ವಾಸ್ತು ಟಿಪ್ಸ್ / ಯಾವ ರೀತಿಯ ಗಣೇಶ ಮೂರ್ತಿಯನ್ನು ಉಡುಗೊರೆಯಾಗಿ ಕೊಡಲೇಬಾರದು ಮತ್ತು ಇರಲೇಬಾರದು

ಈ ರೀತಿಯ ಗಣೇಶನ ವಿಗ್ರಹ ಮನೆಯಲ್ಲಿ ಇರಬೇಕು ಮತ್ತು ಈ ರೀತಿಯ ವಿಗ್ರಹವನ್ನು ಉಡುಗೊರೆಯಾಗಿ ಕೊಡಬಹುದು. ಪ್ರತಿಯೊಬ್ಬರೂ ಮನೆಯಲ್ಲಿ ವಿಘ್ನಹಾರ ಗಣೇಶನ ವಿಗ್ರಹವನ್ನು ಇಟ್ಟುಕೊಂಡಿರುತ್ತಾರೆ. ಯಾವಾಗಲೂ ಮನೆಯಲ್ಲಿ ಸುಖ ಶಾಂತಿ ಸಮೃದ್ಧಿ ತುಂಬಿರಲಿ ಮತ್ತು ಯಾವುದೇ ರೀತಿಯ ಅಡೆತಡೆಗಳು ಬರಬಾರದು ಎಂದು ಗಣೇಶನ ವಿಗ್ರಹವನ್ನು ಪೂಜಿಸುತ್ತಾರೆ.

\ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಗಣೇಶನ ಫೋಟೋ ಅಥವಾ ವಿಗ್ರಹ ಆಗಿರಬಹುದು ಈ ಕೆಲವು ತಪ್ಪುಗಳನ್ನು ಮನೆಯಲ್ಲಿ ಮಾಡಬಾರದು. ಸ್ನಾನದ ಗೃಹದಲ್ಲಿ ಗಣೇಶ ಫೋಟೋವನ್ನು ಹಾಕುವುದು ಮತ್ತು ಮಲಗುವ ಕೋಣೆಯಲ್ಲಿ ಗಣೇಶನ ವಿಗ್ರಹವನ್ನು ಹಾಕುತ್ತಾರೆ.ಈ ರೀತಿ ಮಾಡಿದರೆ ವೈವಾಹಿಕ ಜೀವನದಲ್ಲಿ ಭಿನ್ನಭಿಪ್ರಾಯ ಹೆಚ್ಚಾಗುತ್ತದೆ.ಗಣೇಶನ ವಿಗ್ರಹವನ್ನು ಪೂರ್ವ-ಪಶ್ಚಿಮ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

ನೃತ್ಯ ಮಾಡುವ ಗಣೇಶನ ವಿಗ್ರಹವನ್ನು ಮನೆಯಲ್ಲಿ ಇಡಬಾರದು. ಈ ರೀತಿಯ ಉಡುಗೊರೆಯನ್ನು ಸಹ ಕೊಡಬಾರದು. ಈ ರೀತಿಯ ವಿಗ್ರಹ ಮನೆಯಲ್ಲಿದ್ದರೆ ತುಂಬಾ ಕಷ್ಟ ಹೆಚ್ಚಾಗುತ್ತ ಹೋಗುತ್ತದೆ. ನಿಮ್ಮ ಜೀವನದಲ್ಲೂ ಕೂಡ ಕಷ್ಟ ಹೆಚ್ಚಾಗುತ್ತದೆ. ಆದ್ದರಿಂದ ಕುಳಿತುಕೊಂಡಿರುವ ಗಣೇಶನ ವಿಗ್ರಹವನ್ನು ಅಥವಾ ಫೋಟೋವನ್ನು ತೆಗೆದುಕೊಳ್ಳಬೇಕು. ಅದರಲ್ಲೂ ಸೊಂಡಿಲು ಎಡಭಾಗದಲ್ಲಿ ಇರುವ ವಿಗ್ರಹವನ್ನು ತೆಗೆದುಕೊಳ್ಳಬೇಕು.

ಬಲಭಾಗ ಸೊಂಡಿಲು ಇರುವ ಗಣೇಶನನ್ನು ವ್ಯವಹಾರ ಸ್ಥಳದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಒಂದು ವೇಳೆ ನೀವು ಯಾರಿಗಾದರೂ ಉಡುಗೊರೆಯಾಗಿ ಕೊಡುವುದಾದರೆ ಪುಟ್ಟದಾದ ಗಣೇಶನ ವಿಗ್ರಹವನ್ನು ಅವರಿಗೆ ಗಿಫ್ಟ್ ಆಗಿ ಕೊಡಬಹುದು. ಬಿಳಿ ಎಕ್ಕದ ಬೇರಿನಿಂದ ತಯಾರಿಸಿದ ಗಣೇಶನ ವಿಗ್ರಹವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಸುಖ-ಶಾಂತಿ-ನೆಮ್ಮದಿ ಮನೆಯಲ್ಲಿ ನೆಲೆಸುತ್ತದೆ. ಮಕ್ಕಳು ಓದುವ ಕೋಣೆಯಲ್ಲಿ ಇದನ್ನು ಇಡಬೇಕು. ಗಣೇಶನಿಗೆ ನಮಸ್ಕಾರ ಮಾಡಿ ಓದುವುದರಿಂದ ಮೆಮೊರಿ ಪವರ್ ಹೆಚ್ಚಾಗುತ್ತದೆ.

ದೇವರ ಮನೆಯಲ್ಲಿ ಗಣೇಶನ ವಿಗ್ರಹ ಇರಬೇಕು ಎಂದರೆ ಆದಷ್ಟು ಪಂಚಲೋಹ ಅಥವಾ ಬೆಳ್ಳಿಯ ವಿಗ್ರಹವನ್ನು ಇಟ್ಟುಕೊಳ್ಳುವುದು ಒಳ್ಳೆಯದು.ವುಡ್ ಯಿಂದ ಮಾಡಿರುವ ಗಣೇಶನ ವಿಗ್ರಹವನ್ನು ಮುಖ್ಯದ್ವಾರದ ಬಳಿ ಇಟ್ಟುಕೊಳ್ಳಬಹುದು. ಈ ರೀತಿ ಇಟ್ಟರೆ ತುಂಬಾನೆ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment