ಪ್ರೋಟೀನ್ ದೇಹಕ್ಕೆ ಸರಿಯಾಗಿ ಸೇರಬೇಕು ಎಂದರೆ! ಸುಕ್ಕು, ಕಪ್ಪು ಬಣ್ಣ ಕಡಿಮೆಯಾಗಬೇಕೆಂದರೆ! ಈ ಹಣ್ಣಿನ ಪೇಸ್ಟ್ ನಿಂದ ಸ್ವಲ್ಪ ಹೀಗೆ ಮಾಡಿ!

0 96

ಸಾಮಾನ್ಯವಾಗಿ ಪೈನಾಪಲ್, ಬನಾನಾ ವರ್ಷಪೂರ್ತಿ ಸಿಗುತ್ತದೆ.ಈ ಹಣ್ಣುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬಹುದು.ಕೆಲವರಿಗೆ ಮೊಣಕಾಲು ಮತ್ತು ಮೊಣಕೈ ಹತ್ತಿರ ತುಂಬಾ ಕಪ್ಪು ಆಗಿರುತ್ತದೆ. ಯಾಕೇಂದರೆ ಡೆಡ್ ಸೆಲ್ ಜಾಸ್ತಿ ಇದ್ದಾರೆ ಈ ರೀತಿಯ ಸಮಸ್ಸೆಗಳು ಕಾಡುತ್ತವೆ. ಈ ಡೆಡ್ ಸೆಲ್ ನಿವಾರಣೆ ಮಾಡುವುದಕ್ಕೆ ಈ ಪೈನಾಪಲ್ ತುಂಬಾನೇ ಸಹಾಯ ಮಾಡುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು ಪೈನಾಪಲ್ ಮೇಲೆ ಇರುವ ಸಿಪ್ಪೆಯನ್ನು ತೆಗೆದುಕೊಂಡು ಪೇಸ್ಟ್ ರೀತಿ ಮಾಡಿಕೊಂಡು ಕಪ್ಪು ಇರುವ ಜಾಗದಲ್ಲಿ ಹಚ್ಚಬೇಕು.ನಂತರ 1 ಗಂಟೆ ಬಳಿಕ ಸ್ನಾನವನ್ನು ಮಾಡಬೇಕು. ಇದನ್ನು ಪ್ರತಿದಿನ ಮಾಡುವುದರಿಂದ ಡೆಡ್ ಸೆಲ್ಸ್ ಎಲ್ಲಾ ನಿವಾರಣೆ ಆಗಿ ಹೊಸ ಚರ್ಮ ಬರುವುದಕ್ಕೆ ಸಹಾಯ ಮಾಡುತ್ತದೆ.ಇದನ್ನು ಹಚ್ಚಿಕೊಳ್ಳುವುದರಿಂದ ಚರ್ಮದಲ್ಲಿ ನೆರಿಗೆ ಸಮಸ್ಸೆ ಕೂಡ ಬರುವುದಿಲ್ಲ.

ಇನ್ನು ಪೈನಾಪಲ್ ಸೇವನೆಯಿಂದ ಹಲ್ಲಿನಲ್ಲಿರುವ ಕಲೆಗಳನ್ನು ಇದು ದೂರಮಾಡುತ್ತದೆ.ಈ ಹಣ್ಣಿನಲ್ಲಿ ಫೈಬರ್ ಅಂಶ ತುಂಬಾ ಹೆಚ್ಚಾಗಿರುತ್ತದೆ. ಪೈನಾಪಲ್ ಸೇವನೆ ಮಾಡಿದಾಗ ನ್ಯಾಚುರಲ್ ಆಗಿ ಹಲ್ಲುಗಳನ್ನು ಸ್ವಚ್ಛಗೊಳಿಸುತ್ತದೆ. ಪೈನಾಪಲ್ ಹಣ್ಣನ್ನು ಊಟ ಆದ ಬಳಿಕ ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಯಾಕೆಂದರೆ ಇದರಲ್ಲಿ ಫ್ರೂಟ್ ಆಸಿಡ್ ತುಂಬಾ ಹೇರಳವಾಗಿ ಇದೆ. ಇದು ಹಲ್ಲಿನಲ್ಲಿರುವ ಬ್ಯಾಕ್ಟೀರಿಯಗಳನ್ನು ಸ್ವಚ್ಛಗೊಳಿಸುತ್ತದೆ. ಆದ್ದರಿಂದ ಪೈನಾಪಲ್ ಹಣ್ಣನ್ನು ಊಟದ ಬಳಿಕ ಸೇವನೆ ಮಾಡಬೇಕು.

ಜೀರ್ಣಕ್ರಿಯೆ ಸಮಸ್ಯೆ ಇರುವವರು ಈ ಹಣ್ಣನ್ನು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಸಮಸ್ಯೆ ನಿವಾರಣೆಯಾಗುತ್ತದೆ.ಒಂದು ವೇಳೆ ಗಾಯ, ಗುಳ್ಳೆಗಳು ಬೇರೆ ಕಡೆ ಸ್ಪ್ರೆಡ್ ಆಗದಂತೆ ಮಾಡುತ್ತದೆ. ಅಷ್ಟೇ ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಲಿವರ್ ಗೆ ತುಂಬಾನೇ ಒಳ್ಳೆಯದು ಎಂದು ಹೇಳಬಹುದು. ಮುಖ್ಯವಾಗಿ ಪೈನಾಪಲ್ ಜ್ಯೂಸ್ ಅನ್ನು ಮಾಡುವಾಗ ಸಕ್ಕರೆಯನ್ನು ಬಳಸಬಾರದು.ಸಕ್ಕರೆ ಬದಲು ಜೇನುತುಪ್ಪ ಬಳಸಿದರೆ ತುಂಬಾ ಒಳ್ಳೆಯದು.100 ಗ್ರಾಂ ಪೈನಾಪಲ್ ಸೇವನೆ ಮಾಡಿದರೆ 46% ಕ್ಯಾಲೋರಿ ಸಿಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.