ಹೊಟ್ಟೆಉರಿ ಕಾಲುಉರಿ ಉರಿಮೂತ್ರ ದೇಹದ ಉಷ್ಣವನ್ನು 2 ನಿಮಿಷದಲ್ಲಿ ಕಡಿಮೆ ಮಾಡಿ ತಂಪು ಮಾಡುತ್ತದೆ!

ದೇಹದಲ್ಲಿ ಉಷ್ಣಂಶ ಹೆಚ್ಚಾಗಿ ಇದ್ದಾರೆ ತಕ್ಷಣ ದೇಹದ ಉಷ್ಣಂಶವನ್ನು ಕಡಿಮೆ ಮಾಡುವ ಮನೆಮದ್ದುಗಳನ್ನು ಸುಲಭವಾಗಿ ತಯಾರಿಸಬಹುದು.ಬೇಸಿಗೆಯಲ್ಲಿ ದೇಹದಲ್ಲಿ ಉಷ್ಣಂಶ ಹೆಚ್ಚಾಗುತ್ತದೆ. ಅದರಲ್ಲೂ ದೇಹ ಹೀಟ್ ಆಗುವುದು.ಅತಿಯಾದ ಖಾರ ಪದಾರ್ಥ ಸೇವನೆ ಮಾಡುವುದರಿಂದ ದೇಹದಲ್ಲಿ ಉಷ್ಣಂಶ ಹೆಚ್ಚಾಗುತ್ತದೆ. ದೇಹದಲ್ಲಿ ಉಷ್ಣಂಶ ಜಾಸ್ತಿಯಾಗಿ ಕಣ್ಣು ಉರಿ ಬರುತ್ತಿದ್ದಾರೆ ತಕ್ಷಣ ಒಂದು ಬಕೆಟ್ ನಲ್ಲಿ ಕಾಲು ಭಾಗದಷ್ಟು ತಣ್ಣೀರನ್ನು ಹಾಕಬೇಕು.ಇದನ್ನು ಐಸ್ ಕ್ಯೂಬ್ ಅನ್ನು ಹಾಕಬೇಕು ಮತ್ತು 2 ಚಮಚ ರೋಸ್ ವಾಟರ್ ಹಾಕಬೇಕು.ನಂತರ ಪಾದವನ್ನು ಈ ಬಕೆಟ್ ನಲ್ಲಿ 10 ನಿಮಿಷ ಇಡಬೇಕು.ಈ ರೀತಿ ಮಾಡಿದರೆ ಪಾದಗಳು ಉರಿಯುತ್ತಿದ್ದಾರೆ ಕಡಿಮೆ ಆಗುತ್ತದೆ.ಇದರಿಂದ ತಕ್ಷಣ ದೇಹದ ಉಷ್ಣಂಶ ಕಡಿಮೆ ಆಗುತ್ತದೆ.ಇದನ್ನು ಹೈಡ್ರೋ ತೆರಪಿ ಎಂದು ಹೇಳುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದೇಹದಲ್ಲಿ ಇರುವ ಉಷ್ಣಂಶವನ್ನು ಕಡಿಮೆ ಮಾಡಬೇಕು ಎಂದರೆ ಸೋಫಾ ಕಾಳನ್ನು ಉಪಯೋಗ ಮಾಡಬೇಕು. ಇದು ದೇಹದಲ್ಲಿ ಇರುವ ಉಷ್ಣಂಶವನ್ನು ಕಡಿಮೆ ಮಾಡುತ್ತದೆ.ಇನ್ನು ಒಂದು ದೊಡ್ಡ ಪಾತ್ರೆಗೆ ಒಂದು ಲೀಟರ್ ನೀರನ್ನು ಹಾಕಿ ಮತ್ತು 3 ಚಮಚ ಸೋಫಾ ಕಾಳು ಹಾಕಿ ಚೆನ್ನಾಗಿ ಕುದಿಸಿ ಕುಡಿಯಿರಿ. ಇದನ್ನು ಕುಡಿದರೆ ದೇಹದಲ್ಲಿ ಬೆವರಿಕೆ ಕಡಿಮೆ ಆಗುತ್ತದೆ.ಇನ್ನು ಚರ್ಮದ ಸಮಸ್ಸೆ ಇದ್ದರು ಕೂಡ ನಿವಾರಣೆ ಆಗುತ್ತದೆ.

ಇನ್ನು ಎರಡು ಚಮಚ ಅಕ್ಕಿ ರವೆ ತೆಗೆದುಕೊಂಡು ಮಣ್ಣಿನ ಪಾತ್ರೆಯಲ್ಲಿ ಹಾಕಿ ಎರಡು ಲೋಟ ನೀರು ಹಾಕಬೇಕು.ನಂತರ ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.ಇದರಿಂದ ನಿಮ್ಮ ದೇಹ ತಂಪಾಗಿ ಇರುತ್ತದೆ.ನಿಮ್ಮ ದೇಹ ಹೀಟ್ ಆಗಿದ್ದರು ಕಡಿಮೆ ಆಗುತ್ತದೆ.ಇದನ್ನು ಬೇಸಿಗೆಯಲ್ಲಿ ಕುಡಿಯುವುದರಿಂದ ದೇಹದ ಆರೋಗ್ಯಕ್ಕೆ ತುಂಬ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512ಇನ್ನು ಗಂಧವನ್ನು ಇಡಿ ದೇಹಕ್ಕೆ ಹಚ್ಚುವುದರಿಂದ ಬೀವರಿನ ಗುಳ್ಳೆ ತುರಿಕೆ ಮತ್ತು ದೇಹದ ಉಷ್ಣಂಶ ಕಡಿಮೆ ಆಗುತ್ತದೆ. ಆದಷ್ಟು ಬೇಸಿಗೆಯಲ್ಲಿ ಹೆಚ್ಚಾಗಿ ನೀರು ಕುಡಿಯಿರಿ. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Related Post

Leave a Comment