ತಿಂದ ಆಹಾರ ದೇಹಕ್ಕೆ ಸರಿಯಾಗಿ ಸೇರಬೇಕೇಂದರೆ ಅನ್ನದಲ್ಲಿ ಇದನ್ನು ಚಿಟಿಕೆಯಷ್ಟು ಬೆರೆಸಿ ತಿನ್ನಿ ಸಾಕು

ಕೆಲವರು ಯಾವುದೇ ಆಹಾರವನ್ನು ಸೇವಿಸುವಾಗ ಸ್ವಲ್ಪ ನಿಂಬೆ ಹಣ್ಣಿನ ರಸ ಬೆರೆಸಿ ಸೇವಿಸುತ್ತಾರೆ.ತಿನ್ನುವ ಆಹಾರದಲ್ಲಿ ನಿಂಬೆ ರಸ ಬೆರೆಸಿ ತಿನ್ನುವುದರಿಂದ ದೇಹಕ್ಕೆ ಎರಡು ಪ್ರಯೋಜನ ಸಿಗುತ್ತದೆ.ಪ್ರತಿದಿನ ದೇಹಕ್ಕೆ ಐರನ್ ಅಂಶ 30ಮಿಲಿ ಗ್ರಾಂ ಅಷ್ಟು ಬೇಕಾಗುತ್ತದೆ.ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ತಯಾರಾಗಬೇಕು ಎಂದರೆ ಐರನ್ ಅಂಶ ದೇಹಕ್ಕೆ ಬೇಕು.ಅಷ್ಟೇ ಅಲ್ಲದೆ ರಕ್ತ ವೃದ್ಧಿ ಆಗುವುದಕ್ಕೆ ಐರನ್ ಅಂಶ ಬೇಕಾಗುತ್ತದೆ.ಐರನ್ ಅಂಶ ಇರುವ ಆಹಾರವನ್ನು ಸೇವಿಸಬೇಕು. ದಟ್ಟಿನ ಸೊಪ್ಪಿನಲ್ಲಿ ಹೆಚ್ಚು ಐರನ್ ಅಂಶ ಇರುತ್ತದೆ.ಇನ್ನು ಹೂವಿನ ಕೋಸಿನ ತೊಟ್ಟಿನಲ್ಲಿ ಐರನ್ ಅಂಶ ಹೆಚ್ಚಾಗಿ ಇರುತ್ತದೆ.ಇನ್ನು ಅಗಸೆ ಬೀಜದಲ್ಲು ಸಹ ಐರನ್ ಅಂಶ ಹೆಚ್ಚಾಗಿ ಇರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಐರನ್ ಜೊತೆ ವಿಟಮಿನ್ ಸಿ ಇದ್ದಾರೆ ದೇಹಕ್ಕೆ ತಿಂದ ಆಹಾರ ಜೀರ್ಣ ಆಗುತ್ತದೆ.ಕರುಳು ಕ್ಯಾಲ್ಸಿಯಂ ಅನ್ನು ಗ್ರಹಿಸಬೇಕು ಎಂದರೆ ವಿಟಮಿನ್ ಡಿ ಬೇಕಾಗುತ್ತದೆ. ವಿಟಮಿನ್ ಡಿ ಕೊರತೆ ಇದ್ದಾರೆ ಜೀರ್ಣ ಕ್ರಿಯೆ ಸಮಸ್ಸೆ ಕಾಡುತ್ತದೆ.ಹಾಗಾಗಿ ಮೊದಲು ವಿಟಮಿನ್ ಡಿ ಕೊರತೆಯನ್ನು ಸರಿ ಮಾಡಿಕೊಳ್ಳಬೇಕು. ದೇಹದಲ್ಲಿ ನರಗಳ ಬಲ ಹೀನತೆ ಕಂಡು ಬಂದರೆ ವಿಟಮಿನ್ ಡಿ ಕೊರತೆಯನ್ನು ನೀವಾರಿಸಿಕೊಳ್ಳಬೇಕು.

ತಿಂದ ಆಹಾರ ಜೀರ್ಣ ಆಗಬೇಕು ಎಂದರೆ ವಿಟಮಿನ್ ಸಿ ಬೇಕಾಗುತ್ತದೆ.ನಿಂಬೆ ಹಣ್ಣಿನಲ್ಲಿ ಮತ್ತು ಹುಳಿ ಇರುವ ಪದಾರ್ಥದಲ್ಲಿ ವಿಟಮಿನ್ ಸಿ ಅಂಶ ಹೆಚ್ಚಾಗಿ ಇರುತ್ತದೆ.ನಿಂಬೆ ಹಣ್ಣಿನ ಜ್ಯೂಸ್ ಮಾಡಿಕೊಂಡು ಕುಡಿಯಬಹುದು.ದೇಹದಲ್ಲಿ ಐರನ್ ಅಂಶ ಹೆಚ್ಚಾಗಿ ಇದ್ದಾರೆ ರಕ್ತ ಹೀನತೆ ಸಮಸ್ಸೆ ಕೂಡ ಬರುವುದಿಲ್ಲ.ಕೆಲವೊಮ್ಮೆ ಅಡುಗೆಯಲ್ಲಿ ಉಪ್ಪು ಜಾಸ್ತಿ ಅದರೆ ನಿಂಬೆ ಹಣ್ಣನ್ನು ಬೆರೆಸಿದರೆ ಉಪ್ಪಿನ ಅಂಶ ಗೊತ್ತಾಗದಂತೆ ಮಾಡುತ್ತದೆ.ಆದ್ದರಿಂದ ನಿಂಬೆ ಹಣ್ಣಿನ ಸೇವನೆ ಮಾಡುವುದು ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment