ನಾಳೆ ದಿನ ಮನೆಯ ಬಾಗಿಲಿಗೆ ತಪ್ಪದೇ ಹೀಗೆ ಮಾಡಿದರೆ ನೀವು ಬೇಗಾ ಕುಬೇರರು ಆಗುತ್ತೀರಾ!

ಮನೆಯ ಹೊಸ್ತಿಲಿಗೆ ಈ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿದರೆ ಖಂಡಿತವಾಗಿಯೂ ಒಳ್ಳೆಯದಾಗುತ್ತದೆ. ಮನೆಯಲ್ಲಿ ವೃದ್ಧಿಯಾಗಬೇಕು ನೆಮ್ಮದಿ ಸಿಗಬೇಕು ಸಂತೋಷವಾಗಿ ಬಾಳಬೇಕು ಮತ್ತು ಮನೆಯಲ್ಲಿ ಸಂತೋಷವಾಗಿ ಪ್ರತಿಯೊಬ್ಬರು ಇರಬೇಕು ಎಂದರೆ ನಿಮ್ಮ ಮನೆಯ ಬಾಗಿಲ ಹೊಸ್ತಿಲಿಗೆ ಈ ಒಂದು ಸಣ್ಣಪುಟ್ಟ ಕೆಲಸಗಳನ್ನು ಮಾಡಿ. ಮನೆಯೇ ಮಂತ್ರಾಲಯ ಮನಸೇ ದೇವಾಲಯ ಎನ್ನುವಂತಹ ಹಿರಿಯರ ಮಾತು ಇದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದರ ಅರ್ಥ ಮನೆಯಲ್ಲಿ ಸಿಗುವ ಸುಖ ನೆಮ್ಮದಿ ಬೇರೆ ಯಾವ ಪ್ರಸಿದ್ಧ ಸ್ಥಳಕ್ಕೆ ಹೋಗಿ ಬಂದರು ಸಿಗುವಂತಹ ನೆಮ್ಮದಿ ಸುಖ ಶಾಂತಿ ಬೇರೆ ಎಲ್ಲೂ ಕೂಡ ಸಿಗುವುದಿಲ್ಲ. ಕೆಲವೊಂದು ಮನೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಆಗುತ್ತದೆ. ಕಾರಣ ಇಲ್ಲದೆ ಮನೆಯಲ್ಲಿ ಗಲಾಟೆಗಳು ಅಶಾಂತಿ ವಾತಾವರಣ,ವಾಗ್ವಾದ, ಮನಸ್ತಾಪ ಈ ರೀತಿಯ ಎಲ್ಲ ಘಟನೆಗಳು ನಡೆಯುತ್ತಿರುತ್ತವೆ. ಇದಕ್ಕೆ ಕಾರಣಗಳು ಇರುತ್ತವೆ. ಮನೆಯಲ್ಲಿ ನೆಗೆಟಿವ್ ಎನರ್ಜಿ ಇದ್ದರೆ ಈ ರೀತಿಯ ಸಮಸ್ಯೆಗಳು ಎನ್ನುವುದು ಮನೆಯವರನ್ನು ಕಾಡುತ್ತಿರುತ್ತದೆ.

ಅದರಲ್ಲೂ ಹಣಕಾಸಿನ ಸಮಸ್ಯೆ ಎನ್ನುವುದು ಮನೆಯವರನ್ನು ಬಿಟ್ಟು ಬಿಡದೆ ಕಾಡುತ್ತಿರುತ್ತದೆ. ಮನೆ ಒಳಗೆ ಎಷ್ಟೇ ದುಡ್ಡು ಬಂದರೂ ಕೂಡ ಮನೆಯಲ್ಲಿ ಈ ರೀತಿಯ ಸಮಸ್ಯೆಗಳು ತಪ್ಪಿದ್ದಲ್ಲ.ಮುಖ್ಯವಾಗಿ ಹೊಸ್ತಿಲ ಮೇಲೆ ನಿಲ್ಲುವುದನ್ನು,ಕೂರುವುದನ್ನು, ತುಳಿಯುವುದನ್ನು ಯಾವತ್ತಿಗೂ ಕೂಡ ಮಾಡಬಾರದು. ಇನ್ನು ಬೆಳಗ್ಗೆ ಎದ್ದ ತಕ್ಷಣ ಮನೆಯಲ್ಲಿರುವ ಹೆಣ್ಣುಮಕ್ಕಳು ಮೊದಲು ಮಾಡಬೇಕಾಗಿರುವ ಕೆಲಸ ಮನೆಯ ಮುಖ್ಯ ದ್ವಾರದ ಮುಂದೆ ಸ್ವಲ್ಪ ನೀರನ್ನು ಹಾಕಿ ಹೊಸ್ತಿಲನ್ನು ತೊಳೆಯುವುದು ಮತ್ತು ಅರಿಶಿಣ-ಕುಂಕುಮ ಗಂಧವನ್ನು ಹಚ್ಚಿ ಹೊಸ್ತಿಲನ್ನು ಪೂಜೆ ಮಾಡಬೇಕು.

ಹೊಸ್ತಿಲನ್ನು ಪೂಜೆ ಮಾಡುವುದರಿಂದ ಮನೆಗೆ ಲಕ್ಷ್ಮಿ ಆಗಮನವಾಗಿ ನಿಮ್ಮ ಮನೆಯು ಸುಖ ಸಂಪತ್ತಿನಿಂದ ಸಮೃದ್ಧಿಯಾಗುತ್ತದೆ. ಒಂದು ವೇಳೆ ಹೊಸ್ತಿಲನ್ನು ತುಳಿದರೆ ಹಣದ ದಾರಿದ್ರ ತನ ಎದುರಾಗುತ್ತದೆ.ಇದು ದೈವ ಲಕ್ಷಣವನ್ನು ಹೊಂದಿದೆ. ಯಾವುದೇ ಕೆಲಸವನ್ನು ಮಾಡುವಾಗ ಒಳ್ಳೆಯ ಮನಸ್ಸಿನಿಂದ ಪೂಜೆಯನ್ನು ಮಾಡಬೇಕು.ಮನೆಗೆ ಲಕ್ಷ್ಮಿ ಅನುಗ್ರಹ ಧನಪ್ರಾಪ್ತಿ ಎನ್ನುವುದು ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment