ಈ ಧನ ಲಕ್ಷ್ಮಿ ಸೇರನ್ನು ಬಳಸಿ ವಜ್ರ ವೈಡುರ್ಯ ಸಿರಿ ಸಂಪತ್ತುಗಳನ್ನು ನಿಮ್ಮ ಮನೆಯೊಳಗೆ ಪ್ರವೇಶಿಸುವಂತೆ ಆಕರ್ಷಿಸಿಕೊಳ್ಳಿ

0 214

ಈ ಧನ ಲಕ್ಷ್ಮಿ ಸೇರನ್ನು ಬಳಸಿ ವಜ್ರ ವೈಡುರ್ಯ ಸಿರಿ ಸಂಪತ್ತುಗಳನ್ನು ನಿಮ್ಮ ಮನೆಯೊಳಗೆ ಪ್ರವೇಶಿಸುವಂತೆ ಆಕರ್ಷಿಸಿಕೊಳ್ಳಿಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಲಕ್ಷ್ಮಿಯ ಅನುಗ್ರಹ ಆಗಬೇಕು ಮತ್ತು ಧನ ಲಕ್ಷ್ಮಿಯ ಕೃಪಾಕಟಾಕ್ಷ ಆಗಬೇಕು ಎಂದರೆ ಈ ರೀತಿಯಾಗಿ ಪೂಜೆಯನ್ನು ಮಾಡುವುದರಿಂದ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ ಹಾಗೂ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ,ಧನ, ದಾನ್ಯ ಹೆಚ್ಚಾಗಿ ಬರುವಂತೆ ಆಗುತ್ತದೆ. ಪೂಜೆಯನ್ನು ಮಾಡುವುದಕ್ಕೆ ಮನೆಯಲ್ಲಿ ಇರುವಂತಹ ಅಕ್ಕಿಯನ್ನು ತೆಗೆದುಕೊಂಡು ಇಟ್ಟುಕೊಳ್ಳಬೇಕು. ಉಪಯೋಗಕ್ಕೆ ಬರದೇ ಇರುವ ಚಿನ್ನದ ಒಡವೆಗಳು, ಬೆಳ್ಳಿ, ನಾಣ್ಯ, ತಾಮ್ರದಲ್ಲಿ ಮಾಡಿರುವಂತಹ ಕೇಬೇರ ಚಕ್ರವನ್ನು ಮನೆಯಲ್ಲಿ ತಂದು ಇಟ್ಟುಕೊಳ್ಳಬೇಕು.

ನಂತರ 5 ಬಿಳಿ ಬಣ್ಣದ ಗುಲಗಂಜಿಯನ್ನು,5 ಗೋಮತಿ ಚಕ್ರ,5 ಕಮಲದ ಬೀಜ,5 ಲಕ್ಷ್ಮಿ ಕವಡೆ,5 ಕೆಂಪು ಬಣ್ಣದ ಹವಳಗಳನ್ನು ಮತ್ತು 9 ನಾಣ್ಯಗಳನ್ನು ತೆಗೆದುಕೊಂಡು ಇಟ್ಟುಕೊಳ್ಳಬೇಕು.ಪೂಜೆಯನ್ನು ಈ ರೀತಿ ಮಾಡಬೇಕು. ಲಕ್ಷ್ಮಿ ದೇವಿ ಅಭಯ ಹಸ್ತವನ್ನು ಇಟ್ಟಿರುವ ಲಕ್ಷ್ಮಿಯಾ ವಿಗ್ರಹದ ಕಾಲಿನ ಕೆಳಗೆ ತಾಮ್ರದ ತಟ್ಟೆಯನ್ನು ಇಡಬೇಕು.ನಂತರ ಲಕ್ಷ್ಮಿ ಸೇರು ತೆಗೆದುಕೊಂಡು ಗಂಧದಿಂದ ಸೇರಿಗೆ ಸುತ್ತ ಹಚ್ಚಬೇಕು.ನಂತರ ಅರಿಶಿಣ ಕುಂಕುಮ ಹಚ್ಚಬೇಕು.ಅದರಲ್ಲಿ ಸ್ವಸ್ತಿಕ್ ಗುರುತನ್ನು ಹಾಕಿ ತಾಮ್ರ ತಟ್ಟೆಯ ಪಕ್ಕದಲ್ಲಿ ಇಡಬೇಕು.

ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡು ಪೂಜೆಯನ್ನು ಪ್ರಾರಂಭ ಮಾಡಬೇಕಾಗುತ್ತದೆ.ಪೂಜೆಗೆ ತೆಗೆದುಕೊಂಡ ವಸ್ತುಗಳನ್ನು ಲಕ್ಷ್ಮಿಯ ಬಲಗೈ ಹಸ್ತದ ಕೆಳಗೆ ಇತ್ತು ಪೂಜೆಯನ್ನು ಮಾಡಿ ನೈವೈದ್ಯವನ್ನು ಅರ್ಪಿಸಿ ಹಾಗೂ ದೂಪಾ ಹಚ್ಚಿದರೆ ಲಕ್ಷ್ಮಿ ಅನುಗ್ರಹ ನಿಮ್ಮ ಮೇಲೆ ಸದಾ ಇರುತ್ತದೆ.ಈ ಪೂಜೆಯನ್ನು ಶುಕ್ರವಾರದ ದಿನ ಮಾಡಬೇಕು.ನಂತರ ಮಾರನೇ ದಿನ ಅಕ್ಕಿಯನ್ನು ತೆಗೆದು ನೈವೈದ್ಯಕ್ಕೆ ಸಿಹಿ ತಿಂಡಿ ಮಾಡಿ ಮತ್ತೆ ಇಡಬೇಕಾಗುತ್ತದೆ. ಲಕ್ಷ್ಮಿ ಅನುಗ್ರಹ ಇರುವ ವಸ್ತುಗಳನ್ನು ಪೂಜೆಗೆ ಉಪಯೋಗ ಮಾಡುವುದರಿಂದ ಲಕ್ಷ್ಮಿಯ ಅನುಗ್ರಹ ನಿಮ್ಮ ಮೇಲೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.