ಅಪ್ಪಿ ತಪ್ಪಿಯು ಈ ತಪ್ಪು ಮಾಡಿ ಅರೋಗ್ಯ ಹಾಳು ಮಾಡಿಕೊಳ್ಳಬೇಡಿ!!

0 114

ದೈನಂದಿನ ದಿನಚರಿ ಗಮನಿಸಿದಾಗ ಪ್ಲಾಸ್ಟಿಕ್ ಬಳಕೆ ವಿಪರೀತ ಆಗುತ್ತಿದೆ.ಅದರಲ್ಲೂ ಸ್ನಾನ ಮಾಡಲು ಬಳಸುವ ಶಂಪೋ ಮುಖದ ಸೌಂದರ್ಯವನ್ನು ಹೆಚ್ಚಿಸಲು ಬಳಸುವ ರಾಸಾಯನಿಕ ವಸ್ತುಗಳು ಮಾನವನ ದೇಹದ ಮೇಲೆ ಪರಿಣಾಮವನ್ನು ಬಿರುತ್ತಿದೆ.ಇನ್ನು ಈ ವಸ್ತುಗಳ ಮೇಲೆ ಪ್ರತಿದಿನ ಗೊತ್ತಿಲ್ಲದೇ ಬಳಸುತ್ತಿದ್ದೇವೆ. ಅದರೆ ಇದರಿಂದ ಅಮೇರಿಕಾದಲ್ಲಿ ಒಂದು ಲಕ್ಷ ಜನರು ಸಾಯುತ್ತಿದ್ದಾರೆ ಎಂದು ಸಂಶೋಧನೆ ಒಂದು ಬಹಿರಂಗ ಮಾಡಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿದಿನ ಬಳಸುವ ಪ್ಲಾಸ್ಟಿಕ್ ವಸ್ತುಗಳು ಅದರಲ್ಲೂ ಶಂಪೋ, ಮೇಕಪ್, ನೂರಾರು ಉತ್ಪನ್ನಗಳಲ್ಲಿ ಕಂಡುಬರುವ ರಾಸಾಯನಿಕಗಳು ಹಾರ್ಮೋನಿಗೆ ತೊಂದರೆ ನೀಡುತ್ತಿದೆ.ಅಷ್ಟೇ ಅಲ್ಲದೆ ವ್ಯಕ್ತಿಯ ಜೀವನದ ಮೇಲೆ ಪರಿಣಾಮವನ್ನು ಬೀರುತ್ತಿದೆ.ಜೀವಾಣುಗಳು ಇಂತಹ ವಸ್ತುಗಳಿಂದ ದೇಹವನ್ನು ಪ್ರವೇಶಿಸಬಹುದು ಮತ್ತು ಇದರಿಂದ ಬೊಜ್ಜು, ಮದುಮೇಹ, ಹೃದಯ ರೋಗಗಳು ಎದುರಾಗುತ್ತದೆ.

ಇದಕ್ಕೆ ಪ್ರಮುಖ ಕಾರಣ ಪ್ಲಾಸ್ಟಿಕ್ ನಲ್ಲಿ ಇರುವ ತಾಲೈಡ್ಸ್ ಎನ್ನುವ ರಾಸಾಯನಿಕ.ಪ್ರತಿದಿನ ಬಳಸುವಂತಹ ಎಲ್ಲಾ ವಸ್ತುಗಳು ಪ್ಲಾಸ್ಟಿಕ್ ಕಂಟೆಂಟ್ ಅನ್ನು ಒಳಗೊಂಡಿದೆ. ಇದರಿಂದ ಜನರಿಗೆ ನೇರವಾಗಿ ಅಲ್ಲದೆ ಇದ್ದರು ಗೊತ್ತಿಲ್ಲದೇ ಸಮಸ್ಸೆಗೆ ಕಾರಣ ಆಗುತ್ತಿದೆ.ಸತತವಾಗಿ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಬಳಕೆಯಿಂದ ಮಾರಣಾಂತಿಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆದಷ್ಟು ಮನೆಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬೇಡಿ.ಇನ್ನು ಪ್ಲಾಸ್ಟಿಕ್ ಬಳಕೆಯಿಂದ ಪ್ರಕೃತಿಯ ಮೇಲು ಪರಿಣಾಮ ಬಿರುತ್ತಿದೆ.ಇದರಿಂದ ಹಲವರು ಜೀವಿಗಳಿಗೆ ತೊಂದರೆ ಆಗುತ್ತಿದೆ.ಅರೋಗ್ಯದ ಮತ್ತು ಪರಿಸರ ದೃಷ್ಟಿಯಿಂದ ಆದಷ್ಟು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಿ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.