ಪಿತೃಪಕ್ಷ : ಪಿತೃ ದೋಷದಿಂದ ಏನೆಲ್ಲ ಸಮಸ್ಯೆಗಳು ಎದುರಾಗುತ್ತವೆ? ಪರಿಹಾರಗಳೇನು???

ತುಂಬಾ ಜನರು ಪಿತೃ ಪಕ್ಷವನ್ನು ಆಚರಣೆ ಮಾಡುವುದಿಲ್ಲ ಅಥವಾ ಆಚರಣೆ ಮಾಡುವ ಪದ್ಧತಿ ಗೊತ್ತಿರುವುದಿಲ್ಲ. ಇದರಿಂದ ತುಂಬಾ ಜನರಿಗೆ ಪಿತೃದೋಷ ಉಂಟಾಗಿ ಹಲವಾರು ಸಮಸ್ಯೆಗಳು ಬರುತ್ತವೆ. ಭಾದ್ರಪದ ಮಾಸದಿಂದ ಅಮಾವಾಸ್ಯೆ ತಿಥಿಯಿಂದ ಪಿತೃಪಕ್ಷ ಶುರುವಾಗುತ್ತದೆ. ಈ ವರ್ಷ ಪಿತೃಪಕ್ಷ ಸೆಪ್ಟೆಂಬರ್ 20ನೇ ಸೋಮವಾರದಿಂದ ಆರಂಭವಾಗಿ ಅಕ್ಟೋಬರ್ 6ನೇ ತಾರೀಖಿನವರೆಗೂ ಇರುತ್ತದೆ.ಈ ಒಂದು ವೇಳೆಯಲ್ಲಿ ಪಿತೃ ಪಕ್ಷವನ್ನು ಆಚರಣೆ ಮಾಡಬೇಕಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪಿತೃಪಕ್ಷ ದೋಷ ಇರುವವರಲ್ಲಿ ತುಂಬಾನೇ ಸಮಸ್ಯೆಗಳು ಇರುತ್ತವೆ. ಯಾವುದೇ ಕೆಲಸವನ್ನು ಪ್ರಾರಂಭ ಮಾಡಿದರು ಮುಕ್ತಾಯ ಮಾಡುವುದಕ್ಕೆ ಆಗುವುದಿಲ್ಲ. ತುಂಬಾ ಜನರಿಗೆ ಸಂತಾನಭಾಗ್ಯ ಆಗುವುದಿಲ್ಲ. ತಂದೆ-ತಾಯಿ ಇಬ್ಬರಲ್ಲೂ ಕೂಡ ಯಾವುದೇ ದೋಷ ಇರುವುದಿಲ್ಲ. ಆದರೂ ಕೂಡ ಮಕ್ಕಳು ಆಗುವುದಿಲ್ಲ. ಆರ್ಥಿಕ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿರುತ್ತಾರೆ. ಇನ್ನು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ.

ಪಿತೃಪಕ್ಷ ಆಚರಣೆ ಮಾಡುವ ದಿನ ಮುಂಜಾನೆಯಿಂದ ಸಂಜೆಯವರೆಗೂ ಉಪವಾಸ ಇದ್ದು ಪಿತೃ ಪಕ್ಷವನ್ನು ಆಚರಣೆ ಮಾಡಬೇಕು ಮತ್ತು ತುಂಬಾನೇ ಮಡಿಯಿಂದ ಆಚರಣೆ ಮಾಡಬೇಕು. ಯಾವ ರೀತಿಯ ತಪ್ಪುಗಳನ್ನು ಮಾಡಬಾರದು. ಹಿರಿಯರಿಗೆ ಇಷ್ಟವಾಗುವ ವಸ್ತುಗಳನ್ನು ದಾನ ಮಾಡಬೇಕು. ಪ್ರತಿದಿನ ಹಿರಿಯರ ಫೋಟೋವನ್ನು ಪೂಜೆ ಮಾಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ. ದಿನನಿತ್ಯ ಅವರ ಫೋಟೋದ ಮುಂದೆ ಒಂದು ದೀಪವನ್ನು ಮೂಡಿಸಬೇಕು.

ಪಿತೃಪಕ್ಷದ ಸಮಯದಲ್ಲಿ ಹಿರಿಯರು ಯಾವ ಒಂದು ರೂಪದಲ್ಲಿ ಬರುತ್ತಾರೆ ಎಂದರೆ ಹಸು,ಇರುವೆ ಹೀಗೆ ಯಾವುದೇ ರೂಪದಲ್ಲಿ ಮನೆಗೆ ಬರಬಹುದು.ಆದ್ದರಿಂದ ಅವತ್ತಿನ ದಿನ ಯಾರೇ ಬಂದರು ಅವರಿಗೆ ಇಲ್ಲಾ ಅಂತ ಹೇಳದೆ ಅವರಿಗೆ ದಾನವನ್ನು ಮಾಡಿ. ಪಿತೃಪಕ್ಷದ ದಿನ ಮನೆಗೆ ಬಂದವರಿಗೆ ಊಟ ಹಾಕದೆ ಹಾಗೆ ಕಳುಹಿಸಬೇಡಿ. ಪಿತೃಪಕ್ಷದ ಸಮಯದಲ್ಲಿ ನಿಮ್ಮ ಹಿರಿಯರು ಹೇಗೆ ಆಚರಣೆ ಮಾಡಿಕೊಂಡು ಬಂದಿದ್ದಾರೊ ಅದೇ ರೀತಿ ನೀವು ಮಾಡಬೇಕು. ಆದಷ್ಟು ಎಳ್ಳನ್ನು ದಾನ ಮಾಡಿ. ಎಳ್ಳು ದಾನ ಮಾಡುವುದರಿಂದ ಶನಿದೋಷ ನಿವಾರಣೆ ಆಗುತ್ತದೆ ಮತ್ತು ಪೂರ್ವಜರಿಗೆ ಖುಷಿಯಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment