2 ಹನಿ ಕಣ್ಣಿಗೆ ಈ ಎಣ್ಣೆ ಹಾಕಿ ಚಮತ್ಕಾರ ನೋಡಿ

Put 2 drops of this oil in the eyes and see the miracle ಕಣ್ಣಿಗೆ ಎಣ್ಣೆ ಅಥವಾ ತುಪ್ಪವನ್ನು ಹಾಕುವುದರಿಂದ ಹಲವಾರು ರೀತಿಯ ಲಾಭಗಳು ಆಗುತ್ತವೆ.ನಾಟಿ ಹಸುವಿನ ತುಪ್ಪ ಸಿಕ್ಕರೆ ತುಂಬಾ ಒಳ್ಳೆಯದು ಅಥವಾ ಕೊಬ್ಬರಿ ಎಣ್ಣೆ ಹರೆಳೆಣ್ಣೆಯನ್ನು ಕೂಡ ಬಳಸಬಹುದು. ನಾಟಿ ಹಸುವಿನ ತುಪ್ಪದಲ್ಲಿ ಗುಡ್ ಕೆಮಿಕಲ್ ಕಲ್ಚರ್ ಇರುತ್ತದೆ. ಇನ್ನು ಕಣ್ಣು ರೂಪವನ್ನು ನೋಡುವಂತಹ ಶಕ್ತಿಯನ್ನು ಹೊಂದಿದೆ. ಅಗ್ನಿ ತತ್ವದ ಸಂಕೇತ ಕಣ್ಣು ಎಂದು ಹೇಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕಣ್ಣಿನಲ್ಲಿ ಆಲೋಚಕ ಪಿತ್ತ ಕಫ ಇರುತ್ತದೇ. ಇದರಿಂದ ಕಣ್ಣಿನ ಕಾರ್ಯಗಳು ನಡೆಯುತ್ತಾ ಇರುತ್ತವೆ. ಇವುಗಳಲ್ಲಿ ಅಸಮತೋಲನ ಉಂಟಾಯಿತು ಎಂದರೆ ಕಣ್ಣಿನ ನರ ನಾಡಿಯಲ್ಲಿ ತೊಂದರೆ ಉಂಟಾಗುತ್ತದೆ. ಇನ್ನು ಎಣ್ಣೆ ತುಪ್ಪವನ್ನು ಕಣ್ಣಿಗೆ ಹಾಕಿಕೊಳ್ಳುವುದರಿಂದ ಕಣ್ಣಿನ ಸಮಸ್ಸೆ ಬರದಂತೆ ತಡೆಗಟ್ಟಬಹುದು. ನೇತ್ರ ಬಿಂದು ಮಾಡಿಸಿದರೆ ತುಂಬಾ ಒಳ್ಳೆಯದು. ರಾತ್ರಿ ಮಲಗುವ ಮುನ್ನ ಕಣ್ಣಿಗೆ 2 ಹನಿ ಕೊಬ್ಬರಿ ಎಣ್ಣೆ, ಹರೆಳೆಣ್ಣೆ ಅಥವಾ ತುಪ್ಪವನ್ನು ಹಾಕಿ ಕಣ್ಣನ್ನು ಬ್ಲೈಂಕ್ ಮಾಡಬೇಕು. ಈ ರೀತಿ ಮಾಡಿದರೆ ಕಣ್ಣಿನ ನರ ಮಂಡಲ ಕ್ರಿಯಾಶೀಲವಾಗುತ್ತದೆ.

Related Post

Leave a Comment