ಕನ್ನಡಿ ವಾಸ್ತು / ಯಾವ ದಿಕ್ಕಿನಲ್ಲಿ ಹಾಕಬೇಕು? ಈ ಏನೆಲ್ಲಾ ಪರಿಹಾರ..!!

ಎಲ್ಲಾರ ಮನೆಯಲ್ಲಿ ಊಟದ ಸ್ಥಳ ಇರುತ್ತದೆ.ಊಟದ ಸ್ಥಳದಲ್ಲಿ ಒಂದು ಕನ್ನಡಿ ಹಾಕಬೇಕು.ಆ ಕನ್ನಡಿಯಿಂದ ನಿಮ್ಮ ಡೈನಿಂಗ್ ಟೇಬಲ್ ಸಂಪೂರ್ಣ ಕಾಣಿಸಿಕೊಳ್ಳಬೇಕು. ಈ ರೀತಿ ಕನ್ನಡಿ ಹಾಕಿದಾಗ ನಿಮ್ಮ ಜೀವನದಲ್ಲಿ ಯಾವತ್ತಿಗೂ ಹಣ ಕಾಸಿನ ಕೊರತೆ ಇರುವುದಿಲ್ಲ ಮತ್ತು ಕುಟುಂಬದಲ್ಲಿ ಒಗ್ಗಟ್ಟು ಹೆಚ್ಚಾಗಿರುತ್ತದೆ.ನಂತರ ಹಣದ ಸಮಸ್ಸೆ ತುಂಬಾ ಇದ್ದಾರೆ ಮಲಗುವ ಕೋಣೆಯ ಬಾಗಿಲ ಮೇಲೆ ಕನ್ನಡಿ ಹಾಕಿಕೊಳ್ಳಿ.ಈ ರೀತಿ ಮಾಡಿದರೆ ಹಣದ ಸಮಸ್ಸೆ ಕಡಿಮೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಕೆಲವರು ಜಾಗ ಇಲ್ಲಾ ಅಂತ ಮುಖ್ಯದ್ವಾರದ ವಿರುದ್ಧ ದಿಕ್ಕಿನಲ್ಲಿ ಹಾಕುತ್ತರೆ.ಯಾವಾಗಲೂ ಹೊರಗಿನಿಂದ ಒಳಗೆ ಹೋಗುವಾಗ ಕನ್ನಡಿ ನೋಡಬಾರದು.ಒಳ್ಳೆಯ ಕೆಲಸಕ್ಕೆ ಹೋಗುವಾಗ ಕನ್ನಡಿ ನೋಡಿಕೊಂಡು ಹೋಗಬಹುದು ಅದರೆ ಒಳಗೆ ಬರಬಾರದು. ಹಾಗಾಗಿ ಮುಖ್ಯ ದ್ವಾರದ ಮುಂದೆ ಕನ್ನಡಿ ಹಾಕಿಕೊಳ್ಳಬಾರದು.ಈ ರೀತಿ ಇದ್ದಾರೆ ನಿಮ್ಮಲ್ಲಿ ಸಮಸ್ಸೆ ಹೆಚ್ಚಾಗಿ ಹೋಗುತ್ತವೆ.

ಆದಷ್ಟು ಉತ್ತರ, ಪೂರ್ವ ದಿಕ್ಕಿನ ಗೋಡೆಯ ಮೇಲೆ ಕನ್ನಡಿ ಹಾಕಬೇಕು.ಕನ್ನಡಿಯಲ್ಲಿ ಶುಭವಾದ ವಸ್ತುಗಳು ಕಾಣಿಸಬೇಕು.ಕನ್ನಡಿ ಹಾಕುವಾಗ ಆದಷ್ಟು ಮದ್ಯದಲ್ಲಿ ಹಾಕಬೇಕು.ಒಂದು ವೇಳೆ ಮೇಲೆ ಕೆಳಗೆ ಹಾಕಿದರೆ ಕುಟುಂಬದಲ್ಲಿ ಅರೋಗ್ಯ ಸಮಸ್ಸೆ ಕಾಡುತ್ತವೆ.ಇನ್ನು ಮಲಗುವ ಕೋಣೆಯಲ್ಲಿ ಡ್ರೆಸ್ಸಿಂಗ್ ಟೇಬಲ್ ಇದ್ದೆ ಇರುತ್ತದೆ. ನಿಮ್ಮ ಬೆಡ್ ವಿರುದ್ಧ ಕನ್ನಡಿ ಹಾಕಬಾರದು.ಈ ರೀತಿ ಇದ್ದಾರೆ ಗಂಡ ಹೆಂಡತಿ ನಡುವೆ ಮನಸ್ತಾಪ ಉಂಟಾಗುತ್ತದೆ.

ಮುಖ್ಯವಾಗಿ ಮನೆಯಲ್ಲಿ ಕನ್ನಡಿ ಒಡೆದು ಹೋಗಿದ್ದಾರೆ ಅದನ್ನು ಮನೆಯಲ್ಲಿ ಇಡಬೇಡಿ.ಆದಷ್ಟು ಹೊರಗೆ ಹಾಕಿ ಹೊಸ ಕನ್ನಡಿ ತೆಗೆದುಕೊಂಡು ಬನ್ನಿ.ಮಲಗುವ ಕೋಣೆಯಲ್ಲಿ ಬೆಡ್ ಕಾಣದೆ ಉತ್ತರ ಮತ್ತು ಪೂರ್ವ ದಿಕ್ಕಿನಲ್ಲಿ ಇಡಬೇಕು.ಇನ್ನು ಬಾತ್ ರೂಮ್ ನಲ್ಲಿ ಹೆಚ್ಚಾಗಿ ಬೆಳಕು ಬೀಳುವ ಹಾಗೆ ಕನ್ನಡಿಯನ್ನು ಫಿಕ್ಸ್ ಮಾಡಿಕೊಳ್ಳಿ.ಕನ್ನಡಿಯನ್ನು ಆದಷ್ಟು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ಇನ್ನು ಮಕ್ಕಳ ಓದುವ ಕೋಣೆಯಲ್ಲಿ ಕನ್ನಡಿ ಇಡಬಾರದು.ಈ ರೀತಿ ಸಣ್ಣ ಸಣ್ಣ ತಪ್ಪುಗಳನ್ನು ಆದಷ್ಟು ಅವಾಯ್ಡ್ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment