ಮೇ 19 ರಂದು ಸಂಕಷ್ಟಹರ ಚತುರ್ಥಿ ಪೂಜೆ ಮತ್ತು ಸಂಕಲ್ಪ ಮಾಡುವ ವಿಧಾನ!

ಸಂಕಷ್ಟಹಾರ ಚತುರ್ಥಿ ಪೂಜೆಯನ್ನು ತುಂಬಾ ಸರಳವಾಗಿ ಮಾಡುವ ವಿಧಾನ.ಸಂಕಷ್ಟಹಾರ ಚತುರ್ಥಿ ಫಾಲ್ಗುಣ ಮಾಸ ಶುಕ್ಲ ಪಕ್ಷ ಕೃಷ್ಣ ಚತುರ್ಥಿಯಂದು ಅಂದರೆ ಮೇ 19ನೇ ತಾರೀಕು ಗುರುವಾರ ದಿನ ಆಚರಣೆ ಮಾಡಬೇಕಾಗುತ್ತದೆ. ಬೆಳಗ್ಗೆ ಸಂಕಲ್ಪ ಮಾಡಿಕೊಂಡು ಸಂಜೆ ಸೂರ್ಯಾಸ್ತ ಆದನಂತರ ಸಂಕಷ್ಟಹರ ಪೂಜೆಯನ್ನು ಪ್ರಾರಂಭ ಮಾಡಬೇಕು. ಚಂದ್ರೋದಯ ಆದನಂತರ ಪೂಜೆಯನ್ನು ಮುಕ್ತಾಯ ಮಾಡಬೇಕು. ಚಂದ್ರೋದಯ ಸಮಯ ರಾತ್ರಿ 8:53 ನಿಮಿಷಕ್ಕೆ. ಈ ಸಮಯದಲ್ಲಿ ಪೂಜೆಯನ್ನು ಮುಕ್ತಾಯ ಮಾಡಬೇಕು. ಮೊದಲು ಗಣೇಶನಿಗೆ ಪಂಚಾಮೃತ ಅಭಿಷೇಕವನ್ನು ಮಾಡಬೇಕು. ನಂತರ ಪೂಜೆಯನ್ನು ಪ್ರಾರಂಭ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿತಿಂಗಳು ಕೃಷ್ಣಪಕ್ಷದ ನಾಲ್ಕನೇ ದಿನವನ್ನು ಸಂಕಷ್ಟ ಚತುರ್ಥಿಯಂದು ಆಚರಣೆ ಮಾಡುತ್ತೇವೆ. ಸಂಕಷ್ಟ ಚತುರ್ಥಿಯ ಮತ್ತೊಂದು ವಿಶೇಷತೆ ಏನು ಎಂದರೆ ಮಂಗಳವಾರ ಬಂದರೆ ವಿಶೇಷವಾಗಿರುತ್ತದೆ.ಇದನ್ನು ಅಂಗಾರಕ ಚತುರ್ಥಿ ಎಂದು ಕರೆಯಲಾಗುತ್ತದೆ. ಮೊದಲು ಪೀಠವನ್ನು ರೆಡಿ ಮಾಡಿಕೊಳ್ಳಬೇಕು. ಅದರ ಮೇಲೆ ರಂಗೋಲಿಯನ್ನು ಹಾಕಿ ಹಿತ್ತಾಳೆ ಅಥವಾ ತಾಮ್ರದ ಪ್ಲೇಟನ್ನು ಇಡಬೇಕು. ಅದರ ಮೇಲೆ ಪುಟ್ಟದಾದ ರಂಗೋಲಿಯನ್ನು ಹಾಕಿ ಅಕ್ಷತೆ ಹಾಕಿ ಕಳಸವನ್ನು ಪ್ರತಿಷ್ಠಾಪನೆ ಮಾಡಬೇಕು. ನಂತರ ನೀರಿನ ಒಳಗೆ ಅರಿಶಿಣ-ಕುಂಕುಮ ಮತ್ತು ಒಂದು ಹೂವನ್ನು ಹಾಕಬೇಕು.

ಕೆಲಸದ ಮೇಲೆ ಒಂದು ಪುಟ್ಟದಾದ ಪ್ಲೇಟ್ ಇಟ್ಟು ಎರಡು ವಿಳೆದೆಲೆ ಇಟ್ಟು. ಅದರಲ್ಲಿ ಶ್ರೀ ಗಂಧದಿಂದ ಸ್ವಸ್ತಿಕ್ ಚಿತ್ರವನ್ನು ಬರೆಯಬೇಕು.ನಂತರ ಅದರ ಮೇಲೆ ಅಕ್ಷತೆಯನ್ನು ಹಾಕಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಬೇಕು.ನಂತರ ಗಣೇಶನಿಗೆ ಅಂಗ ನೂಲನ್ನು ಹಾಕಬೇಕು. ನಂತರ ಗೆಜ್ಜೆ ವಸ್ತ್ರವನ್ನು ಹಾಕಿ ಬಿಳಿ ಮತ್ತು ಕೆಂಪು ಹೂವಿನಿಂದ ಅಲಂಕಾರವನ್ನು ಮಾಡಿ. ಯಾವುದೇ ಕಾರಣಕ್ಕೂ ಗಣೇಶನಿಗೆ ಗರಿಕೆ ಇಡುವುದನ್ನು ಮರೆಯಬಾರದು. ಗರಿಕೆಯನ್ನು ಇಟ್ಟರೆ ಸಂಕಲ್ಪ ಈಡೇರುತ್ತದೆ. ಈ ರೀತಿ ಪೂಜೆ ಮಾಡಿ ನೈವೈದ್ಯ ಕ್ಕೆ ಪ್ರಸಾದವನ್ನು ಇಡಬೇಕು.ಆದಷ್ಟು ಉಪವಾಸ ಇದ್ದು ಸಂಕಷ್ಟಹರ ಪೂಜೆಯನ್ನು ಮಾಡಬೇಕು.ನಂತರ ದೂಪವನ್ನು ಮತ್ತು ಮಂಗಳರತಿ ಮಾಡಿ ಸಂಕಷ್ಟಹಾರ ಪುಸ್ತಕವನ್ನು ಓದಬೇಕು .

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಗಣೇಶನ ಅಷ್ಟೊತ್ತರ ಹೇಳಿಕೊಂಡು ಈ ಕುಂಕುಮ ಅರ್ಚನೆ ಮಾಡಬೇಕು.ರಾತ್ರಿ ಚಂದ್ರೋದಯ ಆದನಂತರ ಗಣೇಶನಿಗೆ ಅರ್ಘ್ಯವನ್ನು ಕೊಟ್ಟು ಅಕ್ಷತೆ ಹಾಕಿ.ದೀಪವನ್ನು ಬೆಳಗಿ ನಂತರ ಪ್ರಸಾದ ತೆಗೆದುಕೊಳ್ಳಬೇಕು.ಈ ರೀತಿ ಸಂಕಲ್ಪ ಮಾಡಿ ಸಂಕಷ್ಟಹಾರ ಚತುರ್ಥಿ ಪೂಜೆಯನ್ನು ಮಾಡಿದರೆ ನಿಮ್ಮ ಎಲ್ಲಾ ರೀತಿಯ ಕಷ್ಟಗಳು ನಿವಾರಣೆ ಆಗುತ್ತದೆ.

Related Post

Leave a Comment