ದೊಡ್ಡ ವ್ಯಕ್ತಿಗಳ ಸೀಕ್ರೆಟ್..! ಸುಕ್ಕದ ಚರ್ಮಕ್ಕೆ ಔಷಧಿ

0 63

ಸೌಂದರ್ಯ ಎಂದರೆ ದೇಹದ ಪೆರ್ಸನಲಿಟಿ ಅಷ್ಟೇ ಅಲ್ಲ ಮತ್ತು ಫಿಗರ್ ಒಂದೇ ಅಲ್ಲ ಚರ್ಮದ ಕಾಂತಿ ಮುಖ್ಯ.ಚರ್ಮದ ತ್ವಚೆ ನಿಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಇಂಡಿಕೇಟ್ ಮಾಡುತ್ತದೆ.ನಿಮ್ಮ ಮಾನಸಿಕ ಗೊಂದಲ ನಿಮ್ಮ ಚರ್ಮದಲ್ಲಿ ತೋರಲ್ಪಡುತ್ತವೆ.ಅಷ್ಟೇ ಅಲ್ಲದೆ ನಿಮ್ಮ ಆಹಾರದ ಮೇಲು ಕೂಡ ನಿರ್ಧಾರ ಆಗುತ್ತದೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಚರ್ಮದಲ್ಲಿ ಇರುವಂತಹ ಪ್ರಜಾಕ ಪಿತ್ತದಲ್ಲಿ ನ್ಯೂನತೆ ಉಂಟಾಗುವ ಸಂದರ್ಭದಲ್ಲಿ ನಿಮಗೆ ಎಲ್ಲಾ ರೀತಿಯ ಚರ್ಮದ ಕಾಯಿಲೆಗಳು ಬರುವುದಕ್ಕೆ ಶುರುವಾಗುತ್ತದೆ.ಇದಕ್ಕೆ ಪಿತ್ತ ವೃದ್ಧಿಕರ ಆಹಾರ ವಿಚಾರದಿಂದ ಆಗುತ್ತದೆ. ಪಿತ್ತ ವೃದ್ಧಿಕರ ಆಹಾರ ಯಾವುದು ಎಂದರೆ ಅತಿಯಾದ ಉಷ್ಣ ಇರುವಂತಹ ಆಹಾರದ ಬಳಕೆ ಮಾಡುವುದರಿಂದ ಚರ್ಮದ ಮೇಲೆ ಪರಿಣಾಮವನ್ನು ಬೀರುತ್ತದೆ.

ಒಂದು ವೇಳೆ ಅತಿಯಾಗಿ ಬಿಸಿಲಿನಲ್ಲಿ ಇರುವವರು ಮತ್ತು ಯಾವಾಗಲು ಕ್ರೋದ, ದ್ವೇಷ, ಅಸೂಹೆ, ಅಸಹನೆ, ಹೊಟ್ಟೆಕಿಚ್ಚು ಪಡುವುದು ನಿಮ್ಮ ಮೇಲೆ ಪರಿಣಾಮ ಬಿರುತ್ತದೆ ವರೆತು ಬೇರೆಯವರ ಮೇಲೆ ಪರಿಣಾಮ ಬಿರುವುದಿಲ್ಲ.ಹಾಗಾಗಿ ಈ ಎಲ್ಲಾ ಕೆಟ್ಟ ಅಭ್ಯಾಸಗಳನ್ನು ಬಿಟ್ಟರೆ ನಿಮ್ಮ ಚರ್ಮಕ್ಕೆ ತುಂಬಾ ಒಳ್ಳೆಯದು.ಇನ್ನು ಸಾದು ಸಂತರು,ಋಷಿ ಮುನಿಗಳನ್ನು ನೋಡಿದರೆ ಅವರ ಮುಖದಲ್ಲಿ ಯಾವಾಗಲು ಕಾಂತಿ ಹೆಚ್ಚಿರುತ್ತದೆ. ಈ ರೀತಿ ಇರುವುದಕ್ಕೆ ಪಿತ್ತ ವೃದ್ಧಿಕರ ಆಹಾರವನ್ನು, ವಿಹಾರ, ವಿಚಾರಗಳನ್ನು ಕಡಿಮೆ ಮಾಡಬೇಕು.ಜೊತೆಗೆ ಪ್ರತಿದಿನ ಎಣ್ಣೆ ಸ್ನಾನವನ್ನು ಮಾಡಿ. ಅಷ್ಟೇ ಅಲ್ಲದೆ ಒಳ್ಳೆಯ ಆಹಾರ ವಿಚಾರಗಳನ್ನು ರೂಡಿ ಮಾಡಿಕೊಳ್ಳಿ.ಎಣ್ಣೆಯಲ್ಲಿ ಶ್ರೇಷ್ಠವಾದ ಎಣ್ಣೆ ಎಳ್ಳು ಎಣ್ಣೆ ತುಂಬಾನೇ ಒಳ್ಳೆಯದು. ಇಷ್ಟೆಲ್ಲ ಮಾಡಿದರು ಚರ್ಮದ ಸಮಸ್ಯೆ ನಿವಾರಣೆ ಆಗದಿದ್ದರೆ ಹತ್ತಿರ ಇರುವ ಆಯುರ್ವೇದ ವೈದ್ಯರನ್ನು ಭೇಟಿ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.