ದೇಹದ ಅರ್ಧ ರೋಗಗಳನ್ನು ದೂರ ಮಾಡುವ ಚೂರ್ಣ

0 103

ನೆಲ್ಲಿಕಾಯಿ, ಹಣಲೇ ಕಾಯಿ, ತಾರೇ ಕಾಯಿ ಇವುಗಳ ಬೀಜವನ್ನು ತೆಗೆದ ನಂತರ ಹೊರಗಡೆ ಇರುವ ಸಿಪ್ಪೆಯನ್ನು ಸಮಪ್ರಮಾಣದಲ್ಲಿ ಸೇರಿಸಿದಾಗ ತ್ರಿಫಲ ಚೂರ್ಣ ಆಗುತ್ತದೆ.ಇದನ್ನು ಸೇವನೆ ಮಾಡುವುದರಿಂದ ದೇಹದಲ್ಲಿರುವ ಹಲವಾರು ದೋಷಗಳನ್ನು ನಿವಾರಣೆ ಮಾಡುತ್ತದೆ. ವಾತ-ಪಿತ್ತ ಕಸ ಮೂರು ದೋಷಗಳನ್ನು ನಿವಾರಿಸುವಂತಹ ಗುಣ ಇದರಲ್ಲಿದೆ.ಇದು ರೋಗವನ್ನು ತಡೆಗಟ್ಟುವಂತಹ ದೇಹದ ಶಕ್ತಿಯನ್ನು ಹೆಚ್ಚು ಮಾಡುವಂತಹ, ಮುಪ್ಪನ್ನು ದೂರ ಮಾಡುವಂತಹ ಒಂದು ಉಪಯುಕ್ತ ಔಷಧ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕ್ಯಾನ್ಸರ್ ರೋಗವನ್ನು ತಡೆಗಟ್ಟುವ ಗುಣ ತ್ರಿಫಲ ಚೂರ್ಣ ದಲ್ಲಿದೆ.ಹೊಟ್ಟೆಯ ಭಾಗದಲ್ಲಿ ಕೊಬ್ಬು ಜಾಸ್ತಿಯಾದರೆ ಹಲವಾರು ಕಾಯಿಲೆಗಳಿಗೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ.ಮೊದಲು ಒಂದು ಚಮಚ ತ್ರಿಫಲ ಚೂರ್ಣ ಮತ್ತು 4 ಲೋಟ ನೀರು ಹಾಕಿ ಚೆನ್ನಾಗಿ ಕುದಿಸಿ ಕಷಾಯ ಮಾಡಿಕೊಂಡು ಅದಕ್ಕೆ ಜೇನುತುಪ್ಪ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿದರೆ ದೇಹದ ತೂಕ ಕಡಿಮೆಯಾಗುತ್ತದೆ. ಇದರಿಂದ ದೇಹ ಶುದ್ಧಿಯಾಗುತ್ತದೆ, ಚರ್ಮದ ಆರೋಗ್ಯ ಹೆಚ್ಚಾಗುತ್ತದೆ, ಕಣ್ಣಿನ ಆರೋಗ್ಯ ಹೆಚ್ಚಾಗುತ್ತದೆ,ಕೂದಲು ಚೆನ್ನಾಗಿ ಬರುತ್ತದೆ, ಅಸಿಡಿಟಿ ಸಮಸ್ಯೆ ಕಡಿಮೆಯಾಗುತ್ತದೆ, ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ.

ತ್ರಿಫಲ ಚೂರ್ಣ ವನ್ನು ರಾತ್ರಿ ಮಲಗುವಾಗ ಬಿಸಿನೀರಿನಲ್ಲಿ ಅರ್ಧ ಚಮಚ ಚೂರ್ಣ ಹಾಕಿಕೊಂಡು ಕುಡಿಯುವುದರಿಂದ ಮೋಶನ್ ಸುಲಭವಾಗಿ ಆಗುತ್ತದೆ.ಹೊಟ್ಟೆಯಲ್ಲಿ ಗ್ಯಾಸ್ ಕಂಟ್ರೋಲ್ ಗೆ ಬರುತ್ತದೆ.ಅಷ್ಟೇ ಅಲ್ಲದೆ ಹಾರ್ಟ್ ಬ್ಲಾಕೇಜ್ ನಿವಾರಣೆ ಮಾಡುತ್ತದೆ.ರಾತ್ರಿ ಬಿಸಿನೀರಿಗೆ ಅರ್ಧ ಚಮಚ ತ್ರಿಪಲ ಚೂರ್ಣ ಹಾಕಿ ಮಿಕ್ಸ್ ಮಾಡಿ ಹಾಗೆ ಇಡಬೇಕು.ಬೆಳಗ್ಗೆ ಮೇಲೆ ಇರುವ ನೀರಿನಿಂದ ಕಣ್ಣು ವಾಶ್ ಮಾಡಿದರೆ ಕಣ್ಣಿಗೆ ತುಂಬಾ ಒಳ್ಳೆಯದು.

ತ್ರಿಫಲ ಚೂರಣ ತೆಗೆದುಕೊಂಡು ಮತ್ತು ಅಳಲೇ ಕಾಯಿ, ತಾರೇ ಕಾಯಿ, ನೆಲ್ಲಿ ಕಾಯಿಗಳನ್ನು ಸಮಪ್ರಮಾಣ ತೆಗೆದುಕೊಂಡು ಬಂದು ವಸ್ತ್ರದರಿತ ಮಾಡಬೇಕು.ಬಟ್ಟೆಯಿಂದ ಶೋದಿಸಿಬೇಕು. ನಂತರ ಫೈನ್ ಪೌಡರ್ ಹೊಟ್ಟೆಯ ಭಾಗದಲ್ಲಿ ಹಚ್ಚಿ ಕ್ಲಾಕ್ವಿಸೆ ಡೈರೆಕ್ಷನ್ ನಲ್ಲಿ ಮಸಾಜ್ ಮಾಡಬೇಕು.ಈ ರೀತಿ 15 ರಿಂದ 20 ನಿಮಿಷ ಸತತವಾಗಿ ಮೂರು ತಿಂಗಳು ಮಾಡಿದರೆ ಹೊಟ್ಟೆಯಲ್ಲಿ ಇರುವ ಕೊಬ್ಬಿನ ಅಂಶ ಕರಗಿಸುವ ಶಕ್ತಿ ಈ ತ್ರಿಫಲ ಚೂರಣಕ್ಕೆ ಇದೆ.ಒಂದು ವೇಳೆ ತ್ರಿಫಲ ಚೂರಣದಿಂದ ಕಡಿಮೆ ಆಗಿಲ್ಲ ಎಂದರೆ ಇದಕ್ಕಾಗಿ ಬೇರೆ ಅನೇಕ ಚೂರಣಗಳು ಲಭ್ಯ.ಹತ್ತಿರದ ಆಯುರ್ವೇದ ವೈದ್ಯರ ಬಳಿ ಹೋಗಿ ಡ್ರೈ ಮಸಾಜ್ ಮಾಡುವ ವಸ್ತುಗಳನ್ನು ತೆಗೆದುಕೊಂಡು ಮಾಡಿಕೊಳ್ಳಿ.ಆದಷ್ಟು ಗರ್ಭಿಣಿಯರು, ಸಣ್ಣ ಇರುವವರು, ದೇಹದಲ್ಲಿ ಡ್ರೈ ಅಂಶ ಇರುವವರು ಇದನ್ನು ತೆಗೆದುಕೊಳ್ಳಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.