ ಇರುವ ಆಸಿಡ್ ಆಮ್ಲ ಕಡಿಮೆ ಆಗುತ್ತದೆ.ಇದರಿಂದ ತಲೆ ನೋವು ಕಡಿಮೆ ಆಗುತ್ತದೆ.ಅಷ್ಟೇ ಅಲ್ಲದೆ ಆಹಾರದಲ್ಲೂ ಹೆಚ್ಚಾಗಿ ಗಮನ ಕೊಡಬೇಕು.ಆದಷ್ಟು ಹಣ್ಣು ಹಾಗೂ ಪೌಷ್ಟಿಕ ಆಹಾರವನ್ನು ಸೇವನೆ ಮಾಡಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment