ಈ ರೀತಿ ಮಹಾಲಕ್ಷ್ಮಿ ಫೋಟೋ ಸಿಕ್ಕರೆ ಅಥವಾ ಇದ್ದರೆ ತುಂಬಾ ಒಳ್ಳೆಯ ಫಲಗಳನ್ನು ಪಡೆಯಬಹುದು!

ಮನೆಯಲ್ಲಿ ಮಹಾಲಕ್ಷ್ಮಿ ಫೋಟೋ ತರಬೇಕು ಎಂದುಕೊಂಡಿದ್ದರೆ ಅದರಲ್ಲಿ ಇರಬೇಕಾದ ವಿಶೇಷತೆಗಳನ್ನು ಗಮನಿಸಬೇಕಾಗುತ್ತದೆ. ಅಂತಹ ವಿಶೇಷತೆಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮನೆಗೆ ಯಾವುದೇ ದೇವರ ಫೋಟೋವನ್ನು ತೆಗೆದುಕೊಳ್ಳಬೇಕು ಎಂದಾಗ ಮುಖದಲ್ಲಿರುವ ಕಳೆಯನ್ನು ನೋಡಬೇಕು.ಅದು ತುಂಬಾ ಒಳ್ಳೆಯದು. ಮುಖ ನೋಡಿದ ತಕ್ಷಣ ಮುಖದಲ್ಲಿ ಒಂದೇ ತರಹದ ನಗು ಅಥವಾ ತೇಜಸ್ಸು ಕಾಣುವ ರೀತಿಯಲ್ಲಿರಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಫೋಟೋದ ಹಿಂದೆ ಕಳಶ ಅಥವಾ ಕುಂಭ.ಅದರ ಮುಂದೆ ಮಹಾಲಕ್ಷ್ಮಿ ತಾಯಿ ತಾವರೆ ಹೂವಿನ ಮೇಲೆ ಪದ್ಮಾಸನದ ಮೇಲೆ ಕುಳಿತಿರುವ ರೀತಿ ಫೋಟೋ ಸಿಕ್ಕರೆ ತುಂಬಾ ಅದೃಷ್ಟವಾದದ್ದು. ಇನ್ನು ಮಹಾಲಕ್ಷ್ಮಿ ತಾಯಿ ಹಸಿರು ಬಣ್ಣದ ಸೀರೆಯಲ್ಲಿ ಇರುವುದು ವಿಶೇಷ. ಅದರಲ್ಲೂ ಸೀರೆ ಮತ್ತು ಬ್ಲೌಸ್ ಎರಡು ಕೂಡ ಹಸಿರು ಬಣ್ಣದಲ್ಲಿ ಇದ್ದರೆ ಇನ್ನು ತುಂಬಾ ಒಳ್ಳೆಯದು.

ಮಹಾಲಕ್ಷ್ಮಿ ತಾಯಿಯ ಮುಂದೆ ಇನ್ನೊಂದು ಕಳಶ ಇರಬೇಕು. ಕೈಗಳಿಂದ ನಾಣ್ಯ ಬೀಳುವ ತರ ಮತ್ತು ಎರಡು ಕಡೆ ದ್ವೀಪದ ಸ್ಥಂಬಗಳಿರುವುದು ಇನ್ನೂ ವಿಶೇಷ. ಇನ್ನೂ ಎರಡು ಕಡೆ ಆನೆಗಳು ಇದ್ದರೆ ತುಂಬಾ ಒಳ್ಳೆಯದು. ಮನೆಯಲ್ಲಿ ಇರುವ ಮಹಾಲಕ್ಷ್ಮಿ ಫೋಟೋ ಯಾವುದೇ ಹೆಣ್ಣು ದೇವರ ಫೋಟೋ ಕೆನ್ನೆಗೆ ಅರಿಶಿಣ ಹಣೆಗೆ ಕುಂಕುಮವನ್ನು ಇಡುವುದು ತುಂಬಾ ಒಳ್ಳೆಯದು. ಮನೆಗೆ ಬಂದ ಹೆಣ್ಣು ಮಕ್ಕಳಿಗೆ ಅರಿಶಿಣ-ಕುಂಕುಮ ಕೊಡುವುದು ತುಂಬಾ ಒಳ್ಳೆಯದು. ಅದರಲ್ಲೂ ಮನೆಯ ಮಹಾಲಕ್ಷ್ಮಿ ತಾಯಿಗೆ ಅರಿಶಿಣ -ಕುಂಕುಮವನ್ನು ಹಿಟ್ಟು ಅಲಂಕಾರವನ್ನು ಮಾಡುವುದರಿಂದ ಪುಣ್ಯ ಸಿಗುತ್ತದೆ. ಇದರಿಂದ ನಿಮ್ಮ ಮನೆಗೆ ಮಹಾಲಕ್ಷ್ಮಿ ತಾಯಿಯ ಅನುಗ್ರಹ ಸದಾ ಇರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment