ಡಿಸೆಂಬರ್ 16ರಂದು ಗುರುವಾರ ಧನುರ್ಮಾಸ ವಿಶೇಷ 4 ಪೂಜೆಗಳು ಒಂದೇ ದಿನ ಯಾವ ಸಮಯದಲ್ಲಿ ಯಾವ ಪೂಜೆ ಮಾಡಬೇಕು?

ಡಿಸೆಂಬರ್ 16 ನೇ ತಾರೀಕು ಗುರುವಾರ ಧನುರ್ಮಾಸ ಪ್ರಾರಂಭವಾಗುತ್ತಿದೆ. ಧನುರ್ಮಾಸದ ಪೂಜೆಯ ಜೊತೆಗೆ ಎರಡನೇ ವಾರದ ಮಾರ್ಗಶಿರ ಲಕ್ಷ್ಮಿ ಪೂಜೆಯು ಕೂಡ ಪ್ರಾರಂಭವಾಗುತ್ತದೆ.ನಾಳೆ ಪ್ರದೋಷ ಪೂಜೆ ಮತ್ತು ಹನುಮದ್ ವ್ರತ ಕೂಡ ಬಂದಿದೆ.ಈ 4 ಪೂಜೆ ಒಂದೇ ದಿನ ಬಂದಿರುವುದರಿಂದ ತುಂಬಾ ಜನರಿಗೆ ಗೊಂದಲ ಇದೆ.ಯಾವ ಸಮಯದಲ್ಲಿ ಪೂಜೆ ಮಾಡಬೇಕು ಎನ್ನುವ ಗೊಂದಲ ಪ್ರತಿಯೊಬ್ಬರಿಗೂ ಇದೆ. ಮೊದಲು ಧನುರ್ಮಾಸ ಪೂಜೆ ಮತ್ತು ಮಾರ್ಗಶಿರ ಲಕ್ಷ್ಮಿ ಪೂಜೆ ಮಾಡುವ ಸಮಯ ಮುಂಜಾನೆಯ 6:40 ನಿಮಿಷದ ಒಳಗೆ ಲಕ್ಷ್ಮಿ ಕಳಶವನ್ನು ಇಟ್ಟು ದೀಪವನ್ನು ಹಚ್ಚಿ ಪ್ರಸಾದವನ್ನು ಮಾಡಿಕೊಂಡರೆ ಎರಡು ಪೂಜೆಗೆ ಸಹ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಹನುಮದ್ ವ್ರತವನ್ನು ಬೆಳಗ್ಗೆ 9 ಗಂಟೆಯಿಂದ 10:30ವರೆಗೆ ಇದೆ.ಹನುಮದ್ ವ್ರತ ಪೂಜೆಯನ್ನು ಬೆಳಗ್ಗೆ 6 ಗಂಟೆ ಒಳಗೆ ಮಾಡಿದರೆ ಒಳ್ಳೆಯದು.ಇನ್ನು ಪ್ರದೋಷ ಪೂಜೆ ಸಮಯ ಗುರುವಾರ ಬೆಳಗ್ಗೆ 2:24 ನಿಮಿಷಕ್ಕೆ ಶುರುವಾಗಿ ಶುಕ್ರವಾರ ಬೆಳಗ್ಗೆ 4:10ನಿಮಿಷಕ್ಕೆ ಮುಕ್ತಾಯವಾಗುತ್ತದೆ. ಹಾಗಾಗಿ ಗುರುವಾರನೇ ನಾವು ಈ ಪ್ರದೋಷ ಪೂಜೆಯನ್ನು ಮಾಡಬೇಕಾಗುತ್ತದೆ. ಆದಷ್ಟು ಸೂರ್ಯಾಸ್ತದ ನಂತರ ಈ ಪೂಜೆಯನ್ನು ಮಾಡಬೇಕು.

ಆರೋಗ್ಯದಲ್ಲಿ ಯಾರಿಗೆ ಸಮಸ್ಸೆ ಇರುತ್ತದೆಯೋ ಅವರು ತಪ್ಪದೆ ಈ ಪೂಜೆಯನ್ನು ಮಾಡಬೇಕಾಗುತ್ತದೆ.ಮನೆಯಲ್ಲೂ ಪೂಜೆಯನ್ನು ಮಾಡಬಹುದು. ಅದರಲ್ಲೂ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಮಾಡಬಹುದು.ಪ್ರಸಾದಕ್ಕೆ ಕಡಲೆಬೇಳೆಯನ್ನು ಮಾಡಿಕೊಳ್ಳಬಹುದು. ಈ ಪ್ರದೋಷ ಪೂಜಾ ಸಮಯದಲ್ಲಿ ಈಶ್ವರನಿಗೆ ಪಂಚಾಮೃತ ಅಭಿಷೇಕ ಮಾಡಿದರೆ ತುಂಬಾ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment