2 ಸಲ ಹಚ್ಚಿನೋಡಿ ಕೈಕಾಲು ಮಂಡಿ ಸೊಂಟ ಬೆನ್ನು ಜಾಯಿಂಟ್ ಪೇನ್ ಸಂಪೂರ್ಣ ಕಡಿಮೆಯಾಗಿ ನೆಡೆಯಲು ಆಗದೆ ಇರುವವರು ಓಡಲು ಶುರು ಮಾಡುತ್ತಾರೆ.

ಅವರು ಜನರಲ್ಲಿ ತುಂಬಾನೇ ಮಂಡಿ ನೋವು ಸೊಂಟ ನೋವು ಬೆನ್ನು ನೋವು, ಜಾಯಿಂಟ್ ಪೇನ್ ಇದ್ದಾರೆ ಈ ಮನೆಮದ್ದು ಬಳಸಿದರೆ ಈ ಎಲ್ಲಾ ಸಮಸ್ಸೆಗಳು ನಿವಾರಣೆ ಆಗುತ್ತದೆ. ಇಂದಿನ ಕಾಲದಲ್ಲಿ ವಯಸ್ಸಾದ ಮೇಲೆ ಮಂಡಿ ನೋವು, ಸೊಂಟ ನೋವು ಎಲ್ಲಾ ಬರುತಿತ್ತು.ಅದರೆ ಇವಾಗ ಚಿಕ್ಕ ವಯಸ್ಸಿನಲ್ಲಿ ಮಂಡಿ ನೋವು ಬರುತ್ತಿದೆ. ಈ ರೀತಿ ನೋವು ಉಂಟಾಗಲು ಹಲವಾರು ರೀತಿಯ ಕಾರಣಗಳು ಇರಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಜಾಸ್ತಿ ಕೆಲಸ ಮಾಡದೆ ಇರುವುದು, ತಿನ್ನುವ ಆಹಾರದಿಂದ, ಯಾವಾಗಲೂ ಆರಾಮಾಗಿ ಇರುವುದು, ದೇಹಕ್ಕೆ ಸರಿಯಾದ ವ್ಯಾಯಾಮವನ್ನು ಕೊಡದೆ ಇರುವುದು, ತಿನ್ನುವ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ ಇರುವುದರಿಂದ ಮತ್ತು ದೇಹಕ್ಕೆ ಬೇಕಾಗಿರುವ ಕ್ಯಾಲ್ಸಿಯಂ ಕೊರತೆಯಿಂದ ಮಂಡಿ ನೋವು ಸೊಂಟ ನೋವು ಬೆನ್ನು ನೋವು ಹೀಗೆ ಹಲವಾರು ಸಮಸ್ಯೆಗಳು ಕಾಡುತ್ತವೆ.ಈ ಆಯಿಲ್ ಅನ್ನು ಒಂದು ನಿಮಿಷ ಅಪ್ಲೈ ಮಾಡಿ ಮಸಾಜ್ ಮಾಡಿದರೆ ನಿಮಗೆ ಎಷ್ಟೇ ಹಳೆಯ ಪೇನ್ ಇದ್ದರು ಕಡಿಮೆ ಆಗುತ್ತದೆ.

ದೇಹದಲ್ಲಿ ಆಗುವ ನೋವುಗಳಿಗೆ ಟಬ್ಲೆಟ್ ಅನ್ನು ತೆಗೆದುಕೊಳ್ಳಬಾರದು.ಪದೇ ಪದೇ ಟಬ್ಲೆಟ್ ತೆಗೆದುಕೊಂಡರೆ ಸೈಡ್ ಎಫೆಕ್ಟ್ ಆಗುವ ಸಾಧ್ಯತೆ ಇರುತ್ತದೆ.ಆದಷ್ಟು ಮನೆಮದ್ದು ಬಳಕೆ ಮಾಡಿದರೆ ಒಳ್ಳೆಯದು.ಬೆಳ್ಳುಳ್ಳಿ ಎಣ್ಣೆ ನೋವು ನಿವಾರಕ ಕೆಲಸವನ್ನು ಮಾಡುತ್ತದೆ.ಇದರಲ್ಲಿ ಆಂಟಿ ಇನ್ಫ್ಲಮೆಟರಿ ಪ್ರಾಪರ್ಟಿ ಇದೆ.ಒಂದು ಲೋಟ ಹಾಕಿಗೆ ಒಂದು ಎಸಳು ಬೆಳ್ಳುಳ್ಳಿ ಜಜ್ಜಿ ಹಾಕಿ ಚೆನ್ನಾಗಿ ಕುದಿಸಿ ಕುಡಿಯುವುದರಿಂದ ನೋವನ್ನು ಕಡಿಮೆ ಮಾಡಿಕೊಳ್ಳಬಹುದು.ಶೀತ ಕಫ ಸಮಸ್ಸೆ ಇರುವವರು ಬೆಳಗ್ಗೆ ಎದ್ದು ಬೆಳ್ಳುಳ್ಳಿ ತಿನ್ನುವುದರಿಂದ ಶೀತ ಕಡಿಮೆ ಆಗುತ್ತದೆ. ಪ್ರತಿದಿನ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದರಿಂದ ಹೃದಯ ಸಂಬಂಧಿಸಿದ ಕಾಯಿಲೆ ಬರುವುದಿಲ್ಲ.

ಮನೆಮದ್ದು : 50ಗ್ರಾಂ ಸಾಸಿವೆ ಎಣ್ಣೆಗೆ ಒಂದು ಚಮಚ ಅಜ್ವನ ಹಾಗೂ ಒಂದು ಮುಷ್ಠಿ ಬಿಡಿಸಿದ ಬೆಳ್ಳುಳ್ಳಿ ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಕುದಿಸಬೇಕು.ನಂತರ ತಣ್ಣಗೆ ಅದ ಬಳಿಕ ಗಾಜಿನ ಬಾಟಲ್ ಗೆ ಹಾಕಬೇಕು.ಈ ಎಣ್ಣೆಯನ್ನು ನೋವು ಇರುವ ಜಾಗಕ್ಕೆ ಅಪ್ಲೈ ಮಾಡಿ ಮಸಾಜ್ ಮಾಡಿದರೆ ನಿಮಗೆ ಇರುವ ನೋವು ಕಡಿಮೆ ಆಗುತ್ತದೆ. ತುಂಬಾ ಹೊತ್ತು ನಿಂತು ಕೊಂಡು ಕೆಲಸ ಮಾಡುವವರಿಗೆ ಮಂಡಿ ನೋವು ಇದ್ದಾರೆ ಈ ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡಿದರೆ ಬ್ಲಾಡ್ ಸರ್ಕ್ಯುಲಶನ್ ಚೆನ್ನಾಗಿ ಆಗುತ್ತದೆ. ಒಂದು ವೇಳೆ ದೇಹದಲ್ಲಿ ಈ ರೀತಿ ನೋವು ಇದ್ದರೆ ಹುಳಿ ಪದಾರ್ಥವನ್ನು ಕರಿದ ಪದಾರ್ಥವನ್ನು ಸೇವನೆ ಮಾಡಬಾರದು. ಇನ್ನು ಮಂಡಿ ನೋವು ಇರುವವರು ಆದಷ್ಟು ಸ್ಟೆಪ್ಸ್ ಹತ್ತುವುದನ್ನು ಕಡಿಮೆ ಮಾಡಿ ಹಾಗೂ ಚಳಿಗಾಲದಲ್ಲಿ ಮನೆ ಒಳಗೆ ಸ್ಲಿಪ್ಪರ್ ಅನ್ನು ಬಳಸಿ. ಈ ರೀತಿ ಮಾಡುವುದರಿಂದ ನಿಮ್ಮ ಮಂಡಿ ನೋವು ಸೊಂಟ ನೋವು ಎಲ್ಲ ಕಡಿಮೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment